ಪ್ಯಾಲೆಸ್ತೀನ್‌ ನಲ್ಲಿ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿ ಮುಕುಲ್ ಆರ್ಯ ಶವವಾಗಿ ಪತ್ತೆ


Team Udayavani, Mar 7, 2022, 12:32 PM IST

1-dsad

ನವದೆಹಲಿ: ಪ್ಯಾಲೆಸ್ತೀನ್‌ಗೆ ಭಾರತದ ಪ್ರತಿನಿಧಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ಭಾರತೀಯ ಮಿಷನ್‌ನಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. 2008ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿ ಆರ್ಯ ಹೇಗೆ ಸಾವನ್ನಪ್ಪಿದ್ದಾರೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ರಾಜತಾಂತ್ರಿಕರ ಸಾವಿನ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಘಾತ ವ್ಯಕ್ತಪಡಿಸಿದ್ದಾರೆ. “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಗಿದೆ. ತುಂಬಾ ಉಜ್ವಲ ಮತ್ತು ಪ್ರತಿಭಾವಂತ ಅಧಿಕಾರಿಯಾಗಿದ್ದರು. ನನ್ನ ಹೃದಯವು ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗಾಗಿ ಮಿಡಿಯುತ್ತಿದೆ . ಓಂ ಶಾಂತಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮುಕುಲ್ ಆರ್ಯ ಅವರ ಕೆಲಸದ ಸ್ಥಳದಲ್ಲಿ ಅವರ ಸಾವಿನ ಬಗ್ಗೆ ಪ್ಯಾಲೆಸ್ತೀನ್‌ನ ಉನ್ನತ ನಾಯಕತ್ವವು ಭಾನುವಾರ ಆಘಾತ ವ್ಯಕ್ತಪಡಿಸಿದೆ. ರಾಯಭಾರಿ ಆರ್ಯ ಅವರ ಸಾವಿನ ಸುದ್ದಿಯನ್ನು “ದೊಡ್ಡ ಅಚ್ಚರಿ ಮತ್ತು ಆಘಾತ” ದಿಂದ ಸ್ವೀಕರಿಸಲಾಗಿದೆ ಎಂದು ಪ್ಯಾಲೇಸ್ಟಿನಿಯನ್ ವಿದೇಶಾಂಗ ಸಚಿವಾಲಯ ಹೇಳಿದೆ.

30 ರ ಹರೆಯದ ಆರ್ಯ, 2008 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆಯ ವೃತ್ತಿ ರಾಜತಾಂತ್ರಿಕ ಅಧಿಕಾರಿಯಾಗಿದ್ದರು. ಅವರು ಮಾಸ್ಕೋ, ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಮತ್ತು ದೆಹಲಿಯ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದರು.ಅವರು ಪ್ಯಾರಿಸ್‌ನಲ್ಲಿ ಯುನೆಸ್ಕೋಗೆ ಭಾರತದ ಖಾಯಂ ನಿಯೋಗದಲ್ಲಿ ಸೇವೆ ಸಲ್ಲಿಸಿದರು.

ಭಾರತೀಯ ವಿದೇಶಾಂಗ ಸೇವೆಗೆ ಸೇರುವ ಮೊದಲು ದೆಹಲಿ ವಿಶ್ವವಿದ್ಯಾಲಯ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದರು.

ಟಾಪ್ ನ್ಯೂಸ್

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Revanna 2

H.D. Revanna ಮೇ 13 ರ ವರೆಗೆ ಪರಪ್ಪನ ಅಗ್ರಹಾರದಲ್ಲೇ

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

R. Ashok: ಸೋನಿಯಾ ಯಾರೆಂದು ಪಿತ್ರೊಡಾ ಹೇಳಲಿ?; ಅಶೋಕ್‌

R. Ashok: ಸೋನಿಯಾ ಯಾರೆಂದು ಪಿತ್ರೊಡಾ ಹೇಳಲಿ?; ಅಶೋಕ್‌

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Kundapur: ಸರಣಿ ಅಪಘಾತ: ಹಲವರಿಗೆ ಗಾಯ

Kundapur: ಸರಣಿ ಅಪಘಾತ: ಹಲವರಿಗೆ ಗಾಯ

ತಲೆ ತಿರುಗಿ ಬಿದ್ದು ವ್ಯಕ್ತಿ ಸಾವು

ತಲೆ ತಿರುಗಿ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.