ಫಿಟ್ನೆಸ್‌ ಪ್ರದರ್ಶನ ಕಡ್ಡಾಯ?


Team Udayavani, Mar 4, 2022, 6:30 AM IST

ಫಿಟ್ನೆಸ್‌ ಪ್ರದರ್ಶನ ಕಡ್ಡಾಯ?

ಹೊಸದಿಲ್ಲಿ: ಕಾರು, ಬಸ್‌, ಲಾರಿಗಳ ವಿಂಡ್‌ಶೀಲ್ಡ್‌ (ವಾಹನಗಳ ಮುಂಭಾಗದ ಗಾಜಿನ ಪರದೆ) ಮೇಲೆ ಫಾಸ್ಟ್‌ಟ್ಯಾಗ್‌ ಸ್ಟಿಕ್ಕರ್‌ ಅಂಟಿಸಿಕೊಂಡಂತೆ, ಸದ್ಯದಲ್ಲೇ ಆಯಾ ವಾಹನಗಳ ಫಿಟ್ನೆಸ್‌ ಪ್ರಮಾಣಪತ್ರಗಳನ್ನೂ ಅಂಟಿಸುವುದು ಕಡ್ಡಾಯವಾಗುವ ಸಾಧ್ಯತೆಗಳಿವೆ. ಸದ್ಯಕ್ಕೆ ಈ ಕುರಿತಂತೆ ಕರಡು ನಿಯಮಗಳನ್ನು ರೂಪಿಸಿರುವ ಕೇಂದ್ರ ಸರಕಾರ, ಅದನ್ನು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರ ಸಲಹೆಗಳನ್ನು ಆಹ್ವಾನಿಸಿದೆ.

ಫಿಟ್ನೆಸ್‌ ಪ್ರಮಾಣಪತ್ರದ ಸ್ಟಿಕರ್‌ ಎಷ್ಟು ಎತ್ತರ, ಅಗಲ ದಲ್ಲಿರಬೇಕು, ಹೊಸದಿಲ್ಲಿಯ ಅಕ್ಷರಗಳು ಎಷ್ಟು ದಪ್ಪವಿರಬೇಕು ಹಾಗೂ ಅಕ್ಷರಗಳ ನಡುವೆ ಎಷ್ಟು ಜಾಗ ಇರಬೇಕು ಎಂಬಿತ್ಯಾದಿ ಮಾಹಿತಿಗಳನ್ನು ಕರಡು ಪ್ರತಿಯಲ್ಲಿ ತಿಳಿಸಲಾಗಿದೆ.

ಯಾವ ವಾಹನಗಳಿಗೆ ಅನ್ವಯ?: ದೈತ್ಯ ಗೂಡ್ಸ್‌ ವಾಹನಗಳು, ಪ್ರಯಾ ಣಿಕರ ವಾಹನಗಳು, ಮಧ್ಯಮ ಗೂಡ್ಸ್‌ ಅಥವಾ ಪ್ರಯಾಣಿಕರ ವಾಹನಗಳು, ಲಘು ಮೋಟಾರು ವಾಹನಗಳಿಗೆ ಮಾತ್ರವಲ್ಲದೆ, ದ್ವಿಚಕ್ರ ವಾಹ ನಗಳಿಗೂ ಇದು ಅನ್ವಯವಾಗುತ್ತದೆ. ಗೂಡ್ಸ್‌ ಅಥವಾ ಪ್ಯಾಸೆಂಜರ್‌ ವಾಹನಗಳು ತಮ್ಮ ವಿಂಡ್‌ಶೀಲ್ಡ್‌ನ ಎಡ ಭಾಗದ ಮೇಲಿನ ಮೂಲೆಯಲ್ಲಿ ಅಂಟಿಸಬೇಕೆಂದು ಸೂಚಿಸ ಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಎದ್ದು ಕಾಣುವಂತೆ ಈ ಪ್ರಮಾಣ ಪತ್ರಗಳನ್ನು ಅಂಟಿಸಬೇಕಿರು ತ್ತದೆ ಎಂದು ಕರಡು ನಿಯಮಗಳಲ್ಲಿ ಸೂಚಿಸಲಾಗಿದೆ.

ಆಟೋ ರಿಕ್ಷಾಗಳು, ಇ-ರಿಕ್ಷಾಗಳು, ಇ- ಕಾರ್ಟ್‌ಗಳು ಹಾಗೂ ಕ್ವಾಡ್ರಿಸೈಕರ್‌ (1.5 ಮೀಟರ್‌ ಅಗಲ ಮತ್ತು 3.7 ಮೀ. ಒಳಗಿನ ನಾಲ್ಕು ಚಕ್ರದ ವಾಹನಗಳು) ಮಾದರಿಯ ವಾಹನಗಳಿಗೂ ಈ ನಿಯಮ ಅನ್ವಯವಾಗುತ್ತದೆ.

ಆಕ್ಷೇಪ ಸಲ್ಲಿಸಲು ಕಾಲಾವಕಾಶ: ಫೆ. 28ರಂದು ಪ್ರಕಟ ಗೊಂಡಿರುವ ಈ ಕರಡು ನಿಯಮಗಳಿಗೆ ಪ್ರತಿಯಾಗಿ ಸಾರ್ವಜನಿಕರು ತಮ್ಮ ಆಕ್ಷೇಪ ಹಾಗೂ ಸಲಹೆಗಳನ್ನು “ಜಂಟಿ ಕಾರ್ಯದರ್ಶಿ, ಎಂವಿಎಲ್‌ ಮತ್ತು ಟೋಲ್‌ ವಿಭಾಗ, ರಸ್ತೆ ಸಾರಿಗೆ ಮತ್ತು ಹೈವೇ ಸಚಿವಾಲಯ, ಸಾರಿಗೆ ಭವನ, ಸಂಸತ್‌ ಭವನ ರಸ್ತೆ, ಹೊಸದಿಲ್ಲಿ- 01′ ವಿಳಾಸಕ್ಕೆ ಅಥವಾ [email protected]  ಇ-ಮೇಲ್‌ ವಿಳಾಸಕ್ಕೆ ಕರಡು ಪ್ರಕಟವಾದ ದಿನದಿಂದ 30 ದಿನಗಳೊಳಗೆ (ಮಾ. 27) ಕಳುಹಿಸಬಹುದು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.