ಕುಡಿತದಿಂದ ಮುಕ್ತರನ್ನಾಗಿಸಲು ಪಣ

ಜನತೆ ಸದುಪಯೋಗಪಡಿಸಿಕೊಂಡು ಆರೋಗ್ಯಯುತ ಜೀವನ ನಡೆಸಲು ಮುಂದಾಗಬೇಕು

Team Udayavani, Mar 24, 2022, 6:13 PM IST

ಕುಡಿತದಿಂದ ಮುಕ್ತರನ್ನಾಗಿಸಲು ಪಣ

ಶಿರಹಟ್ಟಿ: ಸಮಾಜದಲ್ಲಿ ನಿತ್ಯ ಅದೆಷ್ಟೋ ಬಡ ಕುಟುಂಬಗಳು ಮನೆಯ ಯಜಮಾನ ಕುಡಿತದಿಂದ ಆರ್ಥಿಕ ಪರಿಸ್ಥಿತಿ ಎದುರಿಸಿ ಬೀದಿಗೆ ಬರುತ್ತಿರುವುದನ್ನು ಮನಗಂಡ ಇದನ್ನು ತಪ್ಪಿಸುವುದಕ್ಕಾಗಿ ಧರ್ಮಸ್ಥಳ ಸಂಸ್ಥೆಯಿಂದ ಮಧ್ಯವರ್ಜನ ಶಿಬಿರವನ್ನು ಕೈಗೊಳ್ಳುವ ಮೂಲಕ ಕುಡಿತದ ಚಟದಿಂದ ಮುಕ್ತರನ್ನಾಗಿಸುವುದೇ ಮುಖ್ಯಗುರಿಯಾಗಿದೆ ಎಂದು ಸಂಸ್ಥೆ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ಹೇಳಿದರು.

ಅವರು ಪಟ್ಟಣದ ಶ್ರೀ ರಾಘವೇಂದ್ರ ಮಠದ ಕಲ್ಯಾಣ ಮಂಟಪದಲ್ಲಿ ಪಪಂ ಅಧ್ಯಕ್ಷೆ ಗಂಗಮ್ಮ ಆಲೂರ ಅಧ್ಯಕ್ಷತೆಯಲ್ಲಿ ನಡೆದ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಡಕುಟುಂಬಗಳು ನೆಮ್ಮದಿ ಜೀವನ ನಡೆಸುವಂತಾಗಬೇಕು. ಸದೃಢ ಹಾಗೂ ಮರ್ಯಾ ದೆಯುತ ಜೀವನ ನಡೆಸುವಂತಾಗ ಬೇಕೆಂದು ಧರ್ಮಾಧಿಕಾರಿಗಳು ಶಿಬಿರವನ್ನು ಆರಂಭಿಸಿದ್ದಾರೆ. ಏ.24 ರಿಂದ ಮೇ1 ರವರೆಗೆ ಜರಗುವ ಮಧ್ಯವರ್ಜನ ಶಿಬಿರದ ಲಾಭವನ್ನು ಶಿರಹಟ್ಟಿ ತಾಲೂಕಿನ ಜನತೆ ಸದುಪಯೋಗಪಡಿಸಿಕೊಂಡು ಆರೋಗ್ಯಯುತ ಜೀವನ ನಡೆಸಲು ಮುಂದಾಗಬೇಕೆಂದು ಹೇಳಿದರು.

ಶಿಬಿರದ ವ್ಯವಸ್ಥಾಪಕ ಕಮೀಟಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ.ಎ. ಬಳಿಗೇರ, ಗೌರವಾಧ್ಯಕ್ಷರಾಗಿ ವೈ.ಎಸ್‌. ಪಾಟೀಲ್‌, ಉಪಾಧ್ಯಕ್ಷರಾಗಿ ಬುಡನಶ್ಯಾ ಮಕಾನದಾರ, ಫಕ್ಕಿರೇಶ ರಟ್ಟಿಹಳ್ಳಿ, ಮಾಂತೇಶ ದಶಮನಿ, ಪ್ರಕಾಶ ಭೋರಶೆಟ್ಟರ, ಇಸಾಕ್‌ ಆದ್ರಳ್ಳಿ, ಮಂಜುನಾಥ ಗಂಟಿ, ಎಸ್‌.ಬಿ. ಹೊಸೂರ, ಗೌರವ ಸಲಹೆಗಾರರಾಗಿ ಬಸವರಾಜ ವಡವಿ, ಹೊನ್ನಪ್ಪ ಶಿರಹಟ್ಟಿ ಬಸವರಾಜ ಚಿಕ್ಕತೋಟದ, ಬಸವರಾಜ ಸಂಗಪ್ಪಶೆಟ್ಟರ, ಮುಖ್ಯ ಸಲಹೆಗಾರರಾಗಿ ಪಪಂ ಅಧ್ಯಕ್ಷ ಗಂಗವ್ವ ಆಲೂರ, ಕಾರ್ಯದರ್ಶಿಯಾಗಿ ದೇವಪ್ಪ ಕಲ್ಯಾಣಿ, ಸಹಕಾರ್ಯದರ್ಶಿಯಾಗಿ ರಾಮಣ್ಣ ಡಂಬಳ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಶಿವಣ್ಣ ಎಸ್‌, ಗಜೇಂದ್ರ ಎಸ್‌., ಸುರೇಶ ಗಡಾದ, ಜಯಶ್ರೀ ಗುಡಿಮನಿ, ಮಂಜುಳಾ ರಣತೂರ, ಹೇಮಾ ವರವಿ, ನಿರ್ಮಲಾ ಗೌಳಿ, ರೇಣುಕಾ ಹುಬ್ಬಳ್ಳಿ, ಮೀನಾಕ್ಷಿ ವಗ್ಗರ, ರಿಜ್ವಾನ ಇಟಗಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.