ಅಡುಗೆ ಅನಿಲ, ಎಣ್ಣೆ ದರ ನಿಯಂತ್ರಣ ಮಾಡದಿದ್ದರೆ ಮಹಿಳೆಯರ ಪ್ರತಿಭಟನೆ


Team Udayavani, Mar 24, 2022, 3:28 PM IST

13gas

ಶಿರಸಿ: ರಾಜ್ಯ, ದೇಶದಲ್ಲಿ ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ವಿಶೇಷವಾಗಿ ಸಾಮಾನ್ಯ ಮಹಿಳೆಯರಿಗೆ ಬಹಳ ಸಂಕಷ್ಡ ಎದುರಾಗಿದೆ. ಜೀವನ ನಿರ್ವಹಣೆಯೇ ಸವಾಲಾಗಿದೆ ಎಂದು ಡಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಲೀಗಲ್ ಸೆಲ್ ಕಾರ್ಯದರ್ಶಿ ಜ್ಯೋತಿ ಪಾಟೀಲ ಹೇಳಿದ್ಧಾರೆ.

ಅಡುಗೆ ಅನಿಲವು ಮತ್ತೆ 50 ರೂ ಏರಿದ್ದು 1000ರೂ ಸಮೀಪಿಸಿದೆ. ಇದರಿಂದ ಬಡವರು,ಮಧ್ಯಮ ವರ್ಗದವರಿಗೆ ದೊಡ್ಡ ಹೊರೆಯಾಗಿದೆ. ಕೊರೊನ ಸಂಕಟದಿಂದ ಎರಡು ವರುಷ ಬಳಲಿದ ಜನರಿಗೆ ದೊಡ್ಡ ಹೊರೆಯಾಗಿದೆ ಎಂದರು.

ಮುಖ್ಯವಾಗಿ ಎರಡು ತಿಂಗಳಲ್ಲಿ ಅಡುಗೆ ಎಣ್ಣೆ ಬಹಳ ಏರಿದ್ದು, ಬಡಜನರ, ಹೊಟೆಲ್ ಸಣ್ಣ ಅಂಗಡಿಕಾರರಿಗೆ ಕಷ್ಟವಾಗಿದೆ. ಹೊಟೆಲಗಳಲ್ಲೂ ತಿಂಡಿ ದರ ಏರಿಕೆಯಾಗುವಂತಾಗಿದೆ. ರಾಜ್ಯ ಸರಕಾರವು ಅಡುಗೆ ಅನಿಲ, ಅಡುಗೆ ಎಣ್ಣೆ ದರ ಇಳಿಸಿದರೆ ಜನರಿಗೆ ಆಗುವ ಹೊರೆ ತಪ್ಪಿಸಬಹುದಾಗಿದೆ. ಚುನಾವಣೆ ಬಂದಾಗ ಸ್ವಲ್ಪ ಇಳಿಸಿ ಜನರಿಗೆ ದಾರಿ ತಪ್ಪಿಸುವ ಕಾರ್ಯ ನಿಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ:ಆರೋಗ್ಯ ಕೇಂದ್ರದ ಸುತ್ತ ಅನಾರೋಗ್ಯ ವಾತಾವರಣ: ಕೇಂದ್ರದ ಸುತ್ತಲೂ ಕುಡುಕರ ಹಾವಳಿ 

ಮುಖ್ಯವಾಗಿ 2 ತಿಂಗಳಿನಿಂದ ಡೀಸೆಲ್ ಪೆಟ್ರೊಲ್ ದರ ಒಮ್ಮೆಲೆ 15-20 ರೂ ಏರಿಸಿ ಜನರಿಗೆ ಆಘಾತ ನೀಡಿದ್ದ ಎರಡು ಸರಕಾರಗಳು ಐದು ರಾಜ್ಯದ ಚುನಾವಣೆ ಕಾರಣಕ್ಕೆ ಸ್ವಲ್ಪ ಇಳಿಸಿದಂತೆ ಮಾಡಿದರು. ಫಲಿತಾಂಶ ಬಂದನಂತರ ಏರಿಸುವ ಕಾರ್ಯ ಆರಂಭಿಸಿದ್ದಾರೆ. ಪರೋಕ್ಷವಾಗಿ ನಿತ್ಯ ಬಳಕೆ ವಸ್ತುಗಳು, ಅಹಾರ ವಸ್ತುಗಳ ಬೆಲೆಯು ಏರುವಂತಾಗಿದೆ. ಸರಕಾರ ಮಧ್ಯಪ್ರವೇಶಿಸಿ, ದರ ನಿಯಂತ್ರಣ ಮಾಡದೇ ಹೋದರೆ ಮಹಿಳೆಯರನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Casino Financial Institution Repayment Methods: A Comprehensive Guide

How to Play Roulette Free Online

How to Win with Free Casino Games Slots

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.