ರಷ್ಯಾದಿಂದ ನರಕವಾದ ಮರಿಯುಪೋಲ್‌


Team Udayavani, Mar 12, 2022, 8:15 AM IST

ರಷ್ಯಾದಿಂದ ನರಕವಾದ ಮರಿಯುಪೋಲ್‌

ಉಕ್ರೇನ್‌ನ ಮರಿಯುಪೋಲ್‌ ಈಗ ರಷ್ಯಾ ಪಡೆಗಳ ಪ್ರಮುಖ ಟಾರ್ಗೆಟ್‌ ಆಗಿದ್ದು, ನಿರಂತರವಾಗಿ ನಡೆಯುತ್ತಿರುವ ದಾಳಿಯಿಂದಾಗಿ ಅಲ್ಲಿನ ಜನರು ಭೂಲೋಕದಲ್ಲೇ ನರಕವನ್ನು ಕಾಣುವಂತಾಗಿದೆ.

ಶೆಲ್‌ಗ‌ಳು, ಗ್ರ್ಯಾಡ್‌-ಸ್ಮರ್ಚ್‌ ರಾಕೆಟ್‌ಗಳು, ಕ್ಷಿಪಣಿಗಳು ಇಲ್ಲಿನ ಪ್ರತಿಯೊಂದು ಕಟ್ಟಡಗಳಿಗೂ ಅಪ್ಪಳಿಸುತ್ತಲೇ ಇವೆ. ರಾತ್ರಿ-ಹಗಲೆನ್ನದೇ ವೈಮಾನಿಕ ದಾಳಿಗಳು ನಡೆಯುತ್ತಿವೆ. ಇಲ್ಲಿರುವ ಪ್ರತಿಯೊಂದು ಐತಿಹಾಸಿಕ ಕೇಂದ್ರಗಳೂ ನಾಮಾವಶೇಷಗೊಂಡಿವೆ.

1.35 ಲಕ್ಷ ಮಂದಿ ನೆಲೆಸಿರುವ ಮರಿಯುಪೋಲ್‌ ಲೆಫ್ಟ್ ಬ್ಯಾಂಕ್‌ ಎಷ್ಟರಮಟ್ಟಿಗೆ ಹಾನಿಗೀಡಾಗಿದೆ­ಯೆಂದರೆ, ಇನ್ನು ಮುಂದೆ ಅಲ್ಲಿ ಯಾರೂ ಬದುಕಲು ಅಸಾಧ್ಯವಾದಂಥ ಸ್ಥಿತಿಗೆ ತಲುಪಿದೆ.

ಮೃತದೇಹಗಳೆಲ್ಲ ರಸ್ತೆಗಳಲ್ಲಿ ಅನಾಥವಾಗಿ ಬಿದ್ದಿವೆ. 1200ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ.

ನಗರದ ಹೊರವಲಯದಲ್ಲಿ ಸಾಮೂಹಿಕ ಸಮಾಧಿಗಾಗಿ ದೊಡ್ಡ ದೊಡ್ಡ ಗುಂಡಿ­ಗಳನ್ನು ತೋಡಲಾಗಿದೆ. ಮರಿಯು­ಪೋಲ್‌ ನಗರದಾದ್ಯಂತ ವಿದ್ಯುತ್‌ ವ್ಯತ್ಯಯವಾಗಿದೆ. ಕುಡಿಯಲು ನೀರೂ ಇಲ್ಲ, ಅಡುಗೆ ಮಾಡಲು ಗ್ಯಾಸ್‌ ಕೂಡ ಸಿಗುತ್ತಿಲ್ಲ. ರಷ್ಯಾದ ಪಡೆಯು ಸುಮಾರು 3.50 ಲಕ್ಷ ಮಂದಿಯನ್ನು ಒತ್ತೆಯಲ್ಲಿಟ್ಟು­ಕೊಂಡಿದೆ. 5 ದಿನಗಳ ಹಿಂದೆಯೇ ಅಂಗಡಿಗಳು, ಫಾರ್ಮಸಿಗಳನ್ನು ಲೂಟಿ ಮಾಡಲಾಗಿದೆ. ರಷ್ಯಾದ ಆಕ್ರಮಣವು ಸುಂದರ ನಗರವೊಂದರಲ್ಲಿ ಅರಾಜಕತೆ ಸೃಷ್ಟಿಸಿದೆ.

ಜನರು ಆಹಾರಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಮತ್ತೂಬ್ಬರ ಕಾರಿನ ಗಾಜನ್ನು ಒಡೆದು ಪೆಟ್ರೋಲ್‌ ಕದಿಯುತ್ತಿದ್ದಾರೆ. ಧ್ವಂಸಗೊಂಡ ಮನೆಗಳಿಗೆ ನುಗ್ಗಿ ಕಟ್ಟಿಗೆಗಳೇನಾದರೂ ಇದೆಯೇ ಎಂದು ಹುಡುಕಾಡುತ್ತಿದ್ದಾರೆ. ಸಿಕ್ಕರೆ ಅದನ್ನು ತಂದು, ಬೆಂಕಿ ಕಾಯಿಸಿ ಮಂಜುಗಡ್ಡೆಗಳನ್ನು ಕರಗಿಸಿ ಕುಡಿಯಲು ಬಳಸುತ್ತಿದ್ದಾರೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.