ನಿಟ್ಟುಸಿರು ಬಿಟ್ಟ ನಾವಲಗಿ ಗ್ರಾಮದ ಕಿರಣ ಸವದಿ, ಉಕ್ರೇನ್ ನಿಂದ ಊರಿನತ್ತ ಕನ್ನಡಿಗರು


Team Udayavani, Mar 6, 2022, 11:35 AM IST

ನಿಟ್ಟುಸಿರು ಬಿಟ್ಟ ನಾವಲಗಿ ಗ್ರಾಮದ ಕಿರಣ ಸವದಿ, ಕನ್ನಡಿಗ ವಿದ್ಯಾರ್ಥಿಗಳು

ರಬಕವಿ-ಬನಹಟ್ಟಿ: ಹತ್ತು ದಿನಗಳಿಂದ ಉಕ್ರೇನ ದೇಶದ ಯುದ್ಧ ಪೀಡಿತ ಸ್ಥಳಕ್ಕೆ ಅತ್ಯಂತ ಸಮೀಪದಲ್ಲಿದ್ದ ತಾಲ್ಲೂಕಿನ ನಾವಲಗಿ ಗ್ರಾಮದ ಕಿರಣ ಸವದಿ ಕೊನೆಗೂ ಶನಿವಾರ ಪಿಸೊಚ್ಚಿನ ಪ್ರದೇಶದಿಂದ ಪಶ್ಚಿಮಕ್ಕೆ ಇರುವ ಅಂದಾಜು 1007 ಕಿ.ಮೀ ದೂರದ ಲಿವಿವ್ ನಗರಕ್ಕೆ ಪ್ರಯಾಣಿಸಿದ್ದಾರೆ.

ಮೂರು ದಿನಗಳಿಂದ ಊಟ ಸಿಗದೆ ಸಂಕಷ್ಟದಲ್ಲಿದ್ದ ಕಿರಣ ಸವದಿ ಹಾಗೂ ಅಲ್ಲಿದ್ದ ನೂರಾರು ವಿದ್ಯಾರ್ಥಿಗಳಿಗೆ ಶನಿವಾರ ಬೆಳಗ್ಗೆ ಅನ್ನ ಸಾರು ನೀಡಲಾಗಿದೆ.

ಈಗ ಕಿರಣ ಸವದಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ನಾಲ್ಕಾರು ಬಸ್‍ಗಳ ಮೂಲಕ ಲಿವಿವ್ ನಗರಕ್ಕೆ ಪ್ರಯಾಣ ಬೆಳೆಸಿರುವ ಭಾವಚಿತ್ರಗಳನ್ನು ಪತ್ರಿಕೆಗೆ ಕಳುಹಿಸಿದ್ದಾರೆ.

ಪಿಸೊಚ್ಚಿನ ಪ್ರದೇಶದಿಂದ ಲಿವಿವ್ ನಗರವು ಅಂದಾಜು ಒಂದು 1007 ಕಿ.ಮೀ ದೂರದಲ್ಲಿದ್ದು, ಒಟ್ಟು ಹದಿನೈದು ಗಂಟೆಗಿಂತ ಹೆಚ್ಚಿನ ಪ್ರಯಾಣವಿದೆ ಎಂದು ಕಿರಣ ಸವದಿ ಪತ್ರಿಕೆಗೆ ಮೆಸೆಜ್ ಮಾಡುವುದರ ಮೂಲಕ ತಿಳಿಸಿದರು. ಅಲ್ಲಿಂದ ಬೇರೆ ದೇಶದ ಬಾರ್ಡರ್ ಪ್ರದೇಶಕ್ಕೆ ಹೋಗಬೇಕಾದರೆ ಮತ್ತೊಂದು ಬಸ್‍ ಬದಲಾವಣೆ ಮಾಡಬೇಕು ಮತ್ತು ಮತ್ತೆ ಏಳು ಗಂಟೆಗಳ ಪ್ರವಾಸವಿದೆ ಎಂದು ಕಿರಣ ಸವದಿ ತಿಳಿಸಿದರು.

ಇದನ್ನೂ ಓದಿ : ಪುಟಿನ್ ಗೆ ಹೇಳಿ ಯುದ್ಧ ನಿಲ್ಲಿಸಿ..: ಭಾರತಕ್ಕೆ ಮತ್ತೆ ಒತ್ತಾಯಿಸಿದ ಉಕ್ರೇನ್

ಸಂತೋಷದ ಕಣ್ಣೀರು ಹರಿಸಿದ ಹೆತ್ತವರು: ಮಗ ಕಿರಣ ಲಿವಿವ್ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ ಸುದ್ದಿಯನ್ನು ಕೇಳಿದ ಕಿರಣ ತಂದೆ ಲಕ್ಷ್ಮಣ ಸವದಿ ಮತ್ತು ತಾಯಿ ಸಂತೋಷಗೊಂಡಿದ್ದು, ತಾಯಿ ಮತ್ತು ತಂದೆ ಸಂತೋಷದ ಕಣ್ಣೀರು ಹಾಕಿದರು. ಇವತ್ತು ರಾತ್ರಿ ನಾವು ಕೂಡಾ ಹೊಟ್ಟೆ ತುಂಬ ಊಟ ಮಾಡುತ್ತೇವೆ ಎಂದು ಕಿರಣ ತಂದೆ ತಿಳಿಸಿದರು.

ಟಾಪ್ ನ್ಯೂಸ್

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

Udupi ಕಾರು ಮಾರಾಟ: ವಂಚನೆ; ದೂರು

Udupi ಕಾರು ಮಾರಾಟ: ವಂಚನೆ; ದೂರು

1-dsadads

DD ಸ್ಪೋರ್ಟ್ಸ್ ನಲ್ಲಿ ಟಿ20 ವಿಶ್ವಕಪ್‌, ಒಲಿಂಪಿಕ್ಸ್‌ ನೇರ ಪ್ರಸಾರ

pragyananda

Norway ಚೆಸ್‌ ಟೂರ್ನಿ: ಪ್ರಜ್ಞಾನಂದ ಪರಾಭವ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

Heavy Rain 9 ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

MLC Elections; ಪರಿಷತ್ತಿನ 6 ಕ್ಷೇತ್ರಗಳಿಗೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.