ಹಿಜಾಬ್‌ ಅನಗತ್ಯ ವಿವಾದ ಬಗೆಹರಿದಿದೆ: ಸಚಿವ ನಾಗೇಶ್‌


Team Udayavani, Mar 15, 2022, 10:45 PM IST

ಹಿಜಾಬ್‌ ಅನಗತ್ಯ ವಿವಾದ ಬಗೆಹರಿದಿದೆ: ಸಚಿವ ನಾಗೇಶ್‌

ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲೇ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರದ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಸರಿ ಇದೆ ಎಂದು ರಾಜ್ಯ ಹೈಕೋರ್ಟ್‌ ತೀರ್ಪು ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ ಅನುಸಾರ ರಾಜ್ಯದ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಜಾರಿಯಲ್ಲಿದೆ. ದಶಕಗಳಿಂದ ಈ ನಿಯಮವನ್ನು ಪಾಲಿಸಲಾಗುತ್ತಿದೆ. ಆದರೆ, ಮುಸ್ಲಿಂ ಮಹಿಳೆಯರ ಏಳಿಗೆ, ಸಬಲೀಕರಣ ಸಹಿಸದ ಕೆಲವು ಸಂಘಟನೆಗಳು, ವ್ಯಕ್ತಿಗಳು ಉಡುಪಿ ಕಾಲೇಜಿನ ಕೆಲ ವಿದ್ಯಾರ್ಥಿನಿಯರ ದಾರಿ ತಪ್ಪಿಸಿದ್ದರು.

ಹೀಗಾಗಿ, ರಾಜ್ಯದಲ್ಲಿ ಅನಗತ್ಯ ವಿವಾದ ಸೃಷ್ಟಿಯಾಗಿತ್ತು. ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರುವಂತಹ ವಾತಾವರಣವನ್ನು ಸೃಷ್ಟಿಸಿದ್ದರು. ಸರ್ಕಾರದ ಆದೇಶದ ಕುರಿತು ಅಡ್ವೋಕೆಟ್‌ ಜನರಲ್‌ ಹಾಗೂ ಅರ್ಜಿದಾರರ ಪರ ವಕೀಲರ ವಾದವನ್ನು ಸವಿವರವಾಗಿ ಆಲಿಸಿದ ಹೈಕೋರ್ಟ್‌, ಐತಿಹಾಸಿಕ ತೀರ್ಪು ನೀಡಿದೆ ಎಂದು ಹೇಳಿದರು.

ಸಮವಸ್ತ್ರವು ಮಕ್ಕಳಲ್ಲಿ ಸಮಾನತೆ, ಭಾವೈಕ್ಯತೆ ಭಾವನೆ ಮೂಡಿಸಿ ತಾರತಮ್ಯವನ್ನು ನಿವಾರಿಸಿ ನಾವೆಲ್ಲ ಒಂದು ಎಂಬ ಭಾವನೆ ಮೂಡಿಸುತ್ತದೆ. ಹೀಗಾಗಿ, ತರಗತಿಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲಿಸಬೇಕು ಎಂದರು.

ಸಮವಸ್ತ್ರ ನಿಯಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದ ಉಡುಪಿ ವಿದ್ಯಾರ್ಥಿನಿಯರ ಮನವೊಲಿಸಿ ತರಗತಿಗೆ ಹಾಜರಾಗುವಂತೆ ಮನವಿ ಮಾಡುತ್ತೇವೆ. ಯಾರೊಬ್ಬರು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.