ಪ್ರೀತಿಯಿಂದ ಎಲವನ್ನೂ ಗೆದ್ದವರು ಪುನೀತ್‌

ಸಮಾಜಸೇವಕ, ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದ ಅಪ್ಪು

Team Udayavani, Mar 23, 2022, 2:14 PM IST

10

ಗುಳೇದಗುಡ್ಡ: ವ್ಯಕ್ತಿಗೆ ಬೆಲೆ ಸಿಗುವುದು ಅವರ ಆದರ್ಶಗಳಿಗೆ, ಸಮಾಜಸೇವೆ ಮತ್ತು ಸಾಧನೆಗೆ ಇದರಿಂದ ವ್ಯಕ್ತಿ ಭೌತಿಕವಾಗಿ ನಮ್ಮಿಂದ ದೂರವಾದರೂ ಅಮರರಾಗಿರುತ್ತಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಪಟ್ಟಣದ ಸಾಲೇಶ್ವರ ತೇರಿನ ಮನೆಯ ಮುಂದೆ ಹಾಕಿದ ಭವ್ಯ ವೇದಿಕೆಯಲ್ಲಿ ಪುನೀತ್‌ ರಾಜಕುಮಾರ ಅವರ ಅಭಿಮಾನಿ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪುನೀತ್‌ ಜನ್ಮದಿನದ ಅಂಗವಾಗಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುನೀತ್‌ ಬದುಕಿದ್ದಾಗ ಅಭಿಮಾನಿಗಳಿಗೆ ಅವರೊಬ್ಬ ನಟರಾಗಿ ಕಂಡ ಅವರು, ನಮ್ಮಿಂದ ದೂರವಾದ ಕ್ಷಣದಿಂದ ಅವರೊಬ್ಬ ಸಮಾಜಸೇವಕ, ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿ ಎಂಬುದು ಇಡೀ ಜಗತ್ತೇ ಕಣ್ಣೀರಿಟ್ಟಿತ್ತು ಎಂದು ಹೇಳಿದರು.

ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ವ್ಯಕ್ತಿಗಿಂತ ವ್ಯಕ್ತಿತ್ವ ಮುಖ್ಯ. ಪುನೀತ್‌ ಪ್ರೀತಿಯಿಂದ ಎಲ್ಲವನ್ನು ಗೆದ್ದವರು, ವ್ಯಕ್ತಿ ಗೆಲ್ಲುವುದಿಲ್ಲ, ವ್ಯಕ್ತಿತ್ವ ಗೆಲ್ಲುತ್ತದೆ ಎಂದು ಹೇಳಿದರು.

ಪುರಸಭೆ ಸದಸ್ಯ ಉಮೇಶ ಹುನಗುಂದ, ಚಂದ್ರಕಾಂತ ಶೇಖಾ ಮಾತನಾಡಿದರು. ಪ್ರಕಾಶ ವಾಳದುಂಕಿ, ಪುರಸಭೆ ಸದಸ್ಯರಾದ ಜ್ಯೋತಿ ಗೋವನಕೊಪ್ಪ. ಸಂತೋಷ ನಾಯನೇಗಲಿ, ಸುಮಿತ್ರಾ ಕೊಡಬಳಿ, ರಾಜೇಶ್ವರಿ ಉಂಕಿ, ಹಿರಿಯರಾದ ರವಿ ಗೌಡ್ರ, ಗಣೇಶ ಹೆಗಡೆ, ಗೌರವೀಶಪ್ಪ ಭಾವಿ, ಪುಂಡಲೀಕ ಕಂಠಿ, ಮಂಜುನಾಥ ರಾಜನಾಳ, ಬಸವರಾಜ ಗೌಡರ, ರಾಘು ಕೆಂಚಗಳ್ಳಿ, ಸಚೀನ ರಾಮಪುರ ಇತರರು ಇದ್ದರು.

ಗೀತ ನಮನ: ಕಾರ್ಯಕ್ರಮದ ನಂತರ ಗುಳೇದಗುಡ್ಡ ಜ್ಯೋತಿ ಅವರ ಕಲಾತಂಡದ ವತಿಯಿಂದ ಪುನೀತ್‌ ಅವರಿಗೆ ಗೀತ ನಮನ ಸಂಗೀತ ಕಾರ್ಯಕ್ರಮ ನಡೆಯಿತು. ಜ್ಯೋತಿ ಗುಳೇದಗುಡ್ಡ, ಜ್ಯೂ.ರವಿಚಂದ್ರನ್‌, ಜ್ಯೂ. ವಿಷ್ಣುವರ್ಧನ, ನೃತ್ಯಗಾರ್ತಿ ಕಲ್ಪನಾ ಬೆಂಗಳೂರು ಅವರ ಹಾಡು ನೃತ್ಯ ರಂಜಿಸಿದವು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.