ಹೆಂಡತಿಯನ್ನು ಕೊಂದು ತಾನೂ ನೇಣು ಹಾಕಿಕೊಂಡ ಪತಿ!
Team Udayavani, Mar 11, 2022, 12:52 PM IST
ಧಾರವಾಡ: ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.
ಇಲ್ಲಿಯ ಗಣೇಶ ನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಇದನ್ನೂ ಓದಿ:ಹರ್ಷ ಕುಟುಂಬಕ್ಕೆ 25 ಲಕ್ಷ: ಯಾವ ಅಜೆಂಡಾ ಅಡಗಿದೆ? ; ಪ್ರಿಯಾಂಕ ಖರ್ಗೆ
ಗಣೇಶ ನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲು ಪತ್ನಿ ಮನಿಶಾಳ ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ