ಮಠಾಧೀಶರ ಬಗ್ಗೆ ಮಾತನಾಡುವ ಕ್ರಮ ಸರಿಯಲ್ಲ: ಆರ್. ಅಶೋಕ್
Team Udayavani, Mar 25, 2022, 11:34 PM IST
ಬೆಂಗಳೂರು: ಮಠಾಧೀಶರ ವಸ್ತ್ರದ ಕುರಿತು ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಪ್ರಾಯಕ್ಕೆ ತಿರುಗೇಟು ನೀಡಿದ ಕಂದಾಯ ಸಚಿವ ಆರ್. ಅಶೋಕ್, ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ.
ಅವರು ಸಹ ಮಠಗಳಿಗೆ ಹೋಗುತ್ತಾರೆ. ಅಲ್ಲಿಯೇ ಮಠಾಧೀಶರನ್ನು ಪ್ರಶ್ನೆ ಮಾಡಬಹುದಿತ್ತು. ಇಲ್ಲಿ ಬಂದು ಮಠಾಧೀಶರ ಬಟ್ಟೆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಪೂರ್ಣ ಬೆಂಬಲದಿಂದಲೇ ಹಿಜಾಬ್ ಪ್ರಕರಣ ಇಷ್ಟು ಬೆಳೆದಿರುವುದು. ಕೋರ್ಟ್ ಆದೇಶದಿಂದ ಈಗ ಏನು ಮಾಡಬೇಕು ಅಂತ ತಿಳಿಯುತ್ತಿಲ್ಲ. ಅದಕ್ಕಾಗಿ ಸಮಾಜ ಸೇವೆ ಮಾಡುವ ಮಠಾಧೀಶರ ಬಗ್ಗೆ ಮಾತನಾಡುತ್ತಾರೆ.
ಇದನ್ನೂ ಓದಿ:ಯಾವ ಸ್ವಾಮೀಜಿಗಳ ಬಗ್ಗೆಯೂ ನಾನು ಅಗೌರವದಿಂದ ಮಾತನಾಡಿಲ್ಲ : ಸಿದ್ದು
ಕಾಂಗ್ರೆಸ್ ನವರಿಗೆ ಸಂವಿಧಾನ ಬಗ್ಗೆ ನಂಬಿಕೆ ಇದ್ದರೆ ಮಕ್ಕಳಿಗೆ ತಿಳಿ ಹೇಳಬೇಕಿತ್ತು. ಹಿಜಾಬ್ ವಿರುದ್ದ ತೀರ್ಪು ಬಂದರೂ ಸಹ, ಮಕ್ಕಳು ಹಾಗೂ ಪೋಷಕರಿಗೆ ಬುದ್ದಿ ಹೇಳುವ ಕೆಲಸ ಮಾಡುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್