ಪೊಲೀಸರಿಂದ ಹಲ್ಲೆ: ಕೇರಳ ಸಂಸದರ ಆರೋಪ
Team Udayavani, Mar 24, 2022, 10:30 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಪೊಲೀಸರು, ಪ್ರತಿಭಟನಾನಿರತರಾಗಿದ್ದ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೇರಳದ ಯುನೈಟೆಡ್ ಡೆಮೋಕ್ರಟಿಕ್ ಫ್ರಂಟ್(ಯುಡಿಎಫ್)ನ ಸಂಸದರು ಆರೋಪಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿ ಪ್ರಶ್ನಿಸಿರುವ ಕಾಂಗ್ರೆಸ್ ಸಂಸದ ಕೆ. ಸುರೇಶ್, “ಕೆ-ರೈಲು-ಸಿಲ್ವರ್ಲೈನ್ ಯೋಜನೆ’ಯನ್ನು ವಿರೋಧಿಸಿ 12 ಸಂಸದರು ಗುರುವಾರ ವಿಜಯ್ ಚೌಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ ದೆಹಲಿ ಪೊಲೀಸರು ಅವರನ್ನು ಅಡ್ಡಗಟ್ಟಿದ್ದಾರೆ. ನಾವು ಸಂಸದರೆಂದು ಹೇಳಿದರೂ ಕೇಳದೆ ನಮ್ಮನ್ನು ತಳ್ಳಿದರು’ ಎಂದು ಅವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್