ಎ. 6 ರಿಂದ ಮಂಗಳೂರು ವಿ.ವಿ. ಪದವಿ ಪರೀಕ್ಷೆ


Team Udayavani, Mar 5, 2022, 7:40 AM IST

ಎ. 6ರಿಂದ ಮಂಗಳೂರು ವಿ.ವಿ. ಪದವಿ ಪರೀಕ್ಷೆ

ಮಂಗಳೂರು: ಮಂಗ ಳೂರು ವಿ ವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಎ. 6ರಿಂದ ಪದವಿ ಪರೀಕ್ಷೆ ನಡೆಯಲಿದೆ. ಸ್ನಾತಕೋತ್ತರ ಪದವಿ ಪರೀಕ್ಷಾ ದಿನಾಂಕ ಶೀಘ್ರ ಪ್ರಕಟವಾಗಲಿದೆ.

ಕುಲಪತಿ ಪ್ರೊ| ಪಿ.ಎಸ್‌. ಯಡಪ ಡಿತ್ತಾಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 2021-22ನೇ ಸಾಲಿನ ನಾಲ್ಕನೇ ಸಾಮಾನ್ಯ ಸಭೆಯಲ್ಲಿ ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ.ಎಲ್‌. ಧರ್ಮ ಈ ಮಾಹಿತಿ ನೀಡಿದರು.

ವಿ.ವಿ. ಮಾ. 5ರ ಬಳಿಕ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿತ್ತು. ಆದರೆ ಸರಕಾರದ ಸೂಚನೆ ಮೇರೆಗೆ 1 ತಿಂಗಳು ಮುಂದೂಡಲಾಯಿತು. ಇತ್ತೀಚೆಗೆ ಪ್ರಾಂಶುಪಾಲರ ಸಭೆಯಲ್ಲಿ ಎ. 1ರಿಂದಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರಕಾರ ಸಮ್ಮತಿ ಸಿಗದ ಕಾರಣ ಎ. 6ರಿಂದ ನಡೆಯಲಿದೆ.

ಪ್ರಾಯೋಗಿಕ ಪರೀಕ್ಷೆಯನ್ನು ಆಯಾಯ ಕಾಲೇಜು ಹಂತದಲ್ಲೇ 1 ತಿಂಗಳ ಅಂತರದೊಳಗೆ ಮಾಡಲಾಗುವುದು. ಕಳೆದ ಬಾರಿಯ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಈಗಾಗಲೇ ನೀಡುತ್ತಿದ್ದೇವೆ ಎಂದರು.

5 ವರ್ಷಗಳ ಇಂಟಗ್ರೇಟೆಡ್‌ ಎಂಬಿಎ (ಎಚ್‌ಎಸ್‌ಇ) ಮತ್ತು 5 ವರ್ಷಗಳ ಇಂಟಗ್ರೇಟೆಡ್‌ ಎಂಕಾಂ ಬಿಸಿನೆಸ್‌ ಡಾಟಾ ಅನಾಲಿಟಿಕ್ಸ್‌ ಹಾಗೂ 5 ವರ್ಷಗಳ (10 ಸೆಮಿಸ್ಟರ್‌) ಇಂಟಗ್ರೇಟೆಡ್‌ ಸ್ನಾತಕೋತ್ತರ ಎಲೆಕ್ಟ್ರಾನಿಕ್ಸ್‌ ಪದವಿ ಆರಂಭಿಸಲು ಅನುಮೋದನೆ ನೀಡಲಾಯಿತು.

ಮೂಡುಬಿದಿರೆ ಬನ್ನಡ್ಕದಲ್ಲಿ ವಿ.ವಿ. ಪ್ರಥಮ ದರ್ಜೆ ಕಾಲೇಜನ್ನು ಆಂತರಿಕ ಸಂಪನ್ಮೂಲದಿಂದ ನಿರ್ವಹಿಸಲು ಸರ ಕಾರದ ಒಪ್ಪಿಗೆೆ ಪಡೆಯಲು ನಿರ್ಧರಿಸ ಲಾಯಿತು. ಅನುಮತಿ ಬಾಕಿ ಇರುವ ವಿ.ವಿ. ಘಟಕ ಕಾಲೇಜುಗಳ ಪೈಕಿ ಸಂಧ್ಯಾ ಕಾಲೇಜು, ನೆಲ್ಯಾಡಿ ಹಾಗೂ ಮಂಗಳಗಂಗೋತ್ರಿ ಕಾಲೇಜಿನ ವಿವರ ವನ್ನೂ ಸರಕಾರಕ್ಕೆ ಕಳುಹಿಸಲು ನಿರ್ಧರಿ ಸಲಾಯಿತು. ಕುಲಸಚಿವ (ಆಡಳಿತ) ಡಾ| ಕಿಶೋರ್‌ ಕುಮಾರ್‌ ಪಿ.ಕೆ., ಎಫ್ಒ ಪ್ರೊ| ಮುನಿರಾಜು ಉಪಸ್ಥಿತರಿದ್ದರು.

ಬಿಎಸ್ಸಿ ಕಲಿತವರಿಗೂ ರಾಜ್ಯಶಾಸ್ತ್ರಕ್ಕೆ ಅವಕಾಶ!
ಬಿಎಸ್ಸಿ ವ್ಯಾಸಂಗ ಮಾಡಿದ 3 ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪದವಿ ಮಟ್ಟದಲ್ಲಿ ರಾಜ್ಯ ಶಾಸ್ತ್ರವನ್ನು ಅಧ್ಯಯನ ಮಾಡಿರದಿದ್ದರೂ ರಾಜಕೀಯ ವಿಜ್ಞಾನದಲ್ಲಿ ಆಸಕ್ತಿ ಹೊಂದಿರುವವರಿಗೆ ಅವಕಾಶ ನೀಡಿದರೆ ವೃತ್ತಿ ಜೀವನದಲ್ಲಿ ನಾಗರಿಕ ಸೇವಾ ಪರೀಕ್ಷೆಗಳನ್ನು ಬರೆಯಲು ಅನುಕೂಲವಾಗಲಿದೆ ಎಂದು ಚರ್ಚಿಸಲಾಯಿತು. ಇದನ್ನು ಉಳಿದ ವಿಭಾಗಕ್ಕೂ ವಿಸ್ತರಿಸಬೇಕೆಂಬ ಸಲಹೆ ವ್ಯಕ್ತವಾಯಿತು. ಈ ಬಗ್ಗೆ ಸರಕಾರದ ಸಮ್ಮತಿ ಪಡೆದು ಜಾರಿಗೊಳಿಸಲು ತೀರ್ಮಾನಿಸಲಾಯಿತು.

ರಾಜ್ಯಪಾಲರಿಂದ ಭಾಷಣ
ಎ. 16ರ ಬೆಳಗ್ಗೆ 11.30ಕ್ಕೆ ಘಟಿಕೋತ್ಸವ ನಡೆಯಲಿದ್ದು, ಮೊದಲ ಬಾರಿಗೆ ರಾಜ್ಯಪಾಲರು ಆಶಯ ಭಾಷಣ ಮಾಡುವರು. ಈ ಸಂಬಂಧ ‌ ನಿಯಮಾವಳಿಗೆ ತಿದ್ದುಪಡಿ ಮಾಡಲಾಗಿದೆ. ಮುಖ್ಯ ಅತಿಥಿಯಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾ| ಅಬ್ದುಲ್‌ ನಝೀರ್‌ ಭಾಗವಹಿಸುವರು’ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.