ರಷ್ಯಾದಿಂದ ಕಚ್ಚಾ ತೈಲ ಖರೀದಿ: ಆಕ್ಷೇಪಕ್ಕೆ ಕೇಂದ್ರ ಕಟು ಟೀಕೆ


Team Udayavani, Mar 19, 2022, 6:39 AM IST

ರಷ್ಯಾದಿಂದ ಕಚ್ಚಾ ತೈಲ ಖರೀದಿ: ಆಕ್ಷೇಪಕ್ಕೆ ಕೇಂದ್ರ ಕಟು ಟೀಕೆ

ಹೊಸದಿಲ್ಲಿ: ಭಾರತದ ತೈಲ ಅಗತ್ಯಗಳನ್ನು ಪೂರೈಸಲು ಶೇ.80 ಆಮದನ್ನೇ ಅವಲಂಬಿಸಬೇಕಾಗಿದೆ. ಕಚ್ಚಾ ತೈಲದಲ್ಲಿ ಸ್ವಾವಲಂಬನೆ ಹೊಂದಿರುವವರು ಮತ್ತು ರಷ್ಯಾದಿಂದ ಆಮದು ಮಾಡಿಕೊಳ್ಳುವವರು, ನಮಗೆ ಮಾತ್ರ ಆ ದೇಶದಿಂದ ಖರೀದಿ ಮಾಡಬೇಡಿ ಎಂದು ಹೇಳಲು ಅರ್ಹತೆ ಉಳಿಸಿಕೊಂಡಿಲ್ಲ. ನಮ್ಮ ಇಂಧನ ಅಗತ್ಯದ ಬಗ್ಗೆ ರಾಜಕೀಯ ಮಾಡುವುದು ಬೇಡ ಎಂದು  ಶುಕ್ರವಾರ ಕೇಂದ್ರ ಸರಕಾರ ಹೇಳಿದೆ.

ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುವುದನ್ನು ಭಾರತ ಖಂಡಿಸಬೇಕು ಎಂದು ಅಮೆರಿಕ ಸಹಿತ ಹಲವು ರಾಷ್ಟ್ರಗಳು ಪ್ರತಿಪಾದಿಸುತ್ತಿರುವಂತೆಯೇ ಈ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಈಗಾಗಲೇ 30 ಲಕ್ಷ ಬ್ಯಾರೆಲ್‌ ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸಿದೆ.

ಜಗತ್ತಿನ ಇತರ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳುವ ಕಚ್ಚಾತೈಲದ ಪ್ರಮಾಣಕ್ಕೆ ಹೋಲಿಸಿದರೆ, ರಷ್ಯಾದಿಂದ  ಖರೀದಿಸುತ್ತಿರುವುದು ಶೇ.1ಕ್ಕಿಂತ ಕಡಿಮೆ. ರಷ್ಯಾ-ಉಕ್ರೇನ್‌ ಬಿಕ್ಕಟ್ಟು ಶುರುವಾದ ಬಳಿಕ ಜಗತ್ತಿನಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಹೀಗಾಗಿ, ಕೇಂದ್ರ ಸರಕಾರ ಸ್ಪರ್ಧಾತ್ಮಕವಾಗಿ ಇಂಧನ ಖರೀದಿಸುವ ಅವಕಾಶಗಳನ್ನು ಶೋಧಿಸಲೇಬೇಕಾಯಿತು ಎಂದು ಸರಕಾರ ಹೇಳಿದೆ.

ಮಿತವ್ಯಯದಲ್ಲಿ ಕಚ್ಚಾ ತೈಲ ಸಿಗುವುದಿದ್ದರೆ, ಅದರ ಖರೀದಿ ಆಯ್ಕೆಯನ್ನು ಮುಕ್ತವಾಗಿ ಇರಿಸಿಕೊಳ್ಳುವ ಅವಕಾಶ ದೇಶಕ್ಕಿದೆ ಎಂದು ಕೇಂದ್ರ ಪ್ರತಿಪಾದಿಸಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.