ರಸ್ತೆ ನಿರ್ಮಾಣವಾದ ಮೂರೇ ದಿನಕ್ಕೆ  ಕಿತ್ತು ಬಂದ ಡಾಂಬರು


Team Udayavani, Mar 8, 2022, 3:05 PM IST

ರಸ್ತೆ ನಿರ್ಮಾಣವಾದ ಮೂರೇ ದಿನಕ್ಕೆ  ಕಿತ್ತು ಬಂದ ಡಾಂಬರು

ಗುಂಡ್ಲುಪೇಟೆ: ತಾಲೂಕಿನ ಪಂಜನಹಳ್ಳಿ- ವೀರನಪುರ ಮಾರ್ಗವಾಗಿ ನಿರ್ಮಾಣ ಮಾಡಿರುವ200 ಮೀಟರ್‌ ರಸ್ತೆ ಕಾಮಗಾರಿ ತೀರಕಳಪೆಯಾಗಿರುವ ಕಾರಣ ನಿರ್ಮಾಣವಾದ ಮೂರೇ ದಿನದಲ್ಲೆ ಕೆದಕಿದರೆ ಡಾಂಬರ್‌ ಮೇಲೆಳುತ್ತಿದೆ. ಇದು ಗುತ್ತಿಗೆದಾರನ ಕಳಪೆ ಕೆಲಸಕ್ಕೆ ಹಿಡಿದ ಕೈ ಕನ್ನಡಿಯಾಗಿದೆ.

ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಹದಗೆಟ್ಟ ಪ್ಯಾಚ್‌ ಕಾಮಗಾರಿ ಮಾಡುವ ವೇಳೆ ನಿಗದಿಯಂತೆ ಜಲ್ಲಿಕಲ್ಲುಬಳಸದೆ ಮಣ್ಣಿನ ಮೇಲೆ ಡಾಂಬರು ಹಾಕಿರುವಕಾರಣ ಸಂಪೂರ್ಣ ಕಳಪೆಯಿಂದ ಕೂಡಿದೆ. ರಸ್ತೆ ಮೇಲೆ ಅಧಿಕ ಭಾರದ ವಾಹನವಿರಲಿ ದ್ವಿಚಕ್ರ ವಾಹನಸಂಚರಿಸಿದರೂ ಡಾಮಬರು ಕಿತ್ತು ಹೋಗುವಂತಿದೆ.

ಜಿಪಂ 3054 ಹೆಡ್‌ನ‌ಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಅನುದಾನ ಬಂದರೂಗುತ್ತಿಗೆದಾರನ ಹಣದಾಸೆಗೆ 200 ಮೀಟರ್‌ ರಸ್ತೆಕೆದಕಿದರೆ ರಸ್ತೆಯ ಗುಣಮಟ್ಟ ಬಹಿರಂಗವಾಗಲಿದೆ ಎಂದು ಪಂಜನಹಳ್ಳಿ-ವೀರನಪುರ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ಯಾಚ್‌ ಕೆಲಸ ನೆಪದಲ್ಲಿ ಹಣ ಮಾಡುವ ದಂಧೆಗೆಗುತ್ತಿಗೆದಾರ ಇಳಿದಿದ್ದಾರೆ. ಆದರೆ ಈ ಗುತ್ತಿಗೆದಾರಉಸ್ತುವಾರಿ ಇರುವ ಜಿಪಂ ಎಂಜಿನಿಯರ್‌ಬೇಜಬಾಬ್ದಾರಿ ತೋರಿದ್ದಾರೆ.

ರಾತ್ರಿ ವೇಳೆ ಕೆಲಸ: ಪಂಜನಹಳ್ಳಿ-ವೀರನಪುರ ರಸ್ತೆಯ ಪ್ಯಾಚ್‌ ಕೆಲಸ ಕೇವಲ ಎರಡು ಗಂಟೆಯಲ್ಲಿಮುಗಿದಿದೆ. ಅದು ಹಗಲಲ್ಲಿ ಅಲ್ಲ, ಕಳೆದ ಮೂರುದಿನದ ಹಿಂದೆ ರಾತ್ರಿ 7 ಗಂಟೆಯಿಂದ 9 ಗಂಟೆಗೆಮುಗಿದಿದೆ ಎಂದು ಜನರು ದೂರಿದ್ದಾರೆ. ರಸ್ತೆಯ ಪ್ಯಾಚ್‌ ಮುಚ್ಚುವ ಕೆಲಸ ಮಳವಳ್ಳಿಯ ಮಹೇಶ್‌ ಎಂಬುವವರ ಹೆಸರಿನಲ್ಲಿದೆ. ಆದರೆ ರಸ್ತೆಗೆ ಪ್ಯಾಚ್‌ ಕೆಲಸವನ್ನು ಸ್ಥಳೀಯ ಮುಖಂಡರೊಬ್ಬರು ಮಾಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಚಿವ-ಶಾಸಕರೇ ಕ್ರಮ ವಹಿಸಿ: ಪಂಜನಹಳ್ಳಿ-ವೀರನಪುರದ ಸುಮಾರು 200ಮೀಟರ್‌ ರಸ್ತೆಯನ್ನು ಕಳಪೆಯಾಗಿಕಾಟಾಚಾರದಿಂದ ಮಾಡಲಾಗಿದ್ದು, ನಿಗದಿಯಂತೆವಸ್ತುಗಳನ್ನು ಬಳಕೆ ಮಾಡಿಲ್ಲ. ನಿರ್ಮಾಣವಾದಮೂರು ದಿನದಲ್ಲೆ ರಸ್ತೆ ಡಾಂಬರು ಮೇಲೆಳುತ್ತಿರುವಕಾರಣ ಇದು ಹೆಚ್ಚು ಸಮಯ ಬಾಳಿಕೆ ಬರುವುದಿಲ್ಲ.ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂಗುತ್ತಿಗೆದಾರನ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ-ಶಾಸಕ ಸಿ.ಎಸ್‌.ನಿರಂಜನಕುಮಾರ್‌ಕ್ರಮ ವಹಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪಂಜನಹಳ್ಳಿ-ವೀರನಪುರದಸುಮಾರು 200 ಮೀಟರ್‌ ರಸ್ತೆಯಪ್ಯಾಚ್‌ ಕಾಮಗಾರಿ ಕೆಲಸವನ್ನುಗುತ್ತಿಗೆದಾರ ಮಹೇಶ್‌ ಮಾಡಿದ್ದಾರೆ.ರಸ್ತೆಯನ್ನು ಕಳಪೆಯಿಂದ ಮಾಡಿದ್ದರೆ ಮತ್ತೆಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಶಿವಕುಮಾರ್‌, ಎಇ

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.