ಬೆಂಗಳೂರು ಟೆಸ್ಟ್: 40 ವರ್ಷಗಳ ಹಿಂದಿನ ಕಪಿಲ್ ದೇವ್ ದಾಖಲೆ ಮುರಿದ ರಿಷಭ್ ಪಂತ್


Team Udayavani, Mar 14, 2022, 10:01 AM IST

ಬೆಂಗಳೂರು ಟೆಸ್ಟ್: 40 ವರ್ಷಗಳ ಹಿಂದಿನ ಕಪಿಲ್ ದೇವ್ ದಾಖಲೆ ಮುರಿದ ರಿಷಭ್ ಪಂತ್

ಬೆಂಗಳೂರು: ಪ್ರವಾಸಿ ಶ್ರೀಲಂಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಹೊಸ ದಾಖಲೆ ಬರೆದಿದ್ದಾರೆ. ಕೇವಲ 28 ಎಸೆತದಲ್ಲಿ ಅರ್ಧಶತಕ ಬಾರಿಸಿದ ಪಂತ್, ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ಬರೆದದರು.

ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ರಿಷಭ್ ಪಂತ್ ತಮ್ಮ ಎಂದಿನ ಶೈಲಿಯಲ್ಲೇ ಬ್ಯಾಟ್ ಬೀಸಿದರು. 31 ಎಸತೆದ ಇನ್ನಿಂಗ್ಸ್ ನಲ್ಲಿ ಪಂತ್ ಎರಡು ಸಿಕ್ಸ್ ಮತ್ತು ಏಳು ಬೌಂಡಿ ಬಾರಿಸಿದ ಅವರು ಭರ್ತಿ 50 ರನ್ ಗಳಿಸಿದರು.

ಇದೇ ವೇಳೆ ಪಂತ್ ಸುಮಾರು 40 ವರ್ಷಗಳ ಹಿಂದಿನ ಕಪಿಲ್ ದೇವ್ ಅವರ ದಾಖಲೆ ಮುರಿದರು. 1982ರಲ್ಲಿ ಕಪಿಲ್ ದೇವ್ ಪಾಕಿಸ್ಥಾನ ವಿರುದ್ಧ ಕರಾಚಿ ಟೆಸ್ಟ್ ಪಂದ್ಯದಲ್ಲಿ 30 ಎಸೆತದಲ್ಲಿ ಅರ್ಧಶತಕ ಬಾರಿಸಿದ್ದರು. ಆದರೆ ಈ ಪಂದ್ಯವನ್ನು ಪಾಕಿಸ್ಥಾನ ಇನ್ನಿಂಗ್ ಮತ್ತು 86 ರನ್ ಅಂತರದಿಂದ ಜಯಿಸಿತ್ತು.

ಇದನ್ನೂ ಓದಿ:ಆರ್‌ಆರ್‌ಆರ್‌ ಪ್ರೀ ರಿಲೀಸ್‌ ಇವೆಂಟ್‌ಗೆ ಸಿದ್ಧತೆ; ಚಿಕ್ಕಬಳ್ಳಾಪುರದಲ್ಲಿ ಅದ್ದೂರಿ ಸಮಾರಂಭ

ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 252 ರನ್ ಗಳಿಸಿದ್ದರೆ, ಲಂಕಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 109 ರನ್ ಗೆ ಆಲೌಟಾಗಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ತಂಡ 9 ವಿಕೆಟ್ ಗೆ 303 ರನ್ ಗಳಿಸಿ ಡಿಕ್ಲೇರ್ ಮಾಡಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಲಂಕಾ ತಂಡ ಒಂದು ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದೆ. ಲಂಕಾ ಗೆಲುವಿಗೆ ಇನ್ನೂ 419 ರನ್ ಅಗತ್ಯವಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.