ಮೆಲಿಟೋಪೊಲ್ ಮೇಯರ್ ಕಿಡ್ನಾಪ್, ಐಸಿಸ್ ಉಗ್ರರರಂತೆ ರಷ್ಯಾ ವರ್ತನೆ: ಉಕ್ರೇನ್ ಆರೋಪ

ಫೆಡೋರೊವ್ ಅವರನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸೆರೆಯಾಗಿರುವುದಾಗಿ ವರದಿ ವಿವರಿಸಿದೆ.

Team Udayavani, Mar 12, 2022, 12:14 PM IST

ಮೆಲಿಟೋಪೊಲ್ ಮೇಯರ್ ಕಿಡ್ನಾಪ್, ಐಸಿಸ್ ಉಗ್ರರರಂತೆ ರಷ್ಯಾ ವರ್ತನೆ: ಉಕ್ರೇನ್ ಆರೋಪ

ಎಲ್ವಿವ್: ಉಕ್ರೇನ್ ನ ಮೆಲಿಟೋಪೋಲ್ ನ ಮೇಯರ್ ಅನ್ನು ರಷ್ಯಾ ಸೇನೆ ಅಪಹರಿಸಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಆರೋಪಿಸಿದ್ದು, ರಷ್ಯಾ ಸೇನೆ ಐಸಿಸ್ ಭಯೋತ್ಪಾದಕರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಅತ್ಯಂತ ಕೆಟ್ಟ ಆಡಳಿತ ನಡೆಸಿದ್ದರಿಂದ ಕಾಂಗ್ರೆಸ್ ಗೆ ಈ ಸ್ಥಿತಿ: ಕಾರಜೋಳ ಲೇವಡಿ

ರಷ್ಯಾ ಭಯೋತ್ಪಾದನೆಯ ಹೊಸ ಹೆಜ್ಜೆಯನ್ನಿಟ್ಟಿದ್ದು, ಉಕ್ರೇನ್ ನ ಸ್ಥಳೀಯ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ಭೌತಿಕವಾಗಿ ಮಟ್ಟಹಾಕಲು ಯತ್ನಿಸುತ್ತಿರುವುದಾಗಿ ಝೆಲೆನ್ ಸ್ಕಿ ದೂರಿರುವುದಾಗಿ ವರದಿ ತಿಳಿಸಿದೆ.

ಉಕ್ರೇನ್ ಅಧ್ಯಕ್ಷರ ಕಚೇರಿಯ ಉಪ ಮುಖ್ಯಸ್ಥ ಕಿರಿಲ್ ಟಿಮೋಶೆಂಕೋ ಸಾಮಾಜಿಕ ಜಾಲತಾಣ ಟೆಲಿಗ್ರಾಮ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಮೇಯರ್ ಇವಾನ್ ಫೆಡೋರೊವ್ ಅವರನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸೆರೆಯಾಗಿರುವುದಾಗಿ ವರದಿ ವಿವರಿಸಿದೆ.

ಫೆಬ್ರುವರಿ 26ರಂದು ರಷ್ಯಾ ಸೇನಾಪಡೆ ಮೆಲಿಟೋಪೊಲ್ ನ ದಕ್ಷಿಣ ಬಂದರು ನಗರವನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದು, ಈ ನಗರ ಸುಮಾರು 1,50,000 ಲಕ್ಷದಷ್ಟು ಜನಸಂಖ್ಯೆ ಹೊಂದಿರುವುದಾಗಿ ವರದಿ ತಿಳಿಸಿದೆ.

ಮೇಯರ್ ಫೆಡೋರೊವ್ ವಿರುದ್ಧ ಕ್ರಿಮಿನಲ್ ಪ್ರಕರಣವಿದ್ದು, ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುತ್ತಿರುವುದಾಗಿ ಪೂರ್ವ ಉಕ್ರೇನ್ ನಲ್ಲಿರುವ ಮಾಸ್ಕೋ ಬೆಂಬಲಿತ ಬಂಡಾಯ ಪ್ರದೇಶವಾದ ಲುಹಾನ್ಸ್ ಕ್ ನ ಪೀಪಲ್ಸ್ ರಿಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ತನ್ನ ವೆಬ್ ಸೈಟ್ ನಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.