ಭಾರತದ 20 ಪ್ರಾಚೀನ ಶಿಲ್ಪ-ಕಲಾಕೃತಿಗಳ ಮರಳಿಸಿದ ಆಸ್ಟ್ರೇಲಿಯಾ

ಸ್ವತಃ ಪ್ರಧಾನಿ ಮೋದಿಯವರಿಂದಲೇ ಪರಿಶೀಲನೆ; 9-10ನೇ ಶತಮಾನದ ಶಿಲ್ಪಗಳು

Team Udayavani, Mar 22, 2022, 7:20 AM IST

ಭಾರತದ 20 ಪ್ರಾಚೀನ ಶಿಲ್ಪ-ಕಲಾಕೃತಿಗಳ ಮರಳಿಸಿದ ಆಸ್ಟ್ರೇಲಿಯಾ

ನವದೆಹಲಿ: ಭಾರತದಿಂದ ಅಕ್ರಮವಾಗಿ ಬೇರೆ ದೇಶಗಳಿಗೆ ಒಯ್ಯಲಾಗಿದ್ದ ಪುರಾತನ ವಸ್ತುಗಳನ್ನು ಮರಳಿ ಸ್ವದೇಶಕ್ಕೆ ತರುವ ಪ್ರಕ್ರಿಯೆ ಮುಂದುವರಿದಿದೆ. ಅದರಂತೆ, ಸೋಮವಾರ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ 29 ಶಿಲ್ಪಗಳು ಹಾಗೂ ಕಲಾಕೃತಿಗಳನ್ನು ಆಸ್ಟ್ರೇಲಿಯಾ ಮರಳಿಸಿದೆ.

ಭಾರತ-ಆಸ್ಟ್ರೇಲಿಯಾ ಶೃಂಗಕ್ಕೂ ಮುನ್ನವೇ ಈ ಎಲ್ಲ ಪ್ರಾಚೀನ ಕಲಾಕೃತಿಗಳನ್ನು ಹಿಂದಿರುಗಿಸಲಾಗಿದೆ. ವರ್ಚುವಲ್‌ ಶೃಂಗಕ್ಕೆ ತೆರಳುವ ಮೊದಲು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ ಎಲ್ಲ ಕಲಾಕೃತಿಗಳನ್ನೂ ಪರಿಶೀಲಿಸಿದ್ದಾರೆ. ಜತೆಗೆ, ಇವುಗಳನ್ನು ಭಾರತಕ್ಕೆ ಮರಳಿಸಲು ಕ್ರಮ ಕೈಗೊಂಡ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಅವರಿಗೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ.

ವಿವಿಧ ರಾಜ್ಯಗಳ ಶಿಲ್ಪಗಳು
ಭಾರತಕ್ಕೆ ಮರಳಿರುವ ಶಿಲ್ಪಗಳು ಮತ್ತು ಕಲಾಕೃತಿಗಳೆಲ್ಲವೂ ಮರಳುಗಲ್ಲು, ಅಮೃತಶಿಲೆ, ಕಂಚು, ಹಿತ್ತಾಳೆ ಮತ್ತು ಕಾಗದದಿಂದ ತಯಾರಿಸಿರುವಂಥದ್ದು. ಇವುಗಳು ರಾಜಸ್ಥಾನ, ಗುಜರಾತ್‌, ಮಧ್ಯಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಪಶ್ಚಿಮ ಬಂಗಾಳ ಮೂಲದ ಶಿಲ್ಪಗಳಾಗಿವೆ.

ಇದನ್ನೂ ಓದಿ:ಎಲ್ಲೋಡು ಗ್ರಾಮ ಪಂಚಾಯತ್ ಸುತ್ತಮುತ್ತ ಚಿರತೆಗಳ ಭೀತಿ ; ಭಯದಲ್ಲಿ ಜನತೆ

ಯಾವ್ಯಾವ ಶಿಲ್ಪಗಳಿವೆ?
9 ಅಥವಾ 10ನೇ ಶತಮಾನದ ಶಿವ ಭೈರವ, 12ನೇ ಶತಮಾನದ ಬಾಲ ಸಂತ ಸಂಬಂದಾರ್‌, ಕುಳಿತಿರುವ ಭಂಗಿಯಲ್ಲಿರುವ ರಾಜಸ್ಥಾನದ ಜೈನ ಮುನಿಯ ಶಿಲ್ಪ, ಮಹಾರಾಜ ಶ್ರೀ ಕಿಶನ್‌ ಪರ್ಶದ್‌ ಯಾಮಿನ್‌ ಲಾಲಾ ದೀನ್‌ ದಯಾಳ್‌ ಅವರ ಕಲಾಕೃತಿ, ಹೀರಾಲಾಲ್‌ ಎ ಗಾಂಧಿಯರ ಭಾವಚಿತ್ರವಿರುವ ಕಲಾಕೃತಿ ಇತ್ಯಾದಿ.

6 ವಿಭಾಗಗಳಾಗಿ ವಿಂಗಡಣೆ
ಈ ಪುರಾತನ ವಸ್ತುಗಳನ್ನು 6 ವಿಭಾಗಗಳಾಗಿ ವಿಂಗಡಿಸಲಾಗಿದೆ. ಅವೆಂದರೆ, ಶಿವ ಮತ್ತು ಅವನ ಅನುಯಾಯಿಗಳು, ಶಕ್ತಿಯ ಆರಾಧನೆ, ವಿಷ್ಣು ಮತ್ತು ವಿಷ್ಣುವಿನ ಅವತಾರಗಳು, ಜೈನ ಸಂಪ್ರದಾಯ, ಕಲಾಕೃತಿ ಹಾಗೂ ಅಲಂಕಾರಿಕ ವಸ್ತುಗಳು. ಇವುಗಳೆಲ್ಲವೂ 9-10ನೇ ಶತಮಾನಗಳಷ್ಟು ಹಳೆಯ ಕಲಾಕೃತಿಗಳಾಗಿವೆ.

ಇತರ ರಾಷ್ಟ್ರಗಳಿಂದ ಬಂದ ಕಲಾಕೃತಿಗಳು
157- ಅಮೆರಿಕದಿಂದ ಹಿಂದಕ್ಕೆ ಬಂದವು
200-ನಾನಾ ದೇಶಗಳಿಂದ ಈವರೆಗೆ ಭಾರತಕ್ಕೆ ಬಂದ ಕಲಾಕೃತಿಗಳು

 

 

ಟಾಪ್ ನ್ಯೂಸ್

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.