ವಿಜಯಪುರದಲ್ಲಿ ಲಘು ಭೂಕಂಪ; ಆತಂಕದಲ್ಲಿ ಜನತೆ
Team Udayavani, Mar 22, 2022, 12:53 PM IST
ವಿಜಯಪುರ: ಮಂಗಳವಾರ ಬೆಳಿಗ್ಗೆ ವಿಜಯಪುರ ನಗರದ ಸುತ್ತ ಭೂಕಂಪ ಸಂಭವಿಸಿದೆ. ಆದರೆ ಸದರಿ ಭೂಕಂಪದಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಳಿಗ್ಗೆ 11-21ಕ್ಕೆ ಭಾರಿ ಸದ್ದಿನೊಂದಿಗೆ ಕಂಪಿಸಿದ ಭೂಮಿ ಜನರನ್ನು ಬೆಚ್ಚಿಬೀಳಿಸಿದೆ.
ಭೂಕಂಪದಿಂದ ವಿಜಯಪುರ ಜಿಲ್ಲೆಯ ಉಕ್ಕಲಿ ಪರಿಸರದಲ್ಲಿ ಕೇಂದ್ರೀಕೃತವಾಗಿದ್ದ ಭೂಕಂಪ 10 ಕಿ.ಮೀ. ಆಳದಲ್ಲಿತ್ತು. 3.5 ತೀವ್ರತೆ ಹೊಂದಿತ್ತು. ಭೂಕಂಪದಿಂದ ಯಾವುದೇ ಅಪಾರ ಸಂಭವಿಸದಿದ್ದರೂ ಜಿಲ್ಲೆಯ ಜನರು ಪದೇ ಪದೇ ಭೂಕಂಪ ಸಂಭವಿಸುತ್ತಿರುವ ಕಾರಣ ಆತಂಕದಲ್ಲಿದ್ದಾರೆ.
ಈ ಕೆಲವೇ ತಿಂಗಳ ಹಿಂದೆ ಜಿಲ್ಲೆಯ ಬಹುತೇಕ ಎಲ್ಲೆಡೆ ಹಲವು ಬಾರಿ ಭೂಕಂಪ ಸಂಭವಿಸಿದ್ದು, ಭೂಗರ್ಭ ತಜ್ಞರು ಜಿಲ್ಲೆಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದರು.
ಇದನ್ನೂ ಓದಿ:ಕಾಶ್ಮೀರಿ ಪಂಡಿತರ ವಲಸೆ; ಒಂದು ವೇಳೆ ನಾನೇ ತಪ್ಪಿತಸ್ಥನಾದರೆ ಗಲ್ಲಿಗೇರಿಸಿ: ಫಾರೂಖ್ ಸಂದರ್ಶನ
ಮಳೆಗಾಲದ ಕಾರಣ ಭೂಮಿಯ ಆಳದಲ್ಲಿ ಅಂತರ್ಜಲ ಹೆಚ್ಚಿ, ನೀರಿನ ಸಂಚಲನೆ ಹೆಚ್ಚಾಗಿದೆ. ಇದು ಭೂಕಂಪನ ಸಂಭವಿಸಲು ಪ್ರಮುಖ ಕಾರಣ ಎಂದು ಸ್ಪಷ್ಟಪಡಿಸಿದ್ದರು.
ಆದರೆ ಇದೀಗ ಬೇಸಿಗೆ ಸ್ಥಿತಿ ಇದ್ದು, ಈಗ ಭೂಕಂಪನ ಸಂಭವಿಸಿರುವುದು ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು