ತುರ್ತು ಪರಿಸ್ಥಿತಿಯ ಬಗ್ಗೆಯೂ ಸಿನೆಮಾವಾಗಲಿ
Team Udayavani, Mar 18, 2022, 6:45 AM IST
ಲಕ್ನೋ: ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಬಗ್ಗೆ ಮಾಡಲಾಗಿ ರುವ “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾದ ರೀತಿಯಲ್ಲೇ ಇಂದಿರಾ ಗಾಂಧಿ ಅವರು ಹೇರಿದ ತುರ್ತು ಪರಿಸ್ಥಿತಿ, ಮುಲಾಯಂ ಸಿಂಗ್ ಯಾದವ್ ಆಡಳಿತದ ಅವಧಿಯಲ್ಲಿ ರಾಮ ಭಕ್ತರ ಮೇಲೆ ನಡೆದ ಗುಂಡಿನ ದಾಳಿ ಬಗ್ಗೆಯೂ ಸಿನೆಮಾ ಮಾಡಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಸಂಸದ ಮುಕೇಶ್ ರಜಪೂತ್ ಹೇಳಿದ್ದಾರೆ.
ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾ ವೀಕ್ಷಿಸಿದ್ದಾರೆ. ಅನಂತರ ಮಾತನಾಡಿದ ಅವರು, “ಈ ಸಿನೆಮಾ ಅರ್ಧ ಸತ್ಯವನ್ನು ಮಾತ್ರ ಹೇಳುತ್ತದೆ. ಸಿನೆಮಾದಲ್ಲಿ ಬರೀ ಕ್ರೂರತೆಯೇ ಇದೆ. ಅದರಿಂದ ಕಲಿಯುವಂಥದ್ದು ಏನೂ ಇಲ್ಲ’ ಎಂದಿದ್ದಾರೆ.
ಹ್ಯಾಕರ್ಗಳ ಕೈಚಳಕ: ಸಿನೆಮಾ ದೇಶಾದ್ಯಂತ ಪ್ರಚಾರ ಪಡೆಯುತ್ತಿದ್ದಂತೆಯೇ ಕೆಲವು ಹ್ಯಾಕರ್ಗಳು ಸಿನೆಮಾದ ಪ್ರಚಾರವನ್ನು ದುರ್ಬಳಕೆ ಮಾಡಿಕೊಳ್ಳಲಾರಂಭಿಸಿದ್ದಾರೆ. “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ಫ್ರೀ ಅಕ್ಸೆಸ್ ಎಂದು ಯಾವುದೋ ಲಿಂಕ್ ಕಳುಹಿಸಲು ಆರಂಭಿಸಿ ದ್ದಾರೆ. ಅದನ್ನು ಜನರು ಕ್ಲಿಕ್ ಮಾಡಿದಾಕ್ಷಣ, ಅವರ ಖಾತೆಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶದ ನೋಯ್ಡಾದ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಈ ಸಿನೆಮಾ ಹೆಸರಿನಲ್ಲಿ ಸೈಬರ್ ಕಳ್ಳರು 30 ಲಕ್ಷ ರೂ. ಲೂಟಿ ಮಾಡಿರುವುದಾಗಿ ದೂರು ಬಂದಿದೆಯೆಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ