ವನಿತಾ ವಿಶ್ವಕಪ್: ಪಾಕ್ ವಿರುದ್ಧ ಗೆದ್ದರೂ ಕೂಟದಿಂದ ಹೊರಬಿದ್ದ ಆತಿಥೇಯ ನ್ಯೂಜಿಲ್ಯಾಂಡ್


Team Udayavani, Mar 26, 2022, 11:32 AM IST

ವನಿತಾ ವಿಶ್ವಕಪ್: ಪಾಕ್ ವಿರುದ್ಧ ಗೆದ್ದರೂ ಕೂಟದಿಂದ ಹೊರಬಿದ್ದ ಆತಿಥೇಯ ನ್ಯೂಜಿಲ್ಯಾಂಡ್

ಕ್ರೈಸ್ಟ್ ಚರ್ಚ್: ವನಿತಾ ಏಕದಿನ ವಿಶ್ವಕಪ್ ನ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಜಯ ಸಾಧಿಸಿದೆ. ಪಾಕ್ ವಿರುದ್ಧ ಪಂದ್ಯದಲ್ಲಿ 71 ರನ್ ಅಂತರದ ಗೆಲುವು ಸಾಧಿಸಿದರೂ ನ್ಯೂಜಿಲ್ಯಾಂಡ್ ಸೆಮಿ ರೇಸ್ ನಿಂದ ಹೊರಬಿದ್ದಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ಬೇಟ್ಸ್ ಶತಕದ ನೆರವಿನಿಂದ ಎಂಟು ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು. ಗುರಿ ಬೆನ್ನತ್ತಿದ ಪಾಕ್ 194 ರನ್ ಮಾತ್ರ ಗಳಿಸಲಷ್ಟೇ ಶಕ್ತವಾಯಿತು.

ಭರ್ಜರಿ ಶತಕ ಬಾರಿಸಿದ ಕಿವೀಸ್ ಆರಂಭಿಕ ಬ್ಯಾಟರ್ ಸೂಜಿ ಬೇಟ್ಸ್ 126 ರನ್ ಗಳಿಸಿದರು. ಉಳಿದಂತೆ ವಿಕೆಟ್ ಕೀಪರ್ ಮಾರ್ಟಿನ್ 30 ರನ್, ಹಾಲ್ಲಿಡೆ 29 ರನ್, ಅಮೆಲಾ ಕೆರ್ರ್ 24 ರನ್ ಗಳಿಸಿದರು. ಪಾಕ್ ಪರ ನಿದಾ ದರ್ ಮೂರು ವಿಕೆಟ್ ಕಿತ್ತರು.

ಪಾಕ್ ಪರ ಮಧ್ಯಮ ಕ್ರಮಾಂಕದ ಆಟಗಾರ್ತಿ ನಿದಾ ದರ್ ಅರ್ಧಶತಕ ಬಾರಿಸಿದರು. ಉಳಿದಂತೆ ನಾಯಕಿ ಮರೂಫ್ 38 ರನ್, ಮುನೀಬಾ ಅಲಿ 29 ರನ್ ಗಳಿಸಿದರು. ಕಿವೀಸ್ ಪರ ಹನ್ನಾ ರೋವ್ ಐದು ವಿಕೆಟ್ ಕಿತ್ತರೆ, ಎರಡು ವಿಕೆಟ್ ಫ್ರಾಸಸ್ ಮೆಕಾಯ್ ಪಾಲಾಯಿತು.

ಇದನ್ನೂ ಓದಿ:ಸಂಕಟ ತಂದ ಕೀಟಲೆ; ರಾಜಸ್ಥಾನ ರಾಯಲ್ಸ್ ತಂಡದ ವಿರುದ್ದವೇ ಸಿಡಿದೆದ್ದ ನಾಯಕ ಸಂಜು ಸ್ಯಾಮ್ಸನ್

ಆಡಿದ ಏಳು ಪಂದ್ಯಗಳಲ್ಲಿ ಮೂರನ್ನು ಮಾತ್ರ ಗೆದ್ದ ಆತಿಥೇಯ ಕಿವೀಸ್ ಆರು ಅಂಕ ಪಡೆದರೂ ಕೂಟದಿಂದ ಹೊರಬಿದ್ದಿದೆ. ಅತ್ತ ಪಾಕಿಸ್ಥಾನ ಕೊನೆಯ ಸ್ಥಾನಿಯಾಗಿದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ ಸೆಮಿ ಫೈನಲ್ ಗೆ ಅರ್ಹತೆ ಪಡೆದಿದ್ದು, ಮತ್ತೆರಡು ಸ್ಥಾನಕ್ಕೆ ಭಾರತ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಫೈಟ್ ಮಾಡುತ್ತಿದೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.