ಮರಣ ನಂತರ ಸಮಾಜಕ್ಕೆ ದೇಹದಾನ ಮಾಡಿ


Team Udayavani, Mar 23, 2022, 3:46 PM IST

16

ಸವದತ್ತಿ: ಮರಣದ ನಂತರವೂ ಸಮಾಜಕ್ಕೇನಾದರೂ ಕೊಡುಗೆ ನೀಡಬೇಕೆಂದಲ್ಲಿ ದೇಹದಾನ ಮಾಡಿರೆಂದು ಕೆಎಲ್‌ಇ ಶರೀರ ರಚನೆ ವಿಭಾಗದ ಮುಖ್ಯಸ್ಥರು ಹಾಗೂ ಬೈಲಹೊಂಗಲ ಡಾ. ರಾಮಣ್ಣವರ ಚಾರಿಟೇಬಲ್‌ ಟ್ರಸ್ಟ ಕಾರ್ಯದರ್ಶಿ ಡಾ| ಮಹಾಂತೇಶ ರಾಮಣ್ಣವರ ಹೇಳಿದರು.

ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿದ 11ನೇ ಶರಣ ಸಂಗಮದಲ್ಲಿ ಸಾಧಕರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಮಗನಾಗಿ ನನ್ನ ತಂದೆಯ ಆಶಯದಂತೆ ಅವರ ದೇಹವನ್ನು ನಾನೇ ಛೇದನ ಮಾಡಿ ವಿದ್ಯಾರ್ಥಿಗಳಿಗೆ ಬೋಧಿಸಿದ್ದೇನೆ. ನೇತ್ರದಾನ ಮಾಡಿದರೆ ಮುಂದಿನ ಜನ್ಮದಲ್ಲಿ ಕುರುಡರಾಗಿ ಹುಟ್ಟುತ್ತೇವೆಂಬ ಮೂಢನಂಬಿಕೆಗಳು ನಮ್ಮಲ್ಲಿವೆ. ಇವೆಲ್ಲ ಬಿಟ್ಟು ಸಾಗುತ್ತಿರುವ ಜಗತ್ತನ್ನು ವೀಕ್ಷಿಸಲು ಸಾಧ್ಯವಾದಷ್ಟು ಸಹಕರಿಸಿ. 18 ವರ್ಷ ಮೇಲ್ಪಟ್ಟವರು ರಕ್ತದಾನ ಮಾಡಬಹುದು. ರಕ್ತದಾನದಿಂದ ಹೃದಯ ಸಂಬಂಧಿ ಕಾಯಿಲೆ ಕಡಿಮೆ ಮಾಡಬಹುದು.

ಸಾವಿನ ಆಚೆ, ನೇತ್ರ, ಚರ್ಮ, ದೇಹ, ಅಂಗಾಂಗ ದಾನ ಮಾಡಿ. ಗೋಕಾಕ, ಅಥಣಿ, ಬೈಲಹೊಂಗಲ, ಸವದತ್ತಿಯ ಜನತೆ ಇದೀಗ ದೇಹದಾನಕ್ಕೆ ಇಚ್ಛೆ ವ್ಯಕ್ತಪಡಿಸುತ್ತಿರುವದು ಸಂತಸ ತಂದಿದೆ ಎಂದರು. ಲಿಂಗಾಯತ ಧರ್ಮಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸುಧೀರ ವಾಲಿ ಮಾತನಾಡಿದರು. ಮಹಾನಂದಾ ಶಿರಸಂಗಿ, ಸಂಜನಾ ಮನೋಹರ ಶರಣ ಸಂಗಮದ ದಾಸೋಹಿಗಳಾಗಿದ್ದರು. ಈ ವೇಳೆ ಎಲ್‌. ಎಸ್‌. ನಾಯಕ, ಅನಿಲ ಶಿರಸಂಗಿ, ಬಸವರಾಜ ಕಪ್ಪಣ್ಣವರ, ಹಣಮಂತ ಟಪಾಲ, ನಿಂಗಪ್ಪ ಮೇಟಿ, ಲಿಂಗರಾಜ ಶಿರಸಂಗಿ, ಯ.ರು. ಪಾಟೀಲ, ಬಸವರಾಜ ಲಿಂಗಾಯತ, ಲಕ್ಷ್ಮೀ ಎಮ್‌. ಆರಿಬೆಂಚಿ, ಬಸವರಾಜ ಪುಟ್ಟಿ, ಕಸ್ತೂರಿ ಹೂಲಿ, ಗಣೇಶ ಸೋಗಿ ಮತ್ತು ಪ್ರಮುಖರು ಇದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.