ಪಾವಗಡ ಬಸ್ ಅಪಘಾತ: 25 ಲಕ್ಷ ರೂ. ಪರಿಹಾರಕ್ಕೆ ಖಾದರ್ ಆಗ್ರಹ 


Team Udayavani, Mar 21, 2022, 3:37 PM IST

UTK

ಬೆಂಗಳೂರು: ಪಾವಗಡ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವಿಧಾನಸಭೆ ಉಪ ನಾಯಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.

ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಯನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು. ಘಟನೆಯ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಖಾಸಗಿ ಬಸ್ ಲೈಸೆನ್ಸ್ ರದ್ದು ಮಾಡಲಾಗುವುದು ಎಂದಿದ್ದಾರೆ. ಆದರೆ  ಬಸ್ ಟಾಪ್ ಮೇಲೆ ಕುಳಿತುಕೊಂಡರೆ ಕೇಸ್ ಹಾಕುತ್ತೇವೆ ಎಂದು ಸಿಎಂ ಹೇಳಿಕೆ ನೀಡುತ್ತಾರೆ. 80 ಕ್ಕೂ ಸರ್ಕಾರಿ ಬಸ್ ಈ ಹಿಂದೆ ರೂಟ್ ನ ಲ್ಲಿ ಪ್ರಯಾಣ ಮಾಡುತ್ತಿದ್ದವು. ಇವಾಗ 30-40 ಸರ್ಕಾರಿ ಬಸ್ ಮಾತ್ರ ಓಡಾಡುತ್ತಿದೆ. ಆದರೆ 150 ಕ್ಕೂ ಹೆಚ್ಚು ಖಾಸಗಿ ಬಸ್ ಓಡಾಡುತ್ತಿದೆ ಎಂದು ತಿಳಿಸಿದರು.

ಜನಸಾಮಾನ್ಯರಿಗೆ ಸರಿಯಾದ ಸಾರಿಗೆ ಸೌಲಭ್ಯ ಕೊಡದಿರುವುದು ಟಾಪ್ ನಲ್ಲಿ ಪ್ರಯಾಣ ಮಾಡಬೇಕಾದ ಸ್ಥಿತಿ ನಿರ್ಮಾನವಾಗಿದೆ. ಈ ನಿಟ್ಟಿನಲ್ಲಿ ಉನ್ನತ ಮಟ್ಟ ಸಮಿತಿ ರಚನೆ ಮಾಡಿ ವಿವರ ಪಡೆದುಕೊಳ್ಳಬೇಕು . ಜೊತೆಗೆ ಮೃತರ ಕುಟುಂಬಕ್ಕೆ  25 ಲಕ್ಷ,  ಗಾಯಾಳುಗಳಿಗೆ 10 ಲಕ್ಷ, ಸಣ್ಣ ಪ್ರಮಾಣದ ಗಾಯಾಳುಗಳಿಗೆ ಐದು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಅಪಘಾತ ನಡೆದ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಹೋಗಬೇಕಿತ್ತು.ಆದರೆ ಸಿಎಂ ಆರ್ ಆರ್ ಆರ್ ಸಿನಿಮಾ ಟ್ರೇಲರ್ ರಿಲೀಸ್ ಗೆ ಹೋಗಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಸಚಿವ ಶ್ರೀರಾಮುಲು ಉತ್ತರಿಸಿ, ಅಪಘಾತದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ಕಳಿಸಿದ್ದೆ. ಪ್ರೈವೇಟ್ ಬಸ್ ಅಲ್ಲಿ ಓಡಾಡುತ್ತಿದ್ದವು. ಎರಡು ದಿನ ಮೊದಲು ಅಲ್ಲೊಂದು ಅಪಘಾತವಾಗಿ ಬಸ್‌ಗಳನ್ನು ಸ್ಟೇಷನ್‌ನಲ್ಲಿ ನಿಲ್ಲಿಸಲಾಗಿತ್ತು. ವಿದ್ಯಾರ್ಥಿಗಳ‌ ಸಂಖ್ಯೆಯೂ ಹೆಚ್ಚಾಗಿತ್ತು. ಅಪಘಾತ ಆಗುತ್ತಿರುವ ಸ್ಥಳವನ್ನು ಬ್ಲ್ಯಾಕ್ ಸ್ಟಾಟ್ ಅಂತ ಪರಿಗಣಿಸಲಾಗುವುದು.ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಅಪಘಾತಕ್ಕೆ ಯಾರು ಕಾರಣ ಅಂತ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಸರ್ಕಾರದಿಂದ ಐದು ಲಕ್ಷ ಪರಿಹಾರ ಜೊತೆಯಲ್ಲಿ ವಯಕ್ತಿಕವಾಗಿ ನಾನು ಒಂದು ಲಕ್ಷ ನೀಡಿದ್ದೇನೆ. ಗಾಯಗೊಂಡವರಿಗೆ 50 ಸಾವಿರ  ಹಣ ನೀಡಲಾಗಿದೆ. ದುರಂತ ಆಗಿರೋ ಸ್ಥಳದಲ್ಲಿ ಕೂಡ ಸ್ಥಳೀಯರು ಹೇಳಿದ್ರು. ಸರ್ಕಾರಿ ಬಸ್ ಬಂದ ಬಳಿಕ ಅಪಘಾತ ಕಡಿಮೆ ಆಗಿತ್ತು, ಆದರೆ ಈಗ ಬಸ್ ಬರದಿರೋದೇ  ಅಪಘಾತಕ್ಕೆ ಕಾರಣ ಅಂದರು. ಕೂಡಲೇ ಅಧಿಕಾರಿಗಳಿಗೆ ಬಸ್ ಬಿಡುವಂತೆ ಸೂಚನೆ ನೀಡಿದ್ದೇನೆ ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.