ಸಾರಿಗೆ ಕಾರ್ಮಿಕರ ಸಮಸ್ಯೆ ಇತ್ಯರ್ಥಕ್ಕೆ ಅನಿರ್ದಿಷ್ಟ ಮುಷ್ಕರ


Team Udayavani, Mar 18, 2022, 6:02 PM IST

13transport

ವಿಜಯಪುರ: ಸಾರಿಗೆ ಸಂಸ್ಥೆಯ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆಗಳ ವಿಭಾಗೀಯ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲು ಕಾರ್ಮಿಕರ 7ನೇ ಸಮ್ಮೇಳನದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ನಗರದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ ಯೂನಿಯನ್‌ 7ನೇ ಸಮ್ಮೇಳನದಲ್ಲಿ ವಿವಿಧ ಘಟಕದ ಸಾವಿರಾರು ಕಾರ್ಮಿಕರು ಪಾಲ್ಗೊಂಡಿದ್ದ ಸಮಾವೇಶದಲ್ಲಿ ಸಾರಿಗೆ ಕಾರ್ಮಿಕರ ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಸುದೀರ್ಘ‌ವಾಗಿ ಚರ್ಚಿಸಲಾಯಿತು.

ಚಾಲನಾ ಸಿಬ್ಬಂದಿಗೆ ನಿತ್ಯ ಸಮಸ್ಯೆಯಾಗಿರುವ ಬಾರ್‌ ಅನುಸೂಚಿಗಳ ಬಗ್ಗೆ ಚಾಲಕ, ನಿರ್ವಾಹಕರು ಸಂಪೂರ್ಣ ರೋಸಿ ಹೋಗಿದ್ದಾರೆ. ಬರುವ ದಿನಗಳಲ್ಲಿ ಬಾರ್‌ ಅನುಸೂಚಿಗಳ ರದ್ದತಿಗೆ, ಶಾಶ್ವತ ಪರಿಹಾರ ಕಂಡುಕೊಳ್ಳಲು 8 ಗಂಟೆ ಸೇವಾ ಅವಧಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ಸಮ್ಮೇಳನದಲ್ಲಿ ನಿರ್ಣಯಿಸಲಾಯಿತು.

ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ, ಸಿದ್ದಪ್ಪ ಪಾಲ್ಕಿ, ಆರ್‌.ಎಫ್‌. ಕವಳಿಕಾಯಿ, ಬಿ.ಎ. ಮುಕ್ಕೇರಿ, ಜೆ. ಕೊಟ್ರೇಶ, ಬಿ.ವಿ. ಕುಲಕರ್ಣಿ, ಆರ್‌.ಆರ್‌.ನದಾಫ್‌ ಸೇರಿದಂತೆ ಇತರರಿದ್ದರು.

ಹಳೇ ಬೇರು, ಹೊಸ ಚಿಗುರು ತತ್ವದಡಿ ಚರ್ಚಿಸಿ ವಿಭಾಗದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಎಲ್ಲ ಕಾರ್ಮಿಕ ಪದಾ ಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಗೌರವಾಧ್ಯಕ್ಷರಾಗಿ ವಿ.ಆರ್‌. ಪಟ್ಟಣಶೆಟ್ಟಿ, ಯಮನಪ್ಪ ಚಲವಾದಿ, ಬಿ.ಎಂ. ತರದಾಳ ನೂತನ ವಿಭಾಗೀಯ ಅಧ್ಯಕ್ಷರಾಗಿ ಅರುಣಕುಮಾರ ಹಿರೇಮಠ, ಪ್ರಧಾನ ಕಾರ್ಯದರ್ಶಿಯಾಗಿ ಐ.ಐ. ಮುಶ್ರೀಫ್‌, ಕೋಶಾಧ್ಯಕ್ಷರಾಗಿ ಸಿ.ಎಸ್‌. ಕುಳೆಕುಮಟಗಿ, ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಕವಲಗಿ, ಎಸ್‌.ಡಿ. ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಲ್ಲು ಲಮಾಣಿ, ಎಸ್‌.ಎ. ಪಟೇಲ, ಭೀಮಪ್ಪ ಗುಳೇದ, ಗುರುನಾಥಗೌಡ ಬಿರಾದಾರ, ಸುಜ್ಞಾನಿ ಹಳ್ಳಿ, ಜಂಟಿ ಕಾರ್ಯದರ್ಶಿ ಎಂ.ವಿ. ಬಿರಾದಾರ, ಎಸ್‌.ಎಚ್‌. ಸೌದಾಗರ, ಜಯಶ್ರೀ ಹೂಗಾರ, ಸಿದ್ದಾರಾಮ ಕಾಂಬಳೆ, ಐ.ಎಸ್‌. ಸಲಗಾರ, ಸಂಘಟನಾ ಕಾರ್ಯದರ್ಶಿ ಆರ್‌.ಆರ್‌. ನದಾಫ, ಎಂ.ಎಸ್‌. ಹುಂಡೇಕಾರ, ವಿ.ಎಸ್‌. ಹೋಳಿ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶರಣಪ್ಪ ಅಥಣಿ, ಎಂ.ಎ. ಬಿಜಾಪುರ, ರವೀಂದ್ರ ಜುಮನಾಳ, ಎಸ್‌.ಬಿ. ಮೆಟಗಾರ, ಸುರೇಶ ಮೇತ್ರಿ, ನಬಿರಸೂಲ ಮುಲ್ಲಾ, ಎಸ್‌.ಎಚ್‌. ಸುರಪುರ, ಬಾಬಣ್ಣವರ, ಮಮದಾಪುರ, ಇಸ್ಮಾಯಿಲ್‌ ಕುಡಚಿ, ಶ್ರೀಕಾಂತ ಕೊಪ್ಪಳ, ರೇಣುಕಾ ತಳವಾರ, ಪಿ.ಎಸ್‌. ಹಲಸಂಗಿ, ಭಾರತಿ ಕೊಪ್ಪ, ಕವಿತಾ ಪಡಗಾನೂರ, ಚಂದ್ರಶೇಖರ ಭರಮಣ್ಣಗೋಳ, ಆರ್‌.ಎಂ. ಮಠ, ರಮೇಶ ಕುಂಬಾರ, ಎಂ.ಬಿ. ಗೌಡರ, ಕೆ.ಐ. ಅವಟಿ, ಪಿ.ಎ. ಮುಜಾವರ, ಎಂ.ಎಂ. ಮುಲ್ಲಾ ಅವರನ್ನು ಆಯ್ಕೆ ಮಾಡಲಾಯಿತು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.