ಬಾಂಗ್ಲಾ ವೇಗಿ ಟಸ್ಕಿನ್‌ ಅಹ್ಮದ್‌ ಗೆ ನಿರಾಕ್ಷೇಪಣಾಪತ್ರ ನೀಡಲು ಬಿಸಿಬಿ ನಕಾರ


Team Udayavani, Mar 22, 2022, 10:41 PM IST

ಬಾಂಗ್ಲಾ ವೇಗಿ ಟಸ್ಕಿನ್‌ ಅಹ್ಮದ್‌ ಗೆ ನಿರಾಕ್ಷೇಪಣಾಪತ್ರ ನೀಡಲು ಬಿಸಿಬಿ ನಕಾರ

ಢಾಕಾ: ಬಾಂಗ್ಲಾ ವೇಗಿ ಟಸ್ಕಿನ್‌ ಅಹ್ಮದ್‌ ಐಪಿಎಲ್‌ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿದೆ.

ಇಂಗ್ಲೆಂಡ್‌ನ‌ ವೇಗದ ಬೌಲರ್‌ ಮಾರ್ಕ್‌ ವುಡ್‌ ಗಾಯಾಳಾಗಿರುವ ಕಾರಣ ಬದಲಿ ಆಟಗಾರನ ಶೋಧದಲ್ಲಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಟಸ್ಕಿನ್‌ ಅವರನ್ನು ಸಂಪರ್ಕಿಸಿತ್ತು. ಆಹ್ವಾನ ಪಡೆದಿದ್ದ ಟಸ್ಕಿನ್‌ ಅವರಿಗೆ ನಿರಾಕ್ಷೇಪಣಾ ಪತ್ರ ನೀಡಲು ಬಿಸಿಬಿ ನಿರಾಕರಿಸಿದೆ.

ಐಪಿಎಲ್‌ ಸಮಯದಲ್ಲೇ ಬಾಂಗ್ಲಾ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಬಳಿಕ ಶ್ರೀಲಂಕಾ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳುವ ಕಾರಣ ಟಸ್ಕಿನ್‌ ಅವರಿಗೆ ಐಪಿಎಲ್‌ ಆಡಲು ಆಗುವುದಿಲ್ಲ. ಈ ಕುರಿತು ಟಸ್ಕಿನ್‌ ಜತೆ ಮಾತನಾಡಿದ್ದು, ಅವರು ಪರಿಸ್ಥಿತಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಬಿಸಿಬಿ ತಿಳಿಸಿದೆ.

ಇದನ್ನೂ ಓದಿ:ಆಸ್ಟ್ರೇಲಿಯ ಆರನೇ ವಿಜಯ; ಲ್ಯಾನಿಂಗ್‌ 15ನೇ ಶತಕ ,ದಕ್ಷಿಣ ಆಫ್ರಿಕಾಕ್ಕೆ ಮೊದಲ ಸೋಲು

ಮುಜರಬಾನಿ ಸೇರ್ಪಡೆ
ಮಾರ್ಕ್‌ ವುಡ್‌ ಬದಲು ಜಿಂಬಾಬ್ವೆಯ ಯುವ ವೇಗಿ ಬ್ಲೆಸಿಂಗ್‌ ಮುಜರಬಾನಿ ಲಕ್ನೋ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈಗಾಗಲೇ ಮುಜರಬಾನಿ ಐಪಿಎಲ್‌ ಆಡುವುದನ್ನು ಖಚಿತಪಡಿಸಿದ್ದು, ಭಾರತಕ್ಕೆ ಹೊರಟಿದ್ದಾರೆ. ಮೂರು ದಿನಗಳ ಕ್ವಾರಂಟೈನ್‌ ಬಳಿಕ ಲಕ್ನೋ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಜಿಂಬಾಬ್ವೆ ಪರ 21 ಟಿ20 ಪಂದ್ಯಗಳನ್ನಾಡಿರುವ ಬ್ಲೆಸಿಂಗ್‌ ಮುಜರಬಾನಿ 25 ವಿಕೆಟ್‌ ಉರುಳಿಸಿದ್ದಾರೆ. ಪಾಕಿಸ್ಥಾನ್‌ ಸೂಪರ್‌ ಲೀಗ್‌ನಲ್ಲೂ ಉತ್ತಮ ಬೌಲಿಂಗ್‌ ಮಾಡಿದ್ದರು.

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಝಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.