ಚಿಂಚೋಳಿ: ಕೃಷಿ ಇಲಾಖೆಯ ಭ್ರಷ್ಟಾಚಾರ ಖಂಡಿಸಿ ತಹಶೀಲ್ದಾರ್ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ
Team Udayavani, Mar 23, 2022, 3:43 PM IST
ಚಿಂಚೋಳಿ (ಕಲಬುರಗಿ) : ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೃಷಿ ಇಲಾಖೆಯ ಭಾರೀ ಭ್ರಷ್ಟಾಚಾರವನ್ನು ವಿರೋಧಿಸಿ ಜೆಡಿಎಸ್ ಪಕ್ಷದ ಮುಖಂಡರು ಧರಣಿ ಸತ್ಯಾಗ್ರಹ ನಡೆಸಿದರು.
ತಾಲ್ಲೂಕು ಕೃಷಿ ಇಲಾಖೆಯಲ್ಲಿ ಸರ್ಕಾರದ ಕೃಷಿ ಹೊಂಡ ,ಕೃಷಿ ಭಾಗ್ಯ, ಮತ್ತು ತುಂತುರು ಹನಿ ನೀರಾವರಿ ,ಕೃಷಿ ಯಂತ್ರೋಪಕರಣ ,ಬೀಜ ವಿತರಣೆ ದೊಡ್ಡ ಪ್ರಮಾಣದಲ್ಲಿ ಸಾಕಷ್ಟು ಅನುದಾನ ದುರ್ಬಳಕೆ ಮಾಡಲಾಗಿದೆ. ಇದರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಜೆಡಿಎಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.
ಎಸ್ಸಿಪಿ ಟಿಎಸ್ಪಿ ಯೋಜನೆಗಳು ರೈತರಿಗೆ ತಲುಪಿಸದೇ ಅಧಿಕಾರಿಗಳು ಯೋಜನೆ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸಿದ್ದಾರೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಆಕ್ರೋಶ ವ್ಯಕ್ತಪಡಿದರು.
ಕೃಷಿ ಇಲಾಖೆಯಲ್ಲಿ ಅಕ್ರಮಗಳು ನಡೆಯಲು ಕಳೆದ ಹತ್ತು ವರ್ಷಗಳಿಂದ ಕೆಲಸ ಅನಿಲ್ ಕುಮಾರಾಠೋಡ್ ಅವರನ್ನು ಸೇವೆಯಿಂದ ಅಮಾನತ್ ನಡೆಸುವ ಮೂಲಕ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಅವರಿಗೆ ಸಲ್ಲಿಸಿದರು.
ರವಿಶಂಕರ್ ಮುತ್ತಂಗಿ ಹಣಮಂತ ಪೂಜಾರಿ ದೌಲಪ್ಪ ಸುಣಗಾರ್, ಶರಣಪ್ಪ ಮಾಳಗೆ, ನಿಯಾಜ ಅಲಿ, ರಾಹುಲ್ ಯಾಕಾಪುರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ