ಬಳ್ಳಾರಿ ಮೇಯರ್ – ಉಪಮೇಯರ್ ಆಯ್ಕೆ; ಕುತೂಹಲಕ್ಕೆ ತೆರೆಯೆಳೆದ ಕೈ ಮುಖಂಡರು


Team Udayavani, Mar 19, 2022, 10:56 AM IST

ಬಳ್ಳಾರಿ ಮೇಯರ್ – ಉಪಮೇಯರ್ ಆಯ್ಕೆ; ಕುತೂಹಲಕ್ಕೆ ತೆರೆಯೆಳೆದ ಕೈ ಮುಖಂಡರು

ಬಳ್ಳಾರಿ: ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆಗೆ ಅಂತಿಮವಾಗಿ ಮೇಯರ್ ಸ್ಥಾನಕ್ಕೆ 34 ನೇ ವಾರ್ಡ್ ರಾಜೇಶ್ವರಿ ಸುಬ್ಬರಾಯುಡು, ಉಪ ಮೇಯರ್ ಸ್ಥಾನಕ್ಕೆ 37 ನೇ ವಾರ್ಡ್ ಮಾಲನ್ ಬಿ ಅವರು ಆಯ್ಕೆಯಾಗಿದ್ದು, ನಾಮಪತ್ರ ಸಲ್ಲಿಸಿದ್ದಾರೆ.

ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ಸದಸ್ಯರು – ಶಾಸಕರಿಂದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ, ಮನವೊಲಿಸಲು ಪ್ರಯತ್ನಿಸಿದರೂ ಒಮ್ಮತ ಮೂಡಿರಲಿಲ್ಲ. ಇದರಿಂದ ಕೊನೆ ಕ್ಷಣದವರೆಗೂ ಮೇಯರ್ -ಉಪಮೇಯರ್ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಕೆರಳಿಸಿತ್ತು. ಕೊನೆಗೂ ಎರಡೂ ಗುಂಪುಗಳಲ್ಲಿ ಒಮ್ಮತ ಮೂಡಿಸುವಲ್ಲಿ ಯಶಸ್ವಿಯಾಗಿರುವ ಪಕ್ಷದ ವರಿಷ್ಠರು ಮೇಯರ್ ಸ್ಥಾನಕ್ಕೆ 34 ನೇ ವಾರ್ಡ್ ನ ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ ಸ್ಥಾನಕ್ಕೆ 37ನೇ ವಾರ್ಡ್ ನ ಮಾಲನ್ ಬಿ ಅವರನ್ನು ಆಯ್ಕೆ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ:ಜ್ಞಾನ ಗಂಗೋತ್ರಿಯಲ್ಲಿ ಇಂದಿನಿಂದ ‘ಭಾಷಾ ಕೌಶಲ್ಯ ಕಮ್ಮಟ’

ಎರಡು ಗುಂಪುಗಳ ನಡುವೆ ಬಿಕ್ಕಟ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ 15 ಸದಸ್ಯರ ಗುಂಪೊಂದು, ಬಿಜೆಪಿಯವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವ ಕುರಿತು ಚಿಂತನೆ ನಡೆಸಿತ್ತಾದರೂ, ಅವರ ಕೈಗೆ ಅಧಿಕಾರ ಯಾಕೆ ನೀಡಬೇಕೆಂದು ನಾವೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಮೇಯರ್ ಸಿಗಲಿಲ್ಲ ಎಂದು ಒಂದಷ್ಟು ಬೇಸರವಿದ್ದರೂ, ಪಕ್ಷ ಕೈಗೊಂಡಿರುವ ನಿರ್ಣಯಕ್ಕೆ ನಾವೆಲ್ಲರು ಬದ್ಧವಾಗಿದ್ದೇವೆ ಎಂದು ಗುಂಪಿನ ಸದಸ್ಯರೊಬ್ಬರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.