ಚಿಂಚೋಳಿ‌: ಹಸರಗುಂಡಗಿ ಗ್ರಾಮ ಪಂಚಾಯತ್; ಅಧ್ಯಕ್ಷ ‌ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ


Team Udayavani, Mar 16, 2022, 5:24 PM IST

ಚಿಂಚೋಳಿ‌: ಹಸರಗುಂಡಗಿ ಗ್ರಾಮ ಪಂಚಾಯತ್; ಅಧ್ಯಕ್ಷ ‌ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿಂಚೋಳಿ‌: ತಾಲೂಕಿನ ಹಸರಗುಂಡಗಿ ಗ್ರಾಮ ಪಂಚಾಯತ ಅಧ್ಯಕ್ಷ ‌ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಶ್ರೀದೇವಿ ಪರ್ವತಕುಮಾರ ದೇಸಾಯಿ ಮರಪಳ್ಳಿ ಉಪಾಧ್ಯಕ್ಷರಾಗಿ ಜಗನ್ನಾಥ ‌ಸೋಮಸಿಂಗ‌ ರಾಠೋಡ ಇದ್ದಲಮೋಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಸರಗುಂಡಗಿ ಗ್ರಾಮ ಪಂಚಾಯತ‌ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣಾ ಪ್ರಕ್ರಿಯಲ್ಲಿ ಸಾಮಾನ್ಯ ಮಹಿಳಾ ‌ಸ್ಥಾನಕ್ಕೆ‌ ಶ್ರೀದೇವಿ ಪರ್ವತಕುಮಾರ ದೇಸಾಯಿ  ಮತ್ತು ಪರಿಶಿಷ್ಟ ಜಾತಿ ಸ್ಥಾನಕ್ಕೆ ‌ಜಗನ್ನಾಥ ಸೋಮಸಿಂಗ ರಾಠೋಡ ‌ತಲಾ ಒಂದೊಂದು ನಾಮಪತ್ರ‌ ಸಲ್ಲಿಸಿದ್ದರು.

ಹೆಚ್ಚು ನಾಮಪತ್ರಗಳು‌‌‌ ಸಲ್ಲಿಕೆ ಆಗದ‌ ಕಾರಣ ಚುನಾವಣಾ ಅಧಿಕಾರಿ ಅಂಜುಮ‌ ತಬಸುಮ್ ಚುನಾವಣಾ ಫಲಿತಾಂಶ ಪ್ರಕಟಿಸಿದರು.

ಪಿಡಿಒ ಪ್ರತಿಕ್ಷಾ, ಡಿಸಿಸಿ‌ಬ್ಯಾಂಕ  ನಿರ್ದೇಶಕ ಗೌತಮ ಪಾಟೀಲ್, ಸಂತೋಷ ‌ಗಡಂತಿ, ಸಂತೋಷರಡ್ಡಿ, ಭವಾನಿ,ಗೋಪಾಲರೆಡ್ಡಿ‌ ಕೊಳ್ಳುರ, ಗ್ರಾಪಂ ಸದಸ್ಯರಾದ ಆನಂದ ಕುಮಾರ,ಸಿದ್ದಮ್ಮ, ಅಮಿತಾ ,ಕಮಲಾಬಾಯಿ, ಇಸಾಮೊದ್ದಿನ, ಶೋಭಾಬಾಯಿ, ಮೋಹನ, ಇಸ್ಮಾಯಿಲ್ ಬೀ, ಸರಸ್ವತಿ, ಮಾಪಣ್ಣ, ಮಮತಾ,ಸೂರ್ಯಕಾಂತ, ಬಕ್ಕಪ್ಪ, ಉಮಾದೇವಿ,ಪದ್ಮಾವತಿ ಭಾಗವಹಿಸಿದರು.

ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮರಪಳ್ಳಿ ಹಸರಗುಂಡಗಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿಕೊಂಡು ಪಟಾಕಿ ಸಿಡಿಸಿ ಸಂತಸ ಪಟ್ಟರು.

ಗೌತಮ ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಸಂತೋಷ ಗಡಂತಿ ಇನ್ನಿತರಿದ್ದರು.

ಟಾಪ್ ನ್ಯೂಸ್

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.