ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲನೆ ಮಾಡಬೇಕು: ಸಿದ್ಧಗಂಗಾ ಸ್ವಾಮೀಜಿ


Team Udayavani, Mar 15, 2022, 1:34 PM IST

SIDDAGANGA

ತುಮಕೂರು: ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲನೆ ಮಾಡಬೇಕು. ಪೂರ್ಣಪೀಠದ ಆದೇಶ ಬಂದಿದೆ. ಯಾವುದೆ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದೆ ಶಾಂತಿಯುತ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಸಿದ್ಧಗಂಗಾಮಠಾಧ್ಯಕ್ಷ ಶ್ರೀ ಸಿದ್ಧಗಂಗಾ ಸ್ವಾಮೀಜಿ ಹೇಳಿದರು.

ಹೈಕೋರ್ಟ್ ತೀರ್ಪಿನ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀರ್ಘ ಚರ್ಚೆ, ವಾದ ಪ್ರತಿವಾದ ಆಲಿಸಿ ಕೋರ್ಟ್ ಇಂದು ಮಹತ್ವದ ತೀರ್ಪು ಕೊಟ್ಟಿದೆ. ಕಳೆದ 15 ದಿನಗಳ ಕಾಲ ಸಮಯವಕಾಶದ ನಂತರ ಇವತ್ತು ತೀರ್ಪು ಪ್ರಕಟವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರ ಸಂಹಿತೆ ಕಾನೂನು ಪಾಲನೆ ಮಾಡಬೇಕು ಎಂದು ತೀರ್ಪು ಕೊಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ:ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ: ಪ್ರಧಾನಿ ಮೋದಿ ಘೋಷಣೆ

ಶಿಸ್ತು ನಿಯಮ ಪಾಲನೆ ಮಾಡಿ ಕರ್ನಾಟಕದ ಸಂಸ್ಕೃತಿ ಪರಂಪರೆ ಎತ್ತಿ ಹಿಡಿದು ಶಾಂತಿಯುತವಾಗಿರಬೇಕು. ಶಾಲೆ ಎಂದಮೇಲೆ ಎಲ್ಲರೂ ಪ್ರೀತಿ ವಿಶ್ವಾಸ ದಿಂದ ಇರಬೇಕು. ಯಾವುದೇ ಕಾರಣಕ್ಕೂ ಬೆರೆಯದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

Prajwalಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

ಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

Pen drive ಹಂಚಿಕೆ: ನವೀನ್‌ ಗೌಡ, ಚೇತನ್‌ ಗೌಡ 3 ದಿನ ಎಸ್‌ಐಟಿ ವಶಕ್ಕೆ

Pen drive ಹಂಚಿಕೆ: ನವೀನ್‌ ಗೌಡ, ಚೇತನ್‌ ಗೌಡ 3 ದಿನ ಎಸ್‌ಐಟಿ ವಶಕ್ಕೆ

Koppala: 3 ಲಕ್ಷ ರೂ.ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಅಧಿಕಾರಿ

Koppala: 3 ಲಕ್ಷ ರೂ.ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

4-tumkur

Tumkur: ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ

1-wqeewqe

Kunigal:ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟದ ಇಬ್ಬರು ಗಾಯಾಳುಗಳು ಸಾವು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

Prajwalಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

ಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.