ಸ್ಪೀಕರ್ ಕಾಗೇರಿ ಅವರ ಬಳಿ ‘ಕರುಣೆ ತೋರಿ’ ಎಂದ ಡಿ.ಕೆ.ಶಿವಕುಮಾರ್!
ನಾನು ವಿಧಾನಸಭೆಗೆ ಬರುತ್ತಿಲ್ಲ ಎಂದು ಹೇಳುತ್ತಿದ್ದಾರೆ..
Team Udayavani, Mar 25, 2022, 3:25 PM IST
ವಿಧಾನಸಭೆ : ನಾನು ವಿಧಾನಸಭೆಗೆ ಬರುತ್ತಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ಆದರೆ ನೀವು ಮಾತ್ರ ನನ್ನ ಮೇಲೆ ಕರುಣೆ ತೋರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪೀಕರ್ ಕಾಗೇರಿ ಅವರಿಗೆ ಮನವಿ ಮಾಡಿದರು.
ಬೇಡಿಕೆ ಮೇಲಿನ ಚರ್ಚೆ ಮುಕ್ತಾಯ ಆಗಿದೆ ಎಂದು ಸ್ಪೀಕರ್ ಘೋಷಣೆ ಮಾಡಿದ ನಂತರ ಶಿವಕುಮಾರ್ ಮಾತನಾಡುವುದಕ್ಕೆ ಅವಕಾಶ ಕೋರಿದರು.ಇದಕ್ಕೆ ಸ್ಪೀಕರ್ ನಿರಾಕರಿಸಿದರು.
ನಾನು ಅಸೆಂಬ್ಲಿಗೆ ಬರುತ್ತಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ನೀವು ನೋಡಿದರೆ ನನ್ನ ಮೇಲೆ ಕರುಣೆ ತೋರುವುದಿಲ್ಲ ಅಲ್ಲವೇ ಎಂದರು. ಸ್ಪೀಕರ್,ನೀವು ರಾಜ್ಯ ಸುತ್ತುತ್ತಿರುವಯದನ್ನು ಪೇಪರ್ ನಲ್ಲಿ ನೋಡಿದ್ದೇನೆ. ಈಗ ಚರ್ಚೆ ಮುಗಿದಿದೆ ಮಾತನಾಡುವುದಕ್ಕೆ ಅವಕಾಶವಿಲ್ಲ ಎಂದರು.
ಕಳೆದ ಹಲವು ದಿನಗಳಿಂದ ಸದನಕ್ಕೆ ಶಿವಕುಮಾರ್ ಗೈರಾಗುತ್ತಿರುವುದು ವಿಧಾನಸಭೆಯ ಮೊಗಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ