ಮಾಜಿ ಯೋಧರಿಂದ ಮುದಗಲ್ಲ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ
Team Udayavani, Mar 26, 2022, 1:10 PM IST
ಮುದಗಲ್ಲ: ಪಟ್ಟಣದ ಐತಿಹಾಸಿಕ ಎರಡು ಸುತ್ತಿನ ಕೋಟೆ ಸ್ವಚ್ಛತಾ ಅಭಿಯಾನಕ್ಕೆ ದಿನೇ-ದಿನೇ ಹೆಚ್ಚಿನ ಬೆಂಬಲ ಸಿಗುತ್ತಿದ್ದು, ಈ ಸ್ವಚ್ಛತಾ ಅಭಿಯಾನಕ್ಕೆ ಮಾಜಿ ಯೋಧರ ತಂಡವು ಸಾಥ್ ನೀಡಿದೆ.
ಇತಿಹಾಸಿಕ ಕುರುಹು ಇರುವ ಸ್ಮಾರಕ, ಶಾಸನ, ಶೀಲ್ಪಗಳು, ಕೋಟೆ ಕೊತ್ತಲುಗಳನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ತಿಂಗಳಿಂದ ಕೋಟೆ ಸ್ವಚ್ಛತೆಗೆ ಮುಂದಾಗಿರುವ ಮುದಗಲ್ಲ ಸಾರ್ವಜನಿಕರ ಕಾರ್ಯ ಶ್ಲಾಘನೀಯವಾಗಿದೆ ಎಂದು ಅಖೀಲ ಕರ್ನಾಟಕ ಮಾಜಿ ಯೋಧರ ಸಂಘದ ತಾಲೂಕಾಧ್ಯಕ್ಷ ವೀರನಗೌಡ ಪಾಟೀಲ್ ಬಯ್ನಾಪುರ ಹೇಳಿದರು.
ಈ ಸಂದರ್ಭಧಲ್ಲಿ ವಿರುಪಾಕ್ಷಯ್ಯ ಹಿರೇಮಠ, ದೊಡ್ಡಪ್ಪ ನಾಯಕ, ದೊಡ್ಡಪ್ಪ ವಾಲ್ಮೀಖೀ, ಜಾಫರ್ ಸಾಬ್, ಮಲ್ಲಿಕಾರ್ಜುನ, ರಾಯಪ್ಪ ನಾಯಕ, ಅಶೋಕಗೌಡ ಪಾಟೀಲ್, ನಾಗರಾಜ ಗಸ್ತಿ, ಮೈಬೂನ್ ಬಾರಿಗಿಡ, ಶಾನೂರ್, ಕರವೇ ಘಟಕಾಧ್ಯಕ್ಷ ಎಸ್. ಎ. ನಯೀಮ್, ಪೌಲ್ ರಾಜ್ ಎಮ್ಮಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ