ಅಡುಗೆ ಎಣ್ಣೆ ಹೆಚ್ಚಿನ ದರಕ್ಕೆ ಮಾರಾಟ- ದಂಡ

ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ

Team Udayavani, Mar 11, 2022, 4:01 PM IST

3

ಚಳ್ಳಕೆರೆ: ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಅಡುಗೆ ಎಣ್ಣೆ ಮಾರುತ್ತಿದ್ದ ಕೆಲವೆಡೆ ಅಧಿಕಾರಿಗಳು ದಾಳಿ ನಡೆಸಿ ದಂಡ ವಿಧಿಸಿದ್ದಾರೆ.

ನಗರದ ಮಹದೇವಿ ರಸ್ತೆಯಲ್ಲಿನ ಕೆಲವು ಟ್ರೇಡಿಂಗ್‌ ಕಂಪನಿಯಲ್ಲಿ ಹೆಚ್ಚಿಗೆ ಹಣ ಪಡೆದು ಅಡುಗೆ ಎಣ್ಣೆ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದನ್ನು ಆಧರಿಸಿ ಇಲ್ಲಿನ ತೂಕ ಮತ್ತು ಅಳತೆ ಇಲಾಖೆ ನಿರೀಕ್ಷಕ ಎಂ.ಎಚ್‌. ಸಂಪತ್‌ಕುಮಾರ್‌ ಸಿಬ್ಬಂದಿಯೊಂದಿಗೆ ಅಂಗಡಿಗಳಿಗೆ ತೆರಳಿ ಪರಿಶೀಲಿಸಿ ದಂಡ ವಿಧಿಸಿದ್ದಾರೆ.

ಪಾವಗಡ ರಸ್ತೆಯಲ್ಲಿರುವ ಗುರು ಟ್ರೇಡರ್, ಮೋಹನ್‌ ಆ್ಯಂಡ್‌ ಕೋ ಮತ್ತು ಎಂ.ಎಸ್‌.ಸ್ಟೋರ್ ಇಲ್ಲಿ ಪ್ರತಿನಿತ್ಯ ವಿವಿಧ ಅಡುಗೆ ಎಣ್ಣೆ ಟಿನ್‌ ಒಂದಕ್ಕೆ 2315 ಮೂಲ ಬೆಲೆ ಇದ್ದರೂ ಅದನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಗುರುವಾರ ಮಧ್ಯಾಹ್ನ ಸಹಾಯಕ ನಿಯಂತ್ರಕರಾದ ಗುರುಪ್ರಸಾದ್‌ ಮಾರ್ಗದರ್ಶನದಲ್ಲಿ ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮೂರು ಅಂಗಡಿ ಮಾಲೀಕರು ಹೆಚ್ಚಿನ ದರಕ್ಕೆ ಎಣ್ಣೆ ಟಿನ್‌, ಪಾಕೇಟ್‌ಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಎಲ್ಲರಿಗೂ ಎಚ್ಚರಿಕೆ ನೀಡಿ ಪ್ರತಿ ಅಂಗಡಿಗೆ 5 ಸಾವಿರದಂತೆ 15 ಸಾವಿರ ದಂಡ ವಿಧಿ  ಸಲಾಗಿದೆ ಎಂದು ಸಂಪತ್‌ಕುಮಾರ್‌ ತಿಳಿಸಿದರು.

ಈ ಸಂದರ್ಭದಲ್ಲಿ ಪಿಎಸ್‌ಐ ಮಹೇಶ್‌ಗೌಡ, ಪೊಲೀಸ್‌ ಸಿಬ್ಬಂದಿ ಏಕಾಂತರೆಡ್ಡಿ, ಮಂಜುನಾಥ ಮಡುಗಿ, ತೂಕ ಮತ್ತು ಅಳತೆ ಇಲಾಖೆ ಸಿಬ್ಬಂದಿ ನವಾಜ್‌ ಆಹಮ್ಮದ್‌, ಪ್ರಭುದೇವ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.