ಪರಿಸರ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ: ಅಪಾರ ಪ್ರಮಾಣ ಆಸ್ತಿ ಪತ್ತೆ
Team Udayavani, Mar 16, 2022, 9:53 AM IST
ದಾವಣಗೆರೆ: ದಾವಣಗೆರೆ ಜಿಲ್ಲಾ ಪರಿಸರ ಮಾಲಿನ್ಯ ಮಂಡಳಿಯ ಪರಿಸರ ಅಧಿಕಾರಿ ಎಂ.ಎಸ್. ಮಹೇಶ್ವರಪ್ಪ ಮನೆ, ಕಚೇರಿ ಮೇಲೆ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ 20 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾವಣಗೆರೆಯ ರಂಗನಾಥ ಬಡಾವಣೆಯಲ್ಲಿರುವ ಮನೆ, ದೇವರಾಜ ಅರಸು ಬಡಾವಣೆಯಲ್ಲಿನ ಕಚೇರಿ ಮತ್ತು ಚನ್ನಗಿರಿ ತಾಲೂಕಿನ ಕಂಸಾಗರದ ಮನೆಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ನಿರ್ಮಿತಿ ಕೇಂದ್ರದ ಯೋಜನಾ ಅಧಿಕಾರಿ ಕಚೇರಿ, ಮನೆಗಳ ಮೇಲೆ ಎಸಿಬಿ ದಾಳಿ
ದೇವರಾಜ್ ಅರಸು ಬಡಾವಣೆಯಲ್ಲಿರು ದಾಳಿಯಲ್ಲಿ ಅಪಾರ ಪ್ರಮಾಣ ಆಸ್ತಿ ಪತ್ತೆಯಾಗಿದ್ದು, ದಾವಣಗೆರೆಯಲ್ಲಿ 10 ಮನೆ, 2 ಸೈಟ್, ಕಮ್ಮಸಾಗರದಲ್ಲಿ 10 ಎಕರೆ ಜಮೀನು, 1ಕಾರು, 1 ಬೈಕ್ ಪತ್ತೆಯಾಗಿವೆ. ಮೂರು ಕಡೆ ಇನ್ನು ತನಿಖೆ ಮುಂದುವರೆದಿದ್ದು, ಚಿತ್ರದುರ್ಗ, ದಾವಣಗೆರೆ ಎಸಿಬಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು