ನರೇಗಾ ಕಾರ್ಮಿಕರ ಬಾಕಿ ವೇತನ ನೀಡಲು ಒತ್ತಾಯ


Team Udayavani, Mar 17, 2022, 12:49 PM IST

7narega

ಚಿತ್ತಾಪುರ: ತಾಲೂಕಿನ ಇಂಗಳಗಿ, ನಾಲವಾರ, ತರಕಸಪೇಠ ಹಾಗೂ ವಿವಿಧ ಗ್ರಾಮಗಳಲ್ಲಿ ನರೇಗಾದಲ್ಲಿ ಕೆಲಸ ಮಾಡಿದ್ದರೂ ನಾಲ್ಕು ವಾರದಿಂದ ಅವರ ಖಾತೆಗೆ ಹಣ ಜಮೆ ಆಗಿಲ್ಲ ಅಲ್ಲದೇ ನಾಲವಾರ ಗ್ರಾಮದಲ್ಲಿ ಕಾರ್ಮಿಕರಿಗೆ ಕೂಲಿ ಕೆಲಸವನ್ನು ಗ್ರಾಪಂ ಅಧಿಕಾರಿಗಳು ನೀಡುತ್ತಿಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸಾಯಬಣ್ಣ ಗೂಡುಬಾ ಆರೋಪಿಸಿದರು.

ತಾಪಂ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇಂಗಳಗಿ ಗ್ರಾಮದಲ್ಲಿ 1000 ಜನರು, ನಾಲವಾರ ಗ್ರಾಮದಲ್ಲಿ 1000 ಹಾಗೂ ತರ್ಕಸ್‌ಪೇಠದಲ್ಲಿ 400 ಜನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾರ್ಮಿಕರು ನರೇಗಾದಲ್ಲಿ ಕೆಲಸ ಮಾಡಿದ್ದರೂ ಕಳೆದ ನಾಲ್ಕು ವಾರದಿಂದ ವೇತನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಪ್ರತಿ ಕಾರ್ಮಿಕ ಕುಟುಂಬಕ್ಕೂ ಕೆಲಸ ನೀಡುತ್ತೇವೆ ಎಂದು ಹೇಳಿ ದುಡಿದ ಕೂಲಿಯನ್ನು ನಿಗದಿತ ಸಮಯಕ್ಕೆ ನೀಡದೇ ಇರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದು ಹೇಳಿದರು.

ನಾಲವಾರ ಗ್ರಾಮದಲ್ಲಿ ಕೆಲಸ ನೀಡುವಂತೆ ನಮೂನೆ-6 ತುಂಬಿದ್ದರೂ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ. ಕೇಳಿದರೆ ಸಮುದಾಯ ಕಾಮಗಾರಿಗಳು ತಂತ್ರಾಂಶದಲ್ಲಿ ನೋಂದಣಿ ಆಗುತ್ತಿಲ್ಲ. ಇದರಿಂದ ಕೇವಲ ಬದು ನಿರ್ಮಾಣ ಕಾಮಗಾರಿಗೆ ಅವಕಾಶ ಇದೆ ಎನ್ನುತ್ತಾರೆ. ಆದರೆ ಬದು ನಿರ್ಮಾಣ ಕಾಮಗಾರಿಯಲ್ಲಿ 1000 ಜನ ಕಾರ್ಮಿಕರಿಗೆ ಕೆಲಸ ಸಿಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತಾಪಂ ಇಒಗೆ ಮನವಿ ಸಲ್ಲಿಸಿದರು.

ಒಂದೇ ಜಾಬ್‌ಕಾರ್ಡನಲ್ಲಿ ಮೂರು, ನಾಲ್ಕು ಕುಟುಂಬಗಳ ಹೆಸರು ಸೇರ್ಪಡೆಯಾಗಿವೆ. ಇದನ್ನು ವಿಂಗಡಿಸಿ ಅರ್ಹ ಪಡಿತರ ಚೀಟಿ ಹೊಂದಿದ ಕುಟುಂಬಕ್ಕೆ ಪ್ರತ್ಯೇಕ ಜಾಬ್‌ಕಾರ್ಡ್‌ ನೀಡಬೇಕು. ಹೊಸ ಜಾಬ್‌ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೂ ಗ್ರಾಪಂಗಳು ನೀಡುತ್ತಿಲ್ಲ. ಹೀಗಾಗಿ ಅನೇಕ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವಂತೆ ಆಗಿದೆ ಎಂದು ಹೇಳಿದರು. ಸಿಐಟಿಯು ಅಧ್ಯಕ್ಷೆ ಶೇಖಮ್ಮ ಕುರಿ ಹಾಗೂ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.