ಸುಳ್ಳು ಹೇಳಿ ಸಿಎಂ ಆಗುವ ಆಸೆ ನನಗಿಲ್ಲ: ಸಚಿವ ಗೋವಿಂದ ಕಾರಜೋಳ
Team Udayavani, Mar 4, 2022, 9:51 AM IST
ಬೆಂಗಳೂರು: ನನ್ನ ಜೀವನದಲ್ಲಿ ನಾನು ಯಾವತ್ತಿಗೂ ಸುಳ್ಳು ಹೇಳಿಲ್ಲ. ಏನೋ ಸುಳ್ಳು ಹೇಳಿ ಸಿಎಂ ಆಗುವ ಆಸೆಯೂ ನನಗಿಲ್ಲ. ಸುಳ್ಳು ಹೇಳಿದಂತವರು ಕಾಂಗ್ರೆಸ್ ನಾಯಕರು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲಸಂಗಮದಲ್ಲಿ ಆಣೆ ಮಾಡಿ ಅಧಿಕಾರಕ್ಕೆ ಬಂದು ಜನರಿಗೆ ಮೋಸ ಮಾಡಿದವರು ಕಾಂಗ್ರೆಸ್ ನವರು. ಈಗ ಕಾವೇರಿ ಕೊಳ್ಳದ ಜನರಿಗೆ ಅಧಿಕಾರಕ್ಕಾಗಿ ಮೋಸ ಮಾಡುತ್ತಿದ್ದಾರೆ. ನಾನು ಎಂದಿಗೂ ದಾಖಲೆ ಇಟ್ಟುಕೊಂಡೇ ಮಾತಾಡಿದ್ದೇನೆ. ನಾನೇನು ಬಿಜೆಪಿ ಆಫೀಸ್ ನಲ್ಲಿರುವ ಕಾಗದ ಪತ್ರ ತಂದು ಹೇಳಿಲ್ಲ. ಹಿಂದಿನ ನಿಮ್ಮ ಸರ್ಕಾರದ ಅವಧಿಯಲ್ಲಿನ ದಾಖಲೆಗಳನ್ನೇ ಬಹಿರಂಗ ಪಡಿಸಿದ್ದೇನೆ ಎಂದರು.
ಇದನ್ನೂ ಓದಿ:ಉಕ್ರೇನ್ ಸಂಕಷ್ಟ: ಭಾರತದ ವಿಮಾನದ ನಿರೀಕ್ಷೆಯಲ್ಲಿ ಉಜಿರೆ ವಿದ್ಯಾರ್ಥಿನಿ
ಕಾಂಗ್ರೆಸ್ ನವರ ಈ ಗಿಮಿಕ್ ನಡೆಯುವುದಿಲ್ಲ, ನೀವು ನಿಶ್ಚಿತವಾಗಿ ಪ್ರತಿಪಕ್ಷದಲ್ಲೇ ಇರಬೇಕು. ಡಬಲ್ ಇಂಜಿನ್ ಕಿತ್ತೊಗೆಯಬೇಕು ಎಂಬ ಭ್ರಮೆಯಲ್ಲಿದ್ದೀರಿ. ಎಂದಿಗೂ ನಿಮ್ಮ ಆಸೆ ಈಡೇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗೆ ಕಾರಜೋಳ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ