ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 4, 2022, 7:12 AM IST

astrology

ಮೇಷ:

ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.

ವೃಷಭ:

ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ, ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ

ಮಿಥುನ:

ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಗುರುಹಿರಿಯರ ಆರೋಗ್ಯ ಸಾಮಾನ್ಯ

ಕಟಕ:

ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರರಿಂದ ಸಹಕಾರ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫ‌ಲತೆ

ಸಿಂಹ:

ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯತಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಡದು. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ದೀರ್ಘ‌ ಪ್ರಯಾಣ ಸಂಭವ. ದೇಹಾಯಾಸ ತೋರೀತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ

ತುಲಾ:

ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ

ವೃಶ್ಚಿಕ:

ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳಿಂದ ಸಹಕಾರ, ಪ್ರೋತ್ಸಾಹ ಲಭ್ಯ

ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನ ಮಾನ
ಮಕರ:
ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ
ಕುಂಭ:
ನೂತನ ಮಿತ್ರರ ಭೇಟಿ. ದಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ:
ದೂರದ ಪ್ರಯಾಣ. ಜನಪರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.