ಮಂಗಳೂರು ವಿಮಾನ ನಿಲ್ದಾಣ: ಮಾ. 27ರಿಂದ ಪೂರ್ಣ ಪ್ರಮಾಣದಲ್ಲಿ ಆಂತರಿಕ ಯಾನ


Team Udayavani, Mar 11, 2022, 8:15 AM IST

ಮಂಗಳೂರು ವಿಮಾನ ನಿಲ್ದಾಣ: ಮಾ. 27ರಿಂದ ಪೂರ್ಣ ಪ್ರಮಾಣದಲ್ಲಿ ಆಂತರಿಕ ಯಾನ

ಮಂಗಳೂರು: ಪೂರ್ಣ ಪ್ರಮಾಣದಲ್ಲಿ ವಿಮಾನಗಳ ಸಂಚಾರ ಆರಂಭಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಅನುಮತಿ ನೀಡಿದ್ದು, ಮಂಗಳೂರು ನಿಲ್ದಾಣದಲ್ಲಿ ಆಂತರಿಕ ವಿಮಾನಯಾನಗಳ ಸೇವೆಯನ್ನು ಮಾ. 27ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು. ಇದರೊಂದಿಗೆ ಇಲ್ಲಿ ವಿಮಾನಯಾನ ಸೇವೆ ಈ ಹಿಂದಿನಂತೆ ಸಾಮಾನ್ಯ ಸ್ಥಿತಿಗೆ ಮರಳಲಿದೆ.

ಮಂಗಳೂರು ನಿಲ್ದಾಣದಲ್ಲಿ ಇಂಡಿಗೋ, ಸ್ಪೈಸ್‌ಜೆಟ್‌, ಏರ್‌ಇಂಡಿಯಾ, ಗೋಫಸ್ಟ್‌ ವಿಮಾನಯಾನ ಸಂಸ್ಥೆಗಳ ವಿಮಾನಗಳು ಪ್ರಸ್ತುತ ಮಂಗಳೂರಿನಿಂದ ಬೆಂಗಳೂರು, ಮುಂಬಯಿ, ಹೈದರಾಬಾದ್‌, ಚೆನ್ನೈ ಹಾಗೂ ಕೊಯಮತ್ತೂರಿಗೆ ಸಂಚರಿಸುತ್ತಿವೆ. ಇಂಡಿಗೋ ಸಂಸ್ಥೆಯ ವಿಮಾನಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಬೆಂಗಳೂರು, ಮುಂಬಯಿ, ಹೈದರಾಬಾದ್‌ ಹಾಗೂ ಚೆನ್ನೈಗೆ ವಾರಕ್ಕೆ 57 ಸಂಚಾರಗಳನ್ನು ನಡೆಸುತ್ತಿವೆ.

ಸ್ಪೈಸ್‌ಜೆಟ್‌ ಬೆಂಗಳೂರು ಮತ್ತು ಹೈದರಾಬಾದ್‌ಗೆ ತಲಾ 4, ಏರ್‌ಇಂಡಿಯಾ ಕೊಯಮತ್ತೂರಿಗೆ 7 ಗೋಫಸ್ಟ್‌ ಮುಂಬಯಿಗೆ 6 ಸಂಚಾರಗಳನ್ನು ನಡೆಸುತ್ತಿವೆ.

ಪ್ರಸ್ತುತ ಉದ್ದೇಶಿತ ಹೊಸ ಸಂಚಾರ ಶೆಡ್ನೂಲ್‌ನಂತೆ ಇಂಡಿಗೋ 77, ಸ್ಪೈಸ್‌ಜೆಟ್‌ 14, ಗೋಫಸ್ಟ್‌ 14ಕ್ಕೇರಲಿದೆ. ಏರ್‌ ಇಂಡಿಯಾದ ಯಾನ ಈ ಹಿಂದಿನಂತೆ ಇರಲಿದೆ. ಒಟ್ಟಾರೆಯಾಗಿ ವಾರದ ಒಟ್ಟು ಅಂತರಿಕ ವಿಮಾನಯಾನ ಸಂಚಾರ ಪ್ರಸ್ತುತ ಇರುವ 78ರಿಂದ 112ಕ್ಕೇರಲಿದೆ.

ಇದರ ಜತೆ ಇಂಡಿಗೋ ಹೊಸದಾಗಿ ಪುಣೆಗೆ ವಾರಕ್ಕೆ 5 ಯಾನಗಳನ್ನು ನಡೆಸುವ ಪ್ರಸ್ತಾವನೆ ಸಲ್ಲಿಸಿದೆ. ಸ್ಪೈಸ್‌ಜೆಟ್‌ ಕೂಡ ಹೊಸದಿಲ್ಲಿಗೆ ದಿನನಿತ್ಯ ವಿಮಾನಯಾನ ಆರಂಭಿಸುವ ಪ್ರಸ್ತಾವ ಹೊಂದಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಫೆಬ್ರವರಿಯಲ್ಲಿ 1,03,273 ಪ್ರಯಾಣಿಕರು ಸಂಚರಿಸಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.