ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ


Team Udayavani, Mar 8, 2022, 7:35 AM IST

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಸೋಮವಾರ 2021ನೇ ಸಾಲಿನ “ಪಾರ್ತಿಸುಬ್ಬ ಪ್ರಶಸ್ತಿ’, “ಗೌರವ ಪ್ರಶಸ್ತಿ’ ಮತ್ತು “ಯಕ್ಷಸಿರಿ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ.

ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರು:ಡಾ| ಕಬ್ಬಿನಾಲೆ ವಸಂತ ಭಾರದ್ವಾಜ್‌.ಗೌರವ ಪ್ರಶಸ್ತಿ ಪುರಸ್ಕೃತರು
ಸತ್ಯನಾರಾಯಣ ವರದ ಹಾಸ್ಯಗಾರ, ಕರ್ಕಿ (ಸಂಪೂರ್ಣ ಯಕ್ಷಗಾನ), ಮತ್ತುಪ್ಪ ತನಿಯ ಪೂಜಾರಿ-ಹೊರನಾಡ ಕನ್ನಡಿಗ (ಸಂಪೂರ್ಣ ಯಕ್ಷಗಾನ), ನರೇಂದ್ರ ಕುಮಾರ್‌ ಜೈನ್‌,ಉಜಿರೆ (ತೆಂಕುತಿಟ್ಟು ಯಕ್ಷಗಾನ ಗುರುಗಳು ಮತ್ತು ಸಂಘಟಕರು), ಮೂಡಲಗಿರಿಯಪ್ಪ ಕಡವೀಗೆರೆ, ತುಮಕೂರು ( ಭಾಗವತಿಕೆ ಮತ್ತು ಮುಖವೀಣೆ), ಎನ್‌.ಟಿ. ಮೂರ್ತಾಚಾರ್ಯ ನೆಲ್ಲಿಗೆರೆ, ಮಂಡ್ಯ (ಭಾಗವತಿಕೆ ಮತ್ತು ಮೂಡಲಪಾಯ ಕಲಾವಿದರು).

ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರು
ಹಳ್ಳಾಡಿ ಜಯರಾಮ ಶೆಟ್ಟಿ, ಕುಂದಾಪುರ ( ಬಡಗಣತಿಟ್ಟು ಕಲಾವಿದರು), ಗೋಪಾಲ ಗಾಣಿಗ ಆಜ್ರಿ (ಬಡಗಣತಿಟ್ಟು ಕಲಾವಿದರು), ಬೋಳಾರ ಸುಬ್ಬಯ್ಯ ಶೆಟ್ಟಿ, ಮಂಗಳೂರು (ತೆಂಕುತಿಟ್ಟು), ಸೀತೂರು ಅನಂತ ಪದ್ಮನಾಭರಾವ್‌, ಸೀತೂರು, ಚಿಕ್ಕಮಗಳೂರು (ಬಡಗುತಿಟ್ಟು), ಕಡತೋಕ ಲಕ್ಷ್ಮೀನಾರಾಯಣ ಶಂಭು ಭಾಗವತರು, ಹೊನ್ನಾವರ ( ಬಡಗುತಿಟ್ಟು ಮತ್ತು ಭಾಗವತರು), ರಾಮ ಸಾಲಿಯಾನ್‌ ಮಂಗಲ್ವಾಡಿ, ಕಾಸರಗೋಡು (ತೆಂಕುತಿಟ್ಟು), ಕೊಕ್ಕಡ ಈಶ್ವರ ಭಟ್‌, ಬಂಟ್ವಾಳ (ತೆಂಕುತಿಟ್ಟು), ಅಡಿಗೋಣ ಬೀರಣ್ಣ ನಾಯ್ಕ, ಅಂಕೋಲ (ಸಂಪೂರ್ಣ ಯಕ್ಷಗಾನ), ಭದ್ರಯ್ಯ, ಬೆಂಗಳೂರು (ಮೂಡವಪಾಯ ಯಕ್ಷಗಾನ ಕಲಾವಿದರು), ಬಸವರಾಜಪ್ಪ, ಕೋಲಾರ (ಕೇಳಿಕೆ ಕಲಾವಿದರು).

2020ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ:
ಡಾ| ಕೆ. ರಮಾನಂದ ಬನಾರಿ (ಕಾಸರಗೋಡು), ಡಾ| ಎಚ್‌.ಆರ್‌. ಚೇತನ (ಮೈಸೂರು).

ಟಾಪ್ ನ್ಯೂಸ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mysore

Politics: ಪ್ರಧಾನಿ ಸೋಲುವ ಭಯ, ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಿಎಂ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

9-sirsi

Sirsi: ರಾಜ್ಯ ಮಟ್ಟದ ಕೃಷಿ ಸಂಬಂಧಿತ ಪ್ರಶಸ್ತಿ ಪ್ರಕಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವಿಶಿಷ್ಟ ಸ್ವಾದದೊಂದಿಗೆ ಜನರ ಮನ ಗೆದ್ದ ಮಲೆನಾಡ ತೀರ್ಥಹಳ್ಳಿ ಅಡಕೆ!

Arecanut: ವಿಶಿಷ್ಟ ಸ್ವಾದದೊಂದಿಗೆ ಜನರ ಮನ ಗೆದ್ದ ಮಲೆನಾಡ ತೀರ್ಥಹಳ್ಳಿ ಅಡಕೆ!

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.