24 ವರ್ಷ ಬಳಿಕ ಪಾಕ್‌ನಲ್ಲಿ ಆಸೀಸ್‌ ಟೆಸ್ಟ್‌  ಸರಣಿ


Team Udayavani, Mar 4, 2022, 7:08 AM IST

24 ವರ್ಷ ಬಳಿಕ ಪಾಕ್‌ನಲ್ಲಿ ಆಸೀಸ್‌ ಟೆಸ್ಟ್‌  ಸರಣಿ

ರಾವಲ್ಪಿಂಡಿ: ಸುದೀರ್ಘ‌ 24 ವರ್ಷಗಳ ಬಳಿಕ ಆಸ್ಟ್ರೇಲಿಯ ಕ್ರಿಕೆಟ್‌ ತಂಡ ಟೆಸ್ಟ್‌ ಸರಣಿಯನ್ನಾಡಲು ಪಾಕಿಸ್ಥಾನಕ್ಕೆ ಆಗಮಿಸಿದೆ.  ಶುಕ್ರವಾರ ರಾವಲ್ಪಿಂಡಿಯಲ್ಲಿ ಮೊದಲ ಟೆಸ್ಟ್‌ ಆರಂಭವಾಗಲಿದೆ.

ಬಾಬರ್‌ ಆಜಂ ಮತ್ತು ಪ್ಯಾಟ್‌ ಕಮಿನ್ಸ್‌ ಪಡೆಗಳು 3 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮುಖಾಮುಖಿ ಆಗಲಿವೆ. ವಿಜೇತ ತಂಡ ಬೆನೊ-ಖಾದಿರ್‌ ಟ್ರೋಫಿಯನ್ನು ಎತ್ತಿಹಿಡಿಯಲಿದೆ. ಈ ಎರಡು ದೇಶಗಳ ವಿಶ್ವವಿಖ್ಯಾತ ಲೆಗ್‌ ಸ್ಪಿನ್ನರ್‌ಗಳಾದ ರಿಚೀ ಬೆನೊ ಮತ್ತು ಅಬ್ದುಲ್‌ ಖಾದಿರ್‌ ಹೆಸರನ್ನು ಈ ಟ್ರೋಫಿಗೆ ಇಡಲಾಗಿದೆ.

ಆಸ್ಟ್ರೇಲಿಯ ಕೊನೆಯ ಸಲ ಪಾಕಿಸ್ಥಾನಕ್ಕೆ ಪ್ರವಾಸ ಕೈಗೊಂಡು ಟೆಸ್ಟ್‌ ಸರಣಿ ಆಡಿದ್ದು 1998ರಷ್ಟು ಹಿಂದೆ. ಅಂದು ಮಾರ್ಕ್‌ ಟೇಲರ್‌ ನಾಯಕತ್ವದ ಕಾಂಗರೂ ಪಡೆ ವಿಜಯೋತ್ಸವ ಆಚರಿಸಿತ್ತು.

ಸಾಮಾನ್ಯವಾಗಿ ಏಷ್ಯಾದ ಸ್ಪಿನ್‌ ಟ್ರ್ಯಾಕ್‌ಗಳಲ್ಲಿ ಆಸ್ಟ್ರೇಲಿಯ ಚಡಪಡಿಸುತ್ತದೆ. ಆದರೆ ರಾವಲ್ಪಿಂಡಿ ಪಿಚ್‌ ಇದಕ್ಕೆ ವ್ಯತಿರಿಕ್ತವೆಂಬಂತೆ ಸೀಮ್‌ ಬೌಲಿಂಗಿಗೆ ನೆರವಾಗಲಿದೆ ಎನ್ನಲಾಗಿದೆ. ಎರಡೂ ತಂಡಗಳಲ್ಲಿ ಘಾತಕ ವೇಗಿಗಳಿರುವುದರಿಂದ ಪಂದ್ಯ ಅತ್ಯಂತ ರೋಚಕವಾಗಿ ನಡೆಯುವುದು ನಿಶ್ಚಿತ.

ಪಾಕ್‌ ತಂಡದಲ್ಲಿ ಕೆಲವು ಹೊಸ ಮುಖಗಳಿವೆ. ಲೆಗ್‌ ಸ್ಪಿನ್ನರ್‌ ಯಾಸಿರ್‌ ಶಾ ಮತ್ತು ವೇಗಿ ಮೊಹಮ್ಮದ್‌ ಅಬ್ಟಾಸ್‌ ಬದಲು ಬಂದಿರುವ ನೌಮಾನ್‌ ಅಲಿ, ಸಾಜಿದ್‌ ಖಾನ್‌ ಇದಕ್ಕೆ ಉತ್ತಮ ಉದಾಹರಣೆ.

ಆ್ಯಶಸ್‌ ಗೆಲುವಿನ ಹುರುಪು :

ಆಸ್ಟ್ರೇಲಿಯ ಕಳೆದ ಆ್ಯಶಸ್‌ ಸರಣಿಯಲ್ಲಿ ಇಂಗ್ಲೆಂಡಿಗೆ 4-0 ಸೋಲುಣಿಸಿದ ಹುರುಪಿನಲ್ಲಿದೆ. 2018ರಲ್ಲಿ ಕೊನೆಯ ಸಲ ಇತ್ತಂಡಗಳು ಯುಎಇಯಲ್ಲಿ ಎದುರಾದಾಗ ಪಾಕಿಸ್ಥಾನ 1-0 ಅಂತರದ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯ 2016ರ ಬಳಿಕ ವಿದೇಶದಲ್ಲಿ ಟೆಸ್ಟ್‌ ಸರಣಿ ಜಯಿಸಿಲ್ಲ.

ಟಾಪ್ ನ್ಯೂಸ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.