ಉಪಚುನಾವಣೆ: ಬಿಜೆಪಿಗೆ ಸೆಡ್ಡು ಹೊಡೆದ ಶತ್ರುಘ್ನ ಸಿನ್ಹಾ,ಬಾಬುಲ್ ಗೆ ಟಿಎಂಸಿ ಟಿಕೆಟ್‌

ಇನ್ನೊಂದು ಜಿದ್ದಾ ಜಿದ್ದಿನ ಕದನಕ್ಕೆ ಸಾಕ್ಷಿಯಾಗಲಿದೆ ಬಂಗಾಳ

Team Udayavani, Mar 13, 2022, 12:56 PM IST

1-dfd

ಕೋಲ್ಕತಾ : ಮಾಜಿ ಕೇಂದ್ರ ಸಚಿವರಾದ ಶತ್ರುಘ್ನ ಸಿನ್ಹಾ ಮತ್ತು ಬಾಬುಲ್ ಸುಪ್ರಿಯೊ ಅವರು ಅನುಕ್ರಮವಾಗಿ ಅಸನ್ಸೋಲ್‌ನಿಂದ ಲೋಕಸಭೆಯ ಉಪಚುನಾವಣೆಗೆ ಮತ್ತು ಬ್ಯಾಲಿಗುಂಗೆಯಿಂದ ವಿಧಾನಸಭಾ ಉಪಚುನಾವಣೆಗೆ ಟಿಎಂಸಿ ಅಭ್ಯರ್ಥಿಗಳನ್ನಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ.

ಅಸನ್ಸೋಲ್ ಲೋಕಸಭಾ ಉಪಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ, ಶತ್ರುಘ್ನ ಸಿನ್ಹಾ ಅವರು ನಮ್ಮ ಅಭ್ಯರ್ಥಿ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪರವಾಗಿ ಘೋಷಿಸಲು ಸಂತೋಷವಾಗಿದೆ ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ , ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ಗಾಯಕ ಬಾಬುಲ್ ಸುಪ್ರಿಯೋ ಅವರು ಬ್ಯಾಲಿಗುಂಗೆಯಿಂದ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗಲಿದ್ದಾರೆ. ಜೈ ಹಿಂದ್, ಜೈ ಬಾಂಗ್ಲಾ, ಜೈ ಮಾ- ಮತಿ- ಮನುಷ್! ಎಂದು ಬರೆದಿದ್ದಾರೆ.

ಇಬ್ಬರೂ ಬಿಜೆಪಿಗೆ ಸೆಡ್ಡು ಹೊಡೆದವರು

ಎರಡು ಬಾರಿ ಬಿಜೆಪಿಯಿಂದ ಲೋಕಸಭೆಗೆ ಅಸನ್ಸೋಲ್‌ನಿಂದ ಆಯ್ಕೆಯಾಗಿದ್ದ ಬಾಬುಲ್ ಸುಪ್ರಿಯೊ ಕೇಂದ್ರ ಸಚಿವರಾಗಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೆಲಸ ಮಾಡಿದ್ದರು. ಬಳಿಕ ಬಿಜೆಪಿ ವಿರುದ್ಧ ಸಿಡಿದೆದ್ದು, ಪಕ್ಷಕ್ಕೆ ರಾಜೇನಾಮೆ ನೀಡಿದ್ದರು.

31 ಜುಲೈ 2021 ರಂದು, ಬಾಬುಲ್ ಸುಪ್ರಿಯೊ ಅವರು ರಾಜಕೀಯವನ್ನು ತೊರೆಯುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. 18 ಸೆಪ್ಟೆಂಬರ್ 2021 ರಂದು ಅವರು ಅಭಿಷೇಕ್ ಬ್ಯಾನರ್ಜಿಯವರ ಉಪಸ್ಥಿತಿಯಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು . ಅವರ ರಾಜೇನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಮಾಜಿ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಸಿನ್ಹಾ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಆರಂಭಿಸಿ, ಬಳಿಕ ಬಿಜೆಪಿ ಸೇರಿ 1996 ರಿಂದ 2008 ರ ವರೆಗೆ ರಾಜ್ಯ ಸಭಾ ಸದಸ್ಯರಾಗಿದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕೆಲಸ ಮಾಡಿದ್ದರು. 2009 ರ ಭಾರತೀಯ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಹಾರದ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದರು. 2014 ರ ಚುನಾವಣೆಯಲ್ಲೂ ಗೆದ್ದ ಅವರು ಬಳಿಕ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದರು.

6 ಏಪ್ರಿಲ್ 2019 ರಂದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಅವರ ಉಪಸ್ಥಿತಿಯಲ್ಲಿ ಸಿನ್ಹಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದ್ದರು, ಈಗ ಟಿಎಂಸಿ ಮೂಲಕ ಹೊಸ ರಾಜಕೀಯ ಭವಿಷ್ಯ ಕಂಡು ಕೊಳ್ಳಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.