ರೈತರಿಂದ ವಿದ್ಯುತ್‌ ಕಚೇರಿಗೆ ಮುತ್ತಿಗೆ-ಆಕ್ರೋಶ


Team Udayavani, Mar 18, 2022, 1:20 PM IST

4power

ಅಫಜಲಪುರ: ಜಮೀನುಗಳಿಗೆ ದಿನದ ಏಳು ಗಂಟೆ ವರೆಗೆ ವಿದ್ಯುತ್‌ ಪೂರೈಸುವಂತೆ ಸರ್ಕಾರಕ್ಕೆ ಕೋರಿದರೂ ಆನೂರ ಗ್ರಾಮದ ಜಮೀನುಗಳುಳಿಗೆ ಕೆಲ ದಿನಗಳಿಂದ ಸರಿಯಾಗಿ ವಿದ್ಯುತ್‌ ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮದ ರೈತರು ರೇವೂರ ವಿದ್ಯುತ್‌ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ರೇವಣಸಿದ್ಧ ಬಳೂಂಡಗಿ, ಜಗದೀಶ ಹಿರೇಮಠ, ರೇವಣಸಿದ್ಧ ಕಲಶೆಟ್ಟಿ ಮಾತನಾಡಿ ತಾಲೂಕಿನ ಆನೂರ ಗ್ರಾಮಕ್ಕೆ ನಿರಂತರವಾಗಿ ವಿದ್ಯುತ್‌ ವ್ಯತ್ಯಯವಾಗುತ್ತಿದೆ. ಈ ಕುರಿತು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅನೇಕ ಬಾರಿ ಮಾತನಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದ್ಯ ಬೇಸಿಗೆ ಆವರಿಸಿದ್ದರಿಂದ ನೀರಾವರಿ ಮಾಡಿಕೊಂಡಿರುವ ರೈತರಿಗೆ ಆಂತಕ ಶುರುವಾಗಿದೆ. ಇಂತದ್ದರಲ್ಲಿ ಸಮರ್ಪಕ ವಿದ್ಯುತ್‌ ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಬೆಳೆಗಳು ಒಣಗುವ ಹಂತಕ್ಕೆ ತಲುಪಿವೆ. ಇದೇ ರೀತಿ ಮುಂದುವರಿದರೆ ರೈತ ಮತ್ತಷ್ಟು ಸಾಲದ ಹೊರೆ ಹೊರಬೇಕಾಗುತ್ತದೆ. ಹೀಗೆ ನಿರ್ಲಕ್ಷಿಸಿದರೆ ಕುಟುಂಬದೊಂದಿಗೆ ಕಚೇರಿ ಎದುರು ಧರಣಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರಗತಿಪರ ರೈತ ಶಿವಕುಮಾರ ಬಳೂಂಡಗಿ ಮಾತನಾಡಿ, ಜಮೀನುಗಳಿಗೆ ವಿದ್ಯುತ್‌ ಪೂರೈಸುವಲ್ಲಿ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ನೀರಾವರಿ ಅವಲಂಬಿತ ಬೆಳೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದರು.

ರೇವೂರ ಜೇಸ್ಕಾಂ ಕಚೇರಿ ಎಸ್‌ಒ ದೇವಿಂದ್ರಪ್ಪ ಮಾತನಾಡಿ, ಆನೂರ ಗ್ರಾಮಕ್ಕೆ ಎರಡು ಟಿಸಿ ಮೂಲಕ ವಿದ್ಯುತ್‌ ಪೂರೈಸಲಾಗುತ್ತಿದೆ. ಇದರಲ್ಲಿ ಒಂದು ಟಿಸಿ ಕೆಟ್ಟಿದ್ದರಿಂದ ಈ ಸಮಸ್ಯೆಯಾಗಿದೆ. ನಾಲ್ಕೈದು ದಿನಗಳಲ್ಲಿ ಕೆಟ್ಟಿರುವ ಟಿಸಿ ಸರಿಪಡಿಸಿ ಸಮರ್ಪಕ ವಿದ್ಯುತ್‌ ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ರೈತ ಮುಖಂಡರಾದ ರೇವಣಸಿದ್ಧ ಕಲಶೆಟ್ಟಿ, ಬಾಬು ಸೀತನೂರ, ಭೀಮರಾಯ ಕೆರಮಗಿ, ಹೊನ್ನಪ್ಪ ಪೂಜಾರಿ, ಗುರುದೇವ ಜೀರೊಳಿ, ಸುನೀಲ ಜೀರೊಳಿ, ಹಣಮಂತ್ರಾಯ ನವದಗಿ, ಶಿವಪುತ್ರ ಭೂಸನೂರ ಹೂವಪ್ಪ ಪೂಜಾರಿ, ಸಿದ್ದು ಕೆರಮಗಿ, ಆಕಾಶ ಹಳ್ಳಾಳ, ಯಶವಂತ ಉಮ್ಮನಗೋಳ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.