ಮಾರಿಯುಪೋಲ್ ನಿವಾಸಿಗಳನ್ನು ಬಲವಂತವಾಗಿ ಕರೆದೊಯ್ದ ರಷ್ಯಾ!


Team Udayavani, Mar 20, 2022, 8:44 AM IST

Mariupol residents forcibly being taken to Russia

ಕೀವ್: ಉಕ್ರೇನ್‌ ನ ಮಾರಿಯುಪೋಲ್‌ ನ ಸಾವಿರಾರು ನಿವಾಸಿಗಳನ್ನು ಬಲವಂತವಾಗಿ ರಷ್ಯಾದ ದೂರದ ನಗರಗಳಿಗೆ ಕರೆದೊಯ್ಯಲಾಗಿದೆ. ನಾಗರಿಕರನ್ನು ಶಿಬಿರಗಳಿಗೆ ಕರೆದೊಯ್ಯಲಾಗಿತ್ತು, ಅಲ್ಲಿ ರಷ್ಯಾದ ಪಡೆಗಳು ಅವರ ಫೋನ್‌ಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಅವರಲ್ಲಿ ಕೆಲವರನ್ನು ರಷ್ಯಾದ ನಗರಗಳಿಗೆ ಸ್ಥಳಾಂತರಿಸಲಾಯಿತು ಎಂದು ಮಾರಿಯುಪೋಲ್ ಸಿಟಿ ಕೌನ್ಸಿಲ್ ಹೇಳಿಕೊಂಡಿದೆ.

ನಗರದ ಮಧ್ಯಭಾಗದಲ್ಲಿ ಕಾಳಗ ಮುಂದುವರಿದಿದ್ದು, ಫಿರಂಗಿ ಶೆಲ್ ದಾಳಿ ನಿರಂತರವಾಗಿ ಮುಂದುವರೆದಿದೆ ಎಂದು ಮೇಯರ್ ಹೇಳಿದರು. ರಷ್ಯಾದ ಪಡೆಗಳಿಂದ ಸುತ್ತುವರಿದ ನಗರದಲ್ಲಿ 300,000 ಜನರು ಒಳಗೆ ಸಿಕ್ಕಿಬಿದ್ದಿದ್ದಾರೆ, ವಿದ್ಯುತ್, ನೀರು ಮತ್ತು ಗ್ಯಾಸ್ ಸಂಪರ್ಕಗಳನ್ನು ತಡೆಯಲಾಗಿದೆ.

ಮಾರಿಯುಪೋಲ್ ಸಿಟಿ ಕೌನ್ಸಿಲ್ ಶನಿವಾರದ ಹೇಳಿಕೆಯ ಪ್ರಕಾರ, ನಗರದ ಸಾವಿರಾರು ನಿವಾಸಿಗಳನ್ನು ರಷ್ಯಾದ ಪಡೆಗಳು ಅವರ ಇಚ್ಛೆಗೆ ವಿರುದ್ಧವಾಗಿ ರಷ್ಯಾದ ಪ್ರದೇಶಕ್ಕೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:ರಷ್ಯಾದಿಂದ ಕಚ್ಚಾ ತೈಲ : 30 ಲಕ್ಷ ಬ್ಯಾರೆಲ್‌ ತೈಲ ಖರೀದಿಗೆ ಐಒಸಿ ಒಪ್ಪಂದ

“ಕಳೆದ ವಾರದಲ್ಲಿ, ಹಲವಾರು ಸಾವಿರ ಮಾರಿಯುಪೋಲ್ ನಿವಾಸಿಗಳನ್ನು ರಷ್ಯಾದ ಪ್ರದೇಶಕ್ಕೆ ಕರೆದೊಯ್ಯಲಾಗಿದೆ. ಆಕ್ರಮಣಕಾರರು ಲಿವೊಬೆರೆಜ್ನಿ ಜಿಲ್ಲೆಯಿಂದ ಮತ್ತು ಸ್ಪೋರ್ಟ್ಸ್ ಕ್ಲಬ್ ಕಟ್ಟಡದ ಆಶ್ರಯದಿಂದ ಜನರನ್ನು ಅಕ್ರಮವಾಗಿ ಕರೆದೊಯ್ದರು. ನಿರಂತರ ಬಾಂಬ್ ದಾಳಿಯ ಕಾರಣದಿಂದ ಅಲ್ಲಿ ಸಾವಿರಕ್ಕೂ ಹೆಚ್ಚು ಜನರು (ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು) ಅಡಗಿಕೊಂಡಿದ್ದರು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಾರಿಯುಪೋಲ್ ಮೇಯರ್ ವಾಡಿಮ್ ಬೊಯಿಚೆಂಕೊ ಮಾತನಾಡಿ, “ನಾಜಿಗಳು ಎರಡನೇ ಮಹಾಯುದ್ಧದ ಸಮಯದಲ್ಲಿ ಮಾಡಿದ ಘೋರ ಕೃತ್ಯಗಳನ್ನು ಇಂದು ರಷ್ಯನ್ ಆಕ್ರಮಣಕಾರರು ಮಾಡುತ್ತಿದ್ದಾರೆ. 21 ನೇ ಶತಮಾನದಲ್ಲಿ ಜನರು ಹಾಗೆ ಮಾಡಬಹುದು ಎಂದು ಊಹಿಸುವುದು ಕಷ್ಟ” ಎಂದು ಘಟನೆಯ ಕರಾಳತೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.