ಅರಣ್ಯ ಇಲಾಖೆಯ ಕಾರ್ಯಾಚರಣೆ ವಿರೋಧಿಸಿ ರೈತ ಮಹಿಳೆಯರಿಂದ ಕ್ರಿಮಿನಾಶಕ ಸೇವನೆ : ಓರ್ವ ಗಂಭೀರ
Mundaragi
Team Udayavani, Mar 7, 2022, 12:32 PM IST
ಮುಂಡರಗಿ : ಅರಣ್ಯ ಇಲಾಖೆ ನಡೆಸುತ್ತಿರುವ ಅಕ್ರಮ ಸಾಗುವಳಿ ಭೂಮಿಯ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಇಬ್ಬರು ಮಹಿಳೆಯರು ಕ್ರಿಮಿನಾಶಕ ಸೇವಿಸಿದ ಘಟನೆ ನಡೆದಿದೆ.
ಕೆಲೂರು ಗ್ರಾಮದವರಾದ ಸರೋಜಾ ಶಂತನಗೌಡ ಪಾಟೀಲ ಹಾಗೂ ನಿರ್ಮಲಾ ರಾಮನಗೌಡ ಪಾಟೀಲ ಕ್ರಿಮಿನಾಶ ಸೇವಿಸಿದ ಮಹಿಳೆಯರು.
ಇಬ್ಬರನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಸರೋಜಾ ಪಾಟೀಲ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಗದಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನೆ ಮಾಡಲಾಗಿದೆ.
ತಾಲೂಕಿನ ಕೆಲೂರು ಗ್ರಾಮದ ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿ ಅಕ್ರಮ ಸಾಗುವಳಿ ಭೂಮಿಯ ತೆರುವು ಕಾರ್ಯಾಚರಣೆಯನ್ನು ಕಪ್ಪತ್ತಹಿಲ್ಸ್ ಅರಣ್ಯ ಇಲಾಖೆ ನಡೆಸುತ್ತಿವೆ. ಈ ವೇಳೆ ತಾವು ಹಲವಾರು ವರ್ಷಗಳಿಂದ ಕೃಷಿಯನ್ನು ಮಾಡಿಕೊಂಡು ಬಂದಿರುವ ಭೂಮಿಯನ್ನು ಅಕ್ರಮ ಸಾಗುವಳಿ ಭೂಮಿ ಎಂದು ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ನಡೆಸಲು ಮುಂದಾಗಿದೆ ಈ ವೇಳೆ ತೆರವು ಕಾರ್ಯಾಚರಣೆಯನ್ನು ವಿರೋಧಿಸಿದ ರೈತ ಮಹಿಳೆ ಕ್ರಿಮಿನಾಶಕ ಸೇವಿಸಿದ್ದಾರೆ.
ಇದನ್ನೂ ಓದಿ : ಶಿಡ್ಲಘಟ್ಟ : ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಮರಿಗೆ ಉರುಳಿ ಬಿದ್ದ ಕಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ