ಕಾಂಗ್ರೆಸ್‌ ಗೆಲುವು ನಿಶ್ಚಿತ: ಕಾಶಪ್ಪನವರ

ಸಿದ್ದರಾಮಯ್ಯನವರ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯ ಜನರಿಗೆ ತಿಳಿಸಿ

Team Udayavani, Mar 16, 2022, 1:29 PM IST

8

ಇಳಕಲ್ಲ: ರಾಜ್ಯದ ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಿತ. ಕಾಂಗ್ರೆಸ್‌ ಪಕ್ಷ ಬಡವರ ಪಕ್ಷ. ಕಾಂಗ್ರೆಸ್‌ ಸದಸ್ಯತ್ವ ಹೊಂದಿ ದೇಶದ ಅಭಿವೃದ್ಧಿಗೆ ಬುನಾದಿ ಹಾಕಬೇಕು. ಸಿದ್ದರಾಮಯ್ಯನವರ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸಿ ಜಾಗೃತಿ ಮೂಡಿಸಬೇಕು ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಇಲ್ಲಿಯ ಗೊಂಗಡಶೆಟ್ಟಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷದ ಹುನಗುಂದ ಮತಕ್ಷೇತ್ರದ ಡಿಜಿಟಲ್‌ ಸದಸ್ಯತ್ವದ ಮುಖ್ಯ ನೋಂದಣಿಕಾರರ ತರಬೇತಿ ಶಿಬಿರ, ಪ್ರಜಾ ಪಂಚಾಯಿತಿ ಪ್ರತಿನಿಧಿಗಳ ಮತ್ತು ಬೂತ್‌ಮಟ್ಟದ ಪ್ರತಿನಿಧಿಗಳ ಸದಸ್ಯತ್ವ ನೋಂದಣಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ಹೇಳಿದರು. ಡಿಜಿಟಲ್‌ ಸದಸ್ಯತ್ವ ಹೆಚ್ಚಿಸುವ ಮೂಲಕ ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸೋಣ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ, ಹಿಂದಿನ ಅವ ಧಿಯಲ್ಲಿ ಕ್ರಿಯಾಶೀಲರಾಗಿ ಸದಸ್ಯತ್ವ ಅಭಿಯಾನದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪಾಲ್ಗೊಂಡ ಪರಿಣಾಮ ನಮ್ಮ ಮತಕ್ಷೇತ್ರ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿತ್ತು. ಆದರೆ, ಈ ಬಾರಿ ಕೇವಲ 1500 ಜನರನ್ನು ಮಾತ್ರ ಸದಸ್ಯರನ್ನು ನೋಂದಾಯಿಸಿರುವುದು ಬೇಸರದ ಸಂಗತಿ. ಕಾರ್ಯಕರ್ತರು ನಿರುತ್ಸಾಹಿಗಳಾಗಬಾರದು ಎಂದರು.

ಮುಂದಿನ ಚುನಾವಣೆಯಲ್ಲಿ ವಿಜಯಾನಂದ ಕಾಶಪ್ಪನವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಹುನಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ ದೊಡ್ಡಮನಿ ಮಾತನಾಡಿ, ಡಿಜಿಟಲ್‌ ಸದಸ್ಯತ್ವ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ಅವಶ್ಯವಾಗಿದ್ದು, ಪ್ರತಿಯೊಬ್ಬ ಗ್ರಾಮ ಪಂಚಾಯಿತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷ ಬಲಪಡಿಬೇಕು ಎಂದು ಹೇಳಿದರು.

ವೇದಿಕೆ ಮೇಲೆ ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಪಾರಸಮಲ್‌ ಜೈನ್‌, ಹುನಗುಂದ ಮತಕ್ಷೇತ್ರದ ಉಸ್ತುವಾರಿ ನಿಜಾದ್‌ ಅಹಮ್ಮದ್‌, ಮಹಿಳಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ಸರಸ್ವರಿ ಈಟಿ, ಕಾಂಗ್ರೆಸ್‌ ಮುಖಂಡರಾದ ಶಾಂತಕುಮಾರ ಸುರಪುರ, ಶರಣಪ್ಪ ಆಮದಿಹಾಳ, ಆನಂದ ಬಾವೂರ, ಮುತ್ತಣ್ಣ ಕಲ್ಗುಡಿ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.