ಯೋಗಿ ಸಂಪುಟ 2.0 ರಲ್ಲಿ ಐವರು ಮಹಿಳೆಯರಿಗೆ ಸಚಿವ ಪದವಿ

ಮಾಜಿ ರಾಜ್ಯಪಾಲೆಯೂ ಯೋಗಿ ಸಂಪುಟಕ್ಕೆ ಸೇರ್ಪಡೆ

Team Udayavani, Mar 25, 2022, 8:23 PM IST

1-dadas

ಬೇಬಿ ರಾಣಿ ಮೌರ್ಯ

ಲಕ್ನೋ : ಎರಡನೇ ಬಾರಿ ಯುಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವ ಯೋಗಿ ಆದಿತ್ಯನಾಥ್ ಅವರ ಸಂಪುಟ 2.0 ರಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು 52 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ 52 ಮಂದಿಯಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳು, 16 ಕ್ಯಾಬಿನೆಟ್ ಸಚಿವರು ಮತ್ತು 34 ರಾಜ್ಯ ಸಚಿವರು ಸೇರಿದ್ದಾರೆ.

ಬೇಬಿ ರಾಣಿ ಮೌರ್ಯ

ಆಗ್ರಾ ಗ್ರಾಮಾಂತರ ಕ್ಷೇತ್ರದ ಶಾಸಕಿ ಬೇಬಿ ರಾಣಿ ಮೌರ್ಯ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, 65 ವರ್ಷದ ನಾಯಕಿ ಕಳೆದ ವರ್ಷ ಉತ್ತರಾಖಂಡ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದರು. ಅವರು 1995 ರಲ್ಲಿ ಆಗ್ರಾದ ಮೇಯರ್ ಆದ ಮೊದಲ ದಲಿತ ಮಹಿಳೆಯಾಗಿದ್ದರು. ಈ ಚುನಾವಣೆಯಲ್ಲಿ ಅವರು ಬಿಎಸ್ಪಿಯ ಕಿರಣ್ ಪ್ರಭಾ ಕೇಶರಿ ವಿರುದ್ಧ 76,608 ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದರು.

ಗುಲಾಬ್ ದೇವಿ (ರಾಜ್ಯ ಸಚಿವೆ, ಸ್ವತಂತ್ರ)

ಸಂಭಾಲ್ ಜಿಲ್ಲೆಯ ಚಂದೌಸಿ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಕುಮಾರಿ ವಿಮಲೇಶ್ ಅವರನ್ನು 35,367 ಮತಗಳ ಅಂತರದಿಂದ ಸೋಲಿಸಿದ ಗುಲಾಬ್ ದೇವಿ ಐದು ಬಾರಿ ಶಾಸಕಿಯಾಗಿದ್ದಾರೆ. ಅವರು 1991 ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಹಿರಿಯ ನಾಯಕಿಯಾಗಿದ್ದಾರೆ.

ವಿಜಯ ಲಕ್ಷ್ಮಿ ಗೌತಮ್ (ರಾಜ್ಯ ಸಚಿವೆ)

ವಿಜಯ್ ಲಕ್ಷ್ಮಿ ಗೌತಮ್ ಅವರು 2022 ರ ಚುನಾವಣೆಯಲ್ಲಿ ಎಸ್‌ಬಿಎಸ್‌ಪಿಯ ಮನ್‌ಬೋಧ್ ಪ್ರಸಾದ್ ಅವರನ್ನು 16,608 ಮತಗಳಿಂದ ಸೋಲಿಸುವ ಮೂಲಕ ಡಿಯೋರಿಯಾ ಜಿಲ್ಲೆಯ ಸೇಲಂಪುರದಿಂದ ಗೆದ್ದಿದ್ದರು. 2017 ರ ಚುನಾವಣೆಯಲ್ಲಿ ಸೇಲಂಪುರ ಕ್ಷೇತ್ರದಿಂದ ಎಸ್‌ಪಿ ಟಿಕೆಟ್‌ನಲ್ಲಿ ಸೋಲು ಅನುಭವಿಸಿದ ನಂತರ ಅವರು ಬಿಜೆಪಿಗೆ ಸೇರಿದ್ದರು.

ಪ್ರತಿಭಾ ಶುಕ್ಲಾ

ಪ್ರತಿಭಾ ಶುಕ್ಲಾ ಅವರು 13,417 ಮತಗಳ ಅಂತರದಿಂದ ಕಾನ್ಪುರ್ ದೇಹತ್ ಜಿಲ್ಲೆಯ ಅಕ್ಬರ್‌ಪುರ್ – ರಾನಿಯಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಆರ್‌ಪಿ ಕುಶ್ವಾಹಾ ಅವರನ್ನು ಸೋಲಿಸಿದ್ದರು. 2007ರಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

ರಜನಿ ತಿವಾರಿ

ಬಿಜೆಪಿಯ ರಜನಿ ತಿವಾರಿ ಅವರು ಹರ್ದೋಯ್ ಜಿಲ್ಲೆಯ ಶಹಾಬಾದ್ ಕ್ಷೇತ್ರದಿಂದ ಎಸ್‌ಪಿಯ ಆಸಿಫ್ ಖಾನ್ ಬಬ್ಬು ವಿರುದ್ಧ 6,479 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 2022ರ ಚುನಾವಣೆಯಲ್ಲಿ ಗೆದ್ದು ನಾಲ್ಕನೇ ಬಾರಿ ಶಾಸಕಿಯಾಗಿದ್ದಾರೆ.

ಟಾಪ್ ನ್ಯೂಸ್

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.