ಮಕ್ಕಳಲ್ಲಿ ಸ್ವಾಭಿಮಾನ-ಆತ್ಮವಿಶ್ವಾಸ ಬೆಳೆಸಿ

ಪ್ರತಿಭೆಗೆ ಪ್ರೋತ್ಸಾಹ ಪ್ರತಿಯೊಬ್ಬರ ಕರ್ತವ್ಯ

Team Udayavani, Mar 23, 2022, 10:59 AM IST

3

ಧಾರವಾಡ: ಬಾಲ್ಯದಿಂದಲೇ ಮಕ್ಕಳಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸದ ಗುಣಗಳನ್ನು ಬೆಳೆಸಬೇಕು ಎಂದು ಕೃಷಿ ವಿವಿ ಕುಲಪತಿ ಡಾ| ಮಹದೇವ ಚೆಟ್ಟಿ ಹೇಳಿದರು.

ನಗರದ ವಿಠ್ಠಲ್‌ ಮಕ್ಕಳ ಆಸ್ಪತ್ರೆಯ 43ನೇ ಮತ್ತು ಮಕ್ಕಳ ಅಕಾಡೆಮಿಯ 21ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಪ್ರತಿಭೆಗಳಿಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರಸ್ತುತ ಜಾಗತೀಕರಣ ಯುಗದಲ್ಲಿ ಮಕ್ಕಳಿಗೆ ಜೀವನದಲ್ಲಿ ಹೆಚ್ಚಿನ ಪೈಪೋಟಿ ಎದುರಿಸಬೇಕಾಗಿದೆ. ಹೀಗಾಗಿ ಅವರು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾಗುತ್ತದೆ. ಪಾಲಕರು ಮಕ್ಕಳೊಂದಿಗೆ ಹೆಚ್ಚು ಸಮಯವನ್ನು ಕಳೆದು ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಮೆಡಿಕಲ್‌ ಎಕ್ಸಲನ್ಸ್‌ ಪ್ರಶಸ್ತಿ ಸ್ವೀಕರಿಸಿದ ಡಾ| ಎಸ್‌.ಆರ್‌ ರಾಮನಗೌಡರ ಮಾತನಾಡಿ, ಆದರ್ಶ ಗುಣಗಳನ್ನು ಬೆಳೆಸಿಕೊಂಡರೆ ಸುಂದರ ಜೀವನ ಸಾಧ್ಯ. ಸಮಾಜ ಸೇವೆ ವೈದ್ಯರ ಕರ್ತವ್ಯವ್ಯಾಗಬೇಕು. ಪರೋಪಕಾರ ಮಾಡುವ ಮನೋವೃತ್ತಿ ಬೆಳೆಸಿಕೊಳ್ಳಬೇಕು ಎಂದರು.

ಡಾ| ರಾಜನ್‌ ದೇಶಪಾಂಡೆ ಮಾತನಾಡಿ, ಕಾಲಕಾಲಕ್ಕೆ ಸರಿಯಾಗಿ ಮಕ್ಕಳಿಗೆ ಲಸಿಕೆ ಹಾಕಿ ಅವರ ಪೌಷ್ಟಿಕತೆಗೆ ಪಾಲಕರು ಗಮನ ಹರಿಸಬೇಕು ಎಂದರು. ಮಕ್ಕಳ ಅಕಾಡೆಮಿಯಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಯನ್ನು ಜೆಎಸ್ಸೆಸ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಆರ್ಯನ್‌ ಚಿಲಕವಾಡ ಅವರಿಗೆ ಪ್ರತಿಭಾವಂತ ಯುವ ಕಲಾವಿದ ಪ್ರಶಸ್ತಿ ನೀಡಲಾಯಿತು.

ತ್ರಿಭಾಷಾ ಕವಿಗೋಷ್ಠಿ, ನಿಬಂಧ ಸ್ಪರ್ಧೆ ಮತ್ತು ಸ್ವರ ನಮನ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆರೋಗ್ಯವಂತ ಶಿಶು ಸ್ಪರ್ಧೆಗೆ ನಿರ್ಣಾಯಕರಾಗಿ ಆಗಮಿಸಿದ ವೈದ್ಯರನ್ನು ಸನ್ಮಾನಿಸಲಾಯಿತು.

ಬಿಂದು, ನಾಗರತ್ನಾ ಮತ್ತು ನಾಗಮ್ಮ ಪ್ರಾರ್ಥಿಸಿದರು. ಡಾ| ಕವನ ದೇಶಪಾಂಡೆ ಸ್ವಾಗತಿಸಿದರು. ಡಾ| ಪಲ್ಲವಿ ಕವನ ಪರಿಚಯಿಸಿದರು. ಅಕಾಡೆಮಿ ಕಾರ್ಯದರ್ಶಿ ಡಾ| ಎಂ.ವೈ. ಸಾವಂತ ವಾರ್ಷಿಕ ವರದಿ ಓದಿದರು. ಕರಣ ದೊಡವಾಡ ವಂದಿಸಿದರು. ಡಾ| ಸ್ನೇಹಾ ಜೋಶಿ ಮತ್ತು ಡಾ| ಎನ್‌.ಬಿ. ನಲತವಾಡ ನಿರೂಪಿಸಿದರು.

ಆರೋಗ್ಯಕರ ಶಿಶು ಸ್ಪರ್ಧೆ ಫಲಿತಾಂಶ: 6 ತಿಂಗಳಿಂದ 1 ವರ್ಷದೊಳಗಿನ ವಿಭಾಗದಲ್ಲಿ ಸುಲೋಚನಾ ಆಡಿನ, ಧೀರ ಪಾಟೀಲ, ಸಾತ್ವಕಿ ಗಜಕೋಶ, 1ರಿಂದ 2 ವರ್ಷದೊಳಗಿನ ವಿಭಾಗದಲ್ಲಿ ಅರಹಾಮ ಶೇಕ್‌, ಅದಿಯಾ ಸಂಗಲದ, ಶ್ರೀ ಸಹಸ್ರ, 3 ವರ್ಷದಿಂದ 4 ವರ್ಷದೊಳಗಿನ ವಿಭಾಗದಲ್ಲಿ ಭುವಿತ್‌ ಎಚ್‌., ತಕ್ಷ ಶೆಟ್ಟಿ, ಅಮೇಯ ಹಿರೇಮಠ ಹಾಗೂ ಗ್ರಾಮೀಣ ವಿಭಾಗದಲ್ಲಿ ಸುಜಯ ಕುಂಬಾರ, ಆದ್ಯಾ ಚಂದನಕರ, ಆಝಾನ ಮಾರಲಭಾವಿ ಅನುಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಅಂತಿಮವಾಗಿ ಈ ಐದು ವಿಭಾಗಗಳ ಪೈಕಿ ಸ್ಮಾರ್ಟ್‌ ಬೋಸ್‌ ಬೇಬಿ ಪ್ರಶಸ್ತಿಯನ್ನು ಭುಮಿತ ಎಚ್‌.ಗೆ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.