ಸಿನೆಮಾ ಕೇವಲ ಮನೋರಂಜನೆ ಮಾಧ್ಯಮವಲ್ಲ: ನಿರ್ದೇಶಕ ಗಿರೀಶ್‌ ಕಾಸರವಳ್ಳಿ


Team Udayavani, Mar 18, 2022, 5:26 AM IST

ಸಿನೆಮಾ ಕೇವಲ ಮನೋರಂಜನೆ ಮಾಧ್ಯಮವಲ್ಲ: ನಿರ್ದೇಶಕ ಗಿರೀಶ್‌ ಕಾಸರವಳ್ಳಿ

ಮಣಿಪಾಲ: ಸಿನೆಮಾ ಪ್ರಮುಖ ಕಲೆಯಾಗಿದ್ದು, ಇದು ಕೇವಲ ಮನೋರಂಜನೆ ಮಾಧ್ಯಮವಲ್ಲ ಮತ್ತು ಯಾವುದೋ ವಿಷಯದ ಪ್ರಚಾರ ವಸ್ತುವಲ್ಲ .ಸತ್ಯಜಿತ್‌ ರೇ ಅವರು ಈ ತತ್ವದ ಮೇಲೆ ಸಿನೆಮಾಗಳನ್ನು ರೂಪಿಸುತ್ತಿದ್ದರು ಎಂದು ಹಿರಿಯ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಹೇಳಿದರು.

ಖ್ಯಾತ ನಿರ್ದೇಶಕ ಸತ್ಯಜಿತ್‌ ರೇ ಜನ್ಮಶತಮಾನೋತ್ಸವ ನೆನಪಿಗಾಗಿ ಮಾಹೆಯ ಗಾಂಧಿಯನ್‌ ಸೆಂಟರ್‌ ಫಾರ್‌ ಫಿಲಾಸಫಿಕಲ್‌ ಆರ್ಟ್ಸ್ ಆ್ಯಂಡ್‌ ಸೈನ್ಸ್‌ ವತಿಯಿಂದ ಆಯೋಜಿಸಲಾದ “ರೇ’ ಚಲನಚಿತ್ರೋತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸತ್ಯಜಿತ್‌ ರೇ ಅವರು ಚಿತ್ರ ನಿರ್ದೇಶಕ ಮಾತ್ರ ಆಗಿರಲಿಲ್ಲ. ಸಂಗೀತಗಾರ, ಚಿತ್ರಕಲಾವಿದ, ವಿನ್ಯಾಸಗಾರ ಹೀಗೆ ಬಹುಮುಖ ಪ್ರತಿಭೆ ಅವರಲ್ಲಿತ್ತು. ಜಗತ್ತಿನಲ್ಲಿ ಚಾರ್ಲಿ ಚಾಪ್ಲಿನ್‌ ಮತ್ತು ಸತ್ಯಜಿತ್‌ ರೇ ಇವರಿಬ್ಬರೇ ಪರಿಪೂರ್ಣ ನಿರ್ದೇ ಶಕರಾಗಿದ್ದರು. ಸಿನೆಮಾಗಳಲ್ಲಿ ವೈಯಕ್ತಿಕ ಅಭಿಪ್ರಾಯಗಳನ್ನು ಹೇರಿಕೆ ಮಾಡುತ್ತಿರಲಿಲ್ಲ. ಚಿಂತನೆ, ವಿಮರ್ಶೆ ಗಳನ್ನು ಪ್ರೇಕ್ಷಕ ರಿಗೆ ಬಿಡುತ್ತಿದ್ದರು ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಮಾಹೆ ಸಹಕುಲಾಧಿಪತಿ ಡಾ|ಎಚ್‌. ಎಸ್‌. ಬಲ್ಲಾಳ್‌ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಮಾಹೆ ಕಲೆ ಮತ್ತು ಸಂಸ್ಕೃತಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಸತ್ಯಜಿತ್‌ ರೇ ಚಲನಚಿತ್ರೋತ್ಸವ ಯುವ ಜನರಿಗೆ ಅಮೂಲ್ಯ ಸಿನೆಮಾಗಳನ್ನು ಪರಿಚಯಿಸುವ ಹೆಜ್ಜೆಯಾಗಿದೆ ಎಂದರು.

ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ.ವೆಂಕಟೇಶ್‌ ಮಾತನಾಡಿ, ಭಾರತೀಯ ಚಿತ್ರರಂಗಕ್ಕೆ ಸತ್ಯಜಿತ್‌ ಅವರ ಕೊಡುಗೆ ಅನನ್ಯ ಎಂದು ಬಣ್ಣಿಸಿ ದರು.  ಜಿಸಿಪಿಎಎಸ್‌ ಮುಖ್ಯಸ್ಥ ಪ್ರೊ|ವರದೇಶ್‌ ಹಿರೇಗಂಗೆ ಪ್ರಸ್ತಾವನೆಗೈದರು. ಮರಿಯಂ

ರಾಯ್‌, ಜೂಡಿ ಶೆರಿನ್‌ ನಿರೂಪಿ ಸಿದರು. ಮೊದಲ ದಿನ ಪಾಥೆರ್‌ ಪಾಂಚಾಲಿ ಸಿನೆಮಾ  ಪ್ರದರ್ಶ ನಗೊಂಡು ಸಂವಾದ ನಡೆಯಿತು. ಪ್ರೊ| ಫ‌ಣಿರಾಜ್‌ ವಂದಿಸಿದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.