ಶಾಸಕರಿಗೆ ಗನ್‌ಮ್ಯಾನ್‌ ಯಾಕೆ ಬೇಕು?: ಆಯನೂರು ಮಂಜುನಾಥ್‌


Team Udayavani, Mar 23, 2022, 6:50 AM IST

ಶಾಸಕರಿಗೆ ಗನ್‌ಮ್ಯಾನ್‌ ಯಾಕೆ ಬೇಕು?: ಆಯನೂರು ಮಂಜುನಾಥ್‌

ಬೆಂಗಳೂರು: ಶಾಸಕರಿಗೆ ಗನ್‌ಮ್ಯಾನ್‌ ಯಾಕೆ ಬೇಕು ಎಂದು ಬಿಜೆಪಿ ಸದಸ್ಯ ಆಯನೂರು ಮಂಜುನಾಥ್‌ ಪ್ರಶ್ನಿಸಿದ್ದು, ತತ್‌ಕ್ಷಣದಿಂದಲೇ ಶಾಸಕರಿಗೆ ಗನ್‌ಮ್ಯಾನ್‌ ನೀಡಿರುವುದನ್ನು ರದ್ದುಪಡಿಸಿ ಎಂದು ಸರಕಾರವನ್ನು ಒತ್ತಾಯಿಸಿದರು.

ಮಾಜಿ ಸೈನಿಕರು ಪೊಲೀಸ್‌ ಸೇವೆಗೆ ಸೇರಿದರೆ ಅವರ ವರ್ಗಾವಣೆ ಅವಧಿ ವಿಚಾರದ ಕುರಿತ ಚರ್ಚೆ ವೇಳೆ ಮಾತನಾಡಿದ ಆಯನೂರು ಮಂಜುನಾಥ್‌, ಪೊಲೀಸರನ್ನು ಅನಾಗರಿಕವಾಗಿ, ಅನುಪಯುಕ್ತವಾಗಿ ನಡೆಸಿಕೊಳ್ಳುವ ವ್ಯವಸ್ಥೆಗೆ ಕಡಿವಾಣ ಬೀಳಬೇಕು. ಇದು ಗುಲಾಮರ ದೇಶ ಅಲ್ಲ, ಸ್ವತಂತ್ರ ದೇಶ ಎಂದರು.

ಶಾಸಕರಿಗೆ ಗನ್‌ಮ್ಯಾನ್‌ ನೀಡಲಾಗಿದೆ. ಕೆಲವು ಶಾಸಕರಿಗೆ ಇಬ್ಬರು, ಮೂವರು ಗನ್‌ಮ್ಯಾನ್‌ಗಳಿದ್ದಾರೆ. ಈ ಗನ್‌ಮ್ಯಾನ್‌ಗಳು ಯಾಕೆ ಬೇಕು? ಶಾಸಕರಿಗೆ ಅಷ್ಟೊಂದು ಜೀವಭಯ ಇದೆಯಾ? ಅಷ್ಟಕ್ಕೂ ಅದ್ಯಾವ ಘನಾಂದಾರಿ ಕೆಲಸ ಮಾಡುತ್ತೇವೆ ಎಂದು ಗನ್‌ಮ್ಯಾನ್‌ಗಳು ಬೇಕು. ಹಿಂದೆ-ಮುಂದೆ ಗನ್‌ಮ್ಯಾನ್‌ಗಳು ಇರುವುದು ಒಂದು ರೀತಿಯ ಗತ್ತು ಪ್ರದರ್ಶನ ಆಗುತ್ತದೆ. ಶಾಸಕರಾದರೆ ರಾಜ ಮಹಾರಾಜರ ಅಪರಾವತಾರ ಎಂಬ ಭಾವನೆ ಬಂದು ಬಿಡುತ್ತದೆ. ಜೀವಭಯ ಇದೆ ಎಂದು ಲಿಖಿತ ಮನವಿ ಕೊಟ್ಟವರಿಗೆ ಗನ್‌ಮ್ಯಾನ್‌ಗಳನ್ನು ಕೊಡಿ, ಉಳಿದವರಿಗೆ ನಾಳೆಯಿಂದಲೇ ರದ್ದುಪಡಿಸಿ ಎಂದವರು ಆಗ್ರಹಿಸಿದರು.

ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ವಿಚಾರವಾಗಿ ಹಿರಿಯ ಅಧಿಕಾರಿಗಳ ಜತೆ ನಾನು ಚರ್ಚಿಸುತ್ತೇನೆ ಎಂದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.