ಭಾರತದಲ್ಲಿ 4ನೇ ಅಲೆ ತೀವ್ರತೆ ಕಡಿಮೆ; 24ಗಂಟೆಯಲ್ಲಿ 1,549 ಕೋವಿಡ್ ಪ್ರಕರಣ ಪತ್ತೆ

24ಗಂಟೆಯಲ್ಲಿ 2,652 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

Team Udayavani, Mar 21, 2022, 10:42 AM IST

ಭಾರತದಲ್ಲಿ 4ನೇ ಅಲೆ ತೀವ್ರತೆ ಕಡಿಮೆ; 24ಗಂಟೆಯಲ್ಲಿ 1,549 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,549 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. 31 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಮಾರ್ಚ್ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಸಗಟು ಡೀಸೆಲ್ ಬೆಲೆ ಲೀಟರ್ ಗೆ 25 ರೂಪಾಯಿ ಹೆಚ್ಚಳ; ಬಂಕ್ ಗಳಲ್ಲಿ ಹಳೆ ದರ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 25,106ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 1,134 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. 24ಗಂಟೆಯಲ್ಲಿ 2,652 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶಾದ್ಯಂತ ಈವರೆಗೆ 4,24,67,774 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದಡಿ ಈವರೆಗೆ 181.24 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 24ಗಂಟೆಯಲ್ಲಿ ಸುಮಾರು 3,84,499 ಮಂದಿಯನ್ನು ಪರೀಕ್ಷಿಸಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಭಾರತದಲ್ಲಿ 4ನೇ ಅಲೆ ತೀವ್ರತೆ ಕಡಿಮೆ:

ದೇಶದಲ್ಲಿ 4ನೇ ಕೋವಿಡ್ ಅಲೆ ತೀವ್ರವಾಗುವ ಸಾಧ್ಯತೆ ತುಂಬಾ ಕಡಿಮೆ ಇದ್ದು, ಮಾಸ್ಕ್ ಕಡ್ಡಾಯಗೊಳಿಸುವ ಅಗತ್ಯವಿಲ್ಲ ಎಂದು ಸಾಂಕ್ರಾಮಿಕ ರೋಗಗಳ ತಜ್ಞರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರೋಗಿಗಳು ಮತ್ತು ವೃದ್ಧರಿಗೆ ಮಾತ್ರ ಮಾಸ್ಕ್ ಕಡ್ಡಾಯಗೊಳಿಸಬಹುದು ಎಂದು ಹೇಳಿದೆ.

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.