ಅಂತ್ಯವಲ್ಲ ,ಆರಂಭ; ಹೋರಾಟ ಶುರು: ಕಾಂಗ್ರೆಸ್‌


Team Udayavani, Mar 4, 2022, 6:44 AM IST

ಅಂತ್ಯವಲ್ಲ ,ಆರಂಭ; ಹೋರಾಟ ಶುರು: ಕಾಂಗ್ರೆಸ್‌

ಬೆಂಗಳೂರು:  “ಮೇಕೆದಾಟು ಯೋಜನೆ ಅನುಷ್ಠಾನದ ಮೊದಲ ಭಾಗವಾಗಿ ಪಾದಯಾತ್ರೆ ಮುಗಿದಿದೆ. ಆದರೆ, ಹೋರಾಟ ಆರಂಭವಾಗಿದೆ. ಯೋಜನೆ ಜಾರಿಯಾಗುವವರೆಗೂ ಬಿಡುವುದಿಲ್ಲ ಎಂದು ಪಣ ತೊಡುತ್ತಿದ್ದೇವೆ’ ಎಂದು ನಗರದ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಪಾದಯಾತ್ರೆ ಭಾಗ-2ರ ಸಮಾರೋಪ ಕಾರ್ಯಕ್ರಮದಲ್ಲಿ  ಕಾಂಗ್ರೆಸ್‌ ನಾಯಕರು ಒಕ್ಕೊರಲಿ ನಿಂದ ಹೇಳಿದರು.

“ನಮ್ಮ ನೀರು-ನಮ್ಮ ಹಕ್ಕು’ ಘೋಷಣೆ ಯಡಿ ಹಮ್ಮಿಕೊಳ್ಳಲಾಗಿದ್ದ ಎರಡನೇ ಹಂತದ ಪಾದಯಾತ್ರೆ ಸಮಾ ರೋಪ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಹಾಗೂ ನಾಯಕರ ಒಗ್ಗಟ್ಟು ಪ್ರದರ್ಶನಕ್ಕೂ ಸಾಕ್ಷಿಯಾಯಿತು.  ಎಐಸಿಸಿ ಉಸ್ತುವಾರಿ ರಣದೀಪ್‌ ಸುರ್ಜೆವಾಲ, ರಾಜ್ಯ ಸಭೆ ಯಲ್ಲಿ ವಿಪಕ್ಷ ನಾಯಕ  ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್‌ ಸಹಿತ ಎಲ್ಲ ನಾಯಕರು ಪ್ರಧಾನಿ ಮೋದಿ, 25 ಬಿಜೆಪಿ ಸಂಸದರು, ರಾಜ್ಯ ಸರಕಾರ, ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ  ತೀವ್ರ ವಾಗ್ಧಾಳಿ ನಡೆಸಿದರು.

ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಮುಂದಿನ 50 ವರ್ಷಗಳ ನೀರಿನ ಸಮಸ್ಯೆ ನೀಗಲು ಮೇಕೆದಾಟು ಯೋಜನೆ ಜಾರಿಯಾಗಬೇಕು.  ಸಿದ್ದರಾಮಯ್ಯ, ವಿಪಕ್ಷ ನಾಯಕ

ಪಾದಯಾತ್ರೆಗೆ ಸಿಕ್ಕ ಯಶಸ್ಸು ಕಂಡು ಬಿಜೆಪಿ ನಾಯಕರಿಗೆ ಹೊಟ್ಟೆ ಕಿಚ್ಚು. ನಾವು ಏನೂ ಮಾಡಲು ಆಗುವುದಿಲ್ಲ.  ಜನರಿಗಾಗಿ ನಮ್ಮ ಹೋರಾಟ  ಕಾಂಗ್ರೆಸ್‌ನ ಬದ್ಧತೆ ಮತ್ತು ಇಚ್ಛಾಶಕ್ತಿಯಾಗಿದೆ. ಡಿ.ಕೆ. ಶಿವಕುಮಾರ್‌,  ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.