ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 23, 2022, 7:23 AM IST

astrology

ಮೇಷ:

ಅತಿಯಾದ ಧಾರಾಳಿತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಅರಣ್ಯ ಪ್ರದೇಶ ಮಾರ್ಗ ಪ್ರಯಾಣ.

ವೃಷಭ:

ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಖರೀದಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ಇಡಿ.

ಮಿಥುನ:

ಜಲೋತ್ಪನ್ನ ವಸ್ತುಗಳ ವ್ಯವಹಾರ ದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನಲಾಭ.

ಕಟಕ:

ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳ ವಾಹನಾದಿ ವಿಚಾರದಲ್ಲಿ ಶುಭಫ‌ಲ.

ಸಿಂಹ:

ದೀರ್ಘ‌ ಪ್ರಯಾಣ. ದೈಹಿಕ ಶ್ರಮ ವಿದ್ದರೂ ಉತ್ತಮ ಬುದ್ಧಿಶಕ್ತಿ, ಧೈರ್ಯ ಶೌರ್ಯ ಉದಾರಾದಿ ಗುಣಗಳಿಂದ ಕಾರ್ಯ ಕ್ಷೇತ್ರ ದಲ್ಲಿ ಜನಮನ್ನಣೆ. ಪಾಲುದಾರಿಕಾ ವ್ಯವಹಾರಸ್ಥರು ಪರಊರಿನಲ್ಲಿದ್ದರೂ ಉತ್ತಮ ಪ್ರೋತ್ಸಾಹ ನೀಡುವರು.

ಕನ್ಯಾ:

ಮಿತ್ರರಲ್ಲಿ, ಪಾಲುದಾರರಲ್ಲಿ ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದೇ ನೇರವಾಗಿ ವ್ಯವಹರಿಸಿ. ನಿರೀಕ್ಷಿತ ಲಾಭ ಪಡೆಯಿರಿ. ಜಲೋತ್ಪನ್ನ ವಸ್ತುಗಳ ದೀರ್ಘ‌ ಪ್ರಯಾಣದ ವ್ಯವಹಾರ ಗಳು ಲಾಭದಾಯಕವಾಗಿರುವುದು.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ಅನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಪ್ರಗತಿದಾಯಕ ಬದಲಾವಣೆ.

ವೃಶ್ಚಿಕ:

ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ.ಸಾಂಸಾರಿಕ ಸುಖ ಮಧ್ಯಮ.

ಧನು:

ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖ ರಾಗಿ. ನಿಷೂuರ ಆಗದಂತೆ ಎಚ್ಚರ ವಹಿಸಿ.

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ. ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕುಂಭ:
ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ಗುರುಹಿರಿಯರ ಆರೋಗ್ಯ ಮಧ್ಯಮ. ವಾಕ್‌ಚತುರತೆ ಪ್ರದರ್ಶನ. ದೇವತಾ ಕಾರ್ಯಗಳಲ್ಲಿ ಭಾಗಿ.
ಮೀನ:
ಸಣ್ಣ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ವಿದ್ಯಾರ್ಥಿ ಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.